ಸುರತ್ಕಲ್: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಸುರತ್ಕಲ್: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಸುರತ್ಕಲ್: ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ಸೋಮವಾರ ಮಧ್ಯಾಹ್ನ ವರದಿಯಾಗಿದೆ.
ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ...
ಎಪ್ರಿಲ್ ಮೊದಲ ವಾರದಲ್ಲಿ ದೇಶದ ಎರಡನೇ ಒಳಾಂಗಣ ಟೆನಿಸ್ ಕ್ರೀಡಾಂಗಣ ಲೋಕಾರ್ಪಣೆ; ಪ್ರಮೋದ್ ಮಧ್ವರಾಜ್
ಎಪ್ರಿಲ್ ಮೊದಲ ವಾರದಲ್ಲಿ ದೇಶದ ಎರಡನೇ ಒಳಾಂಗಣ ಟೆನಿಸ್ ಕ್ರೀಡಾಂಗಣ ಲೋಕಾರ್ಪಣೆ; ಪ್ರಮೋದ್ ಮಧ್ವರಾಜ್
ಉಡುಪಿ : ದೇಶದಲ್ಲಿಯೇ ಎರಡನೇ ಡಬಲ್ ಕೋರ್ಟ್ನ ಒಳಾಂಗಣ ಟೆನಿಸ್ ಕ್ರೀಡಾಂಗಣ ಎಪ್ರಿಲ್ ಮೊದಲ ವಾರದಲ್ಲಿ ಶುರುವಾಗಲಿದೆ ಎಂದು...
ಪಿಯುಸಿ ಫಲಿತಾಂಶದಲ್ಲಿ ದ.ಕ. ಪ್ರಥಮ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅಭಿನಂದನೆ
ಪಿಯುಸಿ ಫಲಿತಾಂಶದಲ್ಲಿ ದ.ಕ. ಪ್ರಥಮ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅಭಿನಂದನೆ
ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜಿಲ್ಲೆಯ...
ಅಕ್ಟೋಬರ್ 14; ಮುಖ್ಯಮಂತ್ರಿ ಕುಮಾರಸ್ವಾಮಿ ದ.ಕ. ಜಿಲ್ಲೆಗೆ ಪ್ರವಾಸ
ಅಕ್ಟೋಬರ್ 14; ಮುಖ್ಯಮಂತ್ರಿ ಕುಮಾರಸ್ವಾಮಿ ದ.ಕ. ಜಿಲ್ಲೆಗೆ ಪ್ರವಾಸ
ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅಕ್ಟೋಬರ್ 14 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಅವರ ಪ್ರವಾಸ ವಿವರ ಇಂತಿವೆ.
ಅಕ್ಟೋಬರ್...
ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ- ಪ್ರಮೋದ್ ಮದ್ವರಾಜ್
ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ- ಪ್ರಮೋದ್ ಮದ್ವರಾಜ್
ಉಡುಪಿ: ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ಮುಂತಾದ ಇಲಾಖೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡುವಾಗ ಕ್ರೀಡಾಪಟುಗಳಿಗೆ ಆದ್ಯತೆ ನೀಡಲಾಗುವುದು ಎಂದು ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ...
ಶನಯ್ಯಾ ಬಿ ಮಾಬೆನ್ ಮಂಗಳೂರು ಮುಡಿಗೆ ಬಿಗ್ ಸಿಂಗರ್ ಫಾರ್ ಜೆ ಪ್ರಶಸ್ತಿ
ಶನಯ್ಯಾ ಬಿ ಮಾಬೆನ್ ಮಂಗಳೂರು ಮುಡಿಗೆ ಬಿಗ್ ಸಿಂಗರ್ ಫಾರ್ ಜೆ ಪ್ರಶಸ್ತಿ
ಉಡುಪಿ: ಬಿಗ್ ಜೆ ಟೆಲಿವಿಷನ್ ಮೀಡಿಯಾ ನೆಟ್ವರ್ಕ್ ವತಿಯಿಂದ ಆಯೋಜಿಸಿದ ಬಿಗ್ ಸಿಂಗರ್ ಫಾರ್ ಜೆ ಕ್ರೈಸ್ತ ಭಕ್ತಿ ಸಂಗೀತ...
ಮಧ್ಯಪ್ರದೇಶ: ಕೊರೋನಾ ಪರಿಹಾರ ನಿಧಿಗೆ ಪಾಕೆಟ್ ಮನಿ ಹಣ ನೀಡಿದ ಮಕ್ಕಳು
ಮಧ್ಯಪ್ರದೇಶ: ಕೊರೋನಾ ಪರಿಹಾರ ನಿಧಿಗೆ ಪಾಕೆಟ್ ಮನಿ ಹಣ ನೀಡಿದ ಮಕ್ಕಳು
ಮಧ್ಯಪ್ರದೇಶ: ದೇಶವ್ಯಾಪಿ ಮಹಾಮಾರಿ ಕೊರೋನಾ ವೈರಸ್ ತನ್ನ ಕಬಂದ ಬಾಹುಗಳನ್ನು ವಿಸ್ತರಿಸಿದ್ದು ಇದರಿಂದ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಕೋರೊನಾ...
ಕೇಂದ್ರ ಬಜೆಟ್ : ಸರ್ವೇ ಜನ ಸುಖಿನೋ ಭವಂತು – ವೇದವ್ಯಾಸ ಕಾಮತ್
ಕೇಂದ್ರ ಬಜೆಟ್ : ಸರ್ವೇ ಜನ ಸುಖಿನೋ ಭವಂತು - ವೇದವ್ಯಾಸ ಕಾಮತ್
ಮಂಗಳೂರು : ರೈತರ, ಮಧ್ಯಮ ವರ್ಗದವರ, ಯುವ ಜನಾಂಗದ ಮತ್ತು ಮಹಿಳೆಯರ ಹಿತವನ್ನು ಗಮನಿಸಿ ಭವಿಷ್ಯದ ಸದೃಢ ಭಾರತವನ್ನು ಕಟ್ಟುವ...
ಪಂಚಮಿ ಟ್ರಸ್ಟ್(ರಿ.) ಉಡುಪಿ ಬೆಳ್ಳಿಹಬ್ಬದ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಪಂಚಮಿ ಟ್ರಸ್ಟ್(ರಿ.) ಉಡುಪಿ ಬೆಳ್ಳಿಹಬ್ಬದ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಪಂಚಮಿ ಟ್ರಸ್ಟ್(ರಿ.) ಉಡುಪಿ ಕಳೆದ 25ವರ್ಷಗಳಿಂದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದೇ ಬರುವ ಮೇ 5, 2025ರಂದು ಬೆಳ್ಳಿಹಬ್ಬವನ್ನು ಆಚರಿಸುತ್ತಿದೆ.
ಈ...
ದೇವರಾಜೇಗೌಡ ಅವರಿಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ: ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್
ದೇವರಾಜೇಗೌಡ ಅವರಿಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ: ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ...




























