26.1 C
Mangalore
Saturday, July 25, 2026

ಡಿವೈಎಫ್ ಐ ಕುಂದಾಪುರ ತಾಲೂಕು ಘಟಕದಿಂದ ರಕ್ತದಾನ ಶಿಬಿರ

ಡಿವೈಎಫ್ ಐ ಕುಂದಾಪುರ ತಾಲೂಕು ಘಟಕದಿಂದ ರಕ್ತದಾನ ಶಿಬಿರ ಕುಂದಾಪುರ: ಕಳೆದ ನಾಲ್ಕು ವರ್ಷಗಳಿಂದ ಕುಂದಾಪುರದಲ್ಲಿ ಸ್ಥಾಪಿತವಾದ ರಕ್ತನಿಧಿ ಕೇಂದ್ರ ಸಾಕಷ್ಟು ಜನರ ಪ್ರಾಣ ಉಳಿಸಿದ್ದು, ಇವೆಲ್ಲಾ ಸಾರ್ವಜನಿಕರ ಸಹಕಾರದಿಂದ ಸಾಧ್ಯವಾಗಿದೆ. ರಕ್ತದಾನದ ಮಹತ್ವ...

ತತ್ವಪದಗಳು ನಾಡಿನ ಶ್ರವಣ ಸಂಸ್ಕøತಿಯ ಪ್ರತೀಕ

ತತ್ವಪದಗಳು ನಾಡಿನ ಶ್ರವಣ ಸಂಸ್ಕøತಿಯ ಪ್ರತೀಕ ವಿದ್ಯಾಗಿರಿ: `ತತ್ವಪದವೆಂಬುದು ಕೇವಲ ಪದವಲ್ಲ ಅದು ಈ ನಾಡಿನ ಶ್ರವಣ ಸಂಸ್ಕøತಿಯ ಪ್ರತೀಕ. ಧ್ವನಿಯಿಲ್ಲದವರಿಗೆ ಧ್ವನಿ ನೀಡಿದ್ದು, ಮೌನವನ್ನು ಮಾತಾಗಿಸಿದ ಮಾತನ್ನು ಮೌನವಾಗಿಸಿದ ಅದ್ಭುತ ಕಲೆಯಾಗಿದೆ. ಈ...

ಮಂಗಳೂರು:  ಬಾರ್ ರೆಸ್ಟೋರೆಂಟ್‍ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ

ಮಂಗಳೂರು:  ಬಾರ್ ರೆಸ್ಟೋರೆಂಟ್‍ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ ಮಂಗಳೂರು: ಕಾರ್ಮಿಕ ಇಲಾಖಾ ಅಧಿಕಾರಿಗಳು, ಪುತ್ತೂರು ಹಾಗೂ ಚೈಲ್ಡ್ ಲೈನ್ ಸಂಯೋಜಕರು ಶುಕ್ರವಾರ ಅನಿರೀಕ್ಷಿತ ತಪಾಸಣೆ ನಡೆಸಿದಾಗ ಉಪ್ಪಿನಂಗಡಿಯಲ್ಲಿರುವ ಕಾರ್ತಿಕ್ ಬಾರ್ ಆ್ಯಂಡ್...

ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ...

ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ ಯಶ್ಪಾಲ್ ಸುವರ್ಣ ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಎದುರಿಸುವ...

ರಾಜ್ಯ ಸಚಿವ ಸಂಪುಟಕ್ಕೆ ಸರ್ಜರಿ ; ಕರಾವಳಿಯಿಂದ ಹಾಲಾಡಿ, ಸುನೀಲ್ ಕುಮಾರ್ ಹೊಸ ಸಚಿವರ ಪಟ್ಟಿಯಲ್ಲಿ ಪಡೆಯುತ್ತಾರಾ ಸ್ಥಾನ?

ರಾಜ್ಯ ಸಚಿವ ಸಂಪುಟಕ್ಕೆ ಸರ್ಜರಿ ; ಕರಾವಳಿಯಿಂದ ಹಾಲಾಡಿ, ಸುನೀಲ್ ಕುಮಾರ್ ಹೊಸ ಸಚಿವರ ಪಟ್ಟಿಯಲ್ಲಿ ಪಡೆಯುತ್ತಾರಾ ಸ್ಥಾನ? ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಟರು ಮುಂದಾಗಿದ್ದಾರೆ ಎನ್ನಲಾಗಿದ್ದು...

ಸಿಸಿಬಿ ಪೋಲಿಸರಿಂದ ಮಟ್ಕಾ ಅಡ್ಡೆಗೆ ಧಾಳಿ ಒರ್ವನ ಬಂಧನ

ಸಿಸಿಬಿ ಪೋಲಿಸರಿಂದ ಮಟ್ಕಾ ಅಡ್ಡೆಗೆ ಧಾಳಿ ಒರ್ವನ ಬಂಧನ ಮಂಗಳೂರು: ನಗರದ ಪಾಂಡೇಶ್ವರ ಪೋಲಿಸ್ ಠಾಣಾ ವ್ಯಾಪ್ತಿಯ ಅತ್ತಾವರ ಜೆಪ್ಪು ಮಾರ್ಕೆಟ್ ಬಳಿಯ ಲೋಬೊ ಬೇಕರಿಯ ಹತ್ತಿರ ಮಟ್ಕಾ ಆಟದಲ್ಲಿ ನಿರತರಾದ ವ್ಯಕ್ತಿಯೊಬ್ಬನನ್ನು ಸಿಸಿಬಿ...

ಮಂಗಿಲಪದವಿನಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ; 4.5 ಲೀಟರ್ ಮದ್ಯ, ನಗದು ವಶ

ಮಂಗಿಲಪದವಿನಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ; 4.5 ಲೀಟರ್ ಮದ್ಯ, ನಗದು ವಶ ವಿಟ್ಲ: ಅಕ್ರಮವಾಗಿ ಮದ್ಯ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ಆತನಿಂದ...

ಕೋವಿಡ್ 19 ತಪಾಸಣೆಗಾಗಿ ಹೊರಡಿದ ಆಶಾಕಾರ್ಯಕರ್ತರ ಮೇಲೆ ಹಲ್ಲೆ- ಯು.ಟಿ.ಖಾದರ್

ಕೋವಿಡ್ 19 ತಪಾಸಣೆಗಾಗಿ ಹೊರಡಿದ ಆಶಾಕಾರ್ಯಕರ್ತರ ಮೇಲೆ ಹಲ್ಲೆ- ಯು.ಟಿ.ಖಾದರ್ ಬೆಂಗಳೂರಿನ ಸಾದೀಕ್ ನಗರದಲ್ಲಿ ಕೋವಿಡ್ 19 ತಪಾಸಣೆಗಾಗಿ ಹೊರಡಿದ ಆಶಾಕಾರ್ಯಕರ್ತರ ಮೇಲೆ ನಡೆದ ಹಲ್ಲೆಯ ಕುರಿತು ಶಾಸಕ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಆಶಾಕಾರ್ಯಕರ್ತರು ಎಂದಿಗೂ...

ಡಿ. 30 : ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸ

ಡಿ. 30 : ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸ ಉಡುಪಿ: ರಾಜ್ಯದ ಗೃಹ ಹಾಗೂ ಸಹಕಾರ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಡಿ. 30...

ಅ.12ರಂದು ದೆಹಲಿಯಲ್ಲಿ ಯಕ್ಷಗಾನ ಸಾಹಿತ್ಯ ವಿಚಾರ ಸಂಕಿರಣ ಮತ್ತು ಪ್ರದರ್ಶನ

ಅ.12ರಂದು ದೆಹಲಿಯಲ್ಲಿ ಯಕ್ಷಗಾನ ಸಾಹಿತ್ಯ ವಿಚಾರ ಸಂಕಿರಣ ಮತ್ತು ಪ್ರದರ್ಶನ ದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಷನ್ ದೆಹಲಿ ಘಟಕ ಜಂಟಿಯಾಗಿ ಅ.12ರಂದು ದೆಹಲಿಯಲ್ಲಿ ಯಕ್ಷಗಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮೊದಲ...

Members Login

Obituary

Congratulations