25.9 C
Mangalore
Friday, August 7, 2026

ಇತ್ತಂಡಗಳ ನಡುವೆ ನಡೆದ ಹೊಡೆದಾಟ – ಓರ್ವನ ಬಂಧನ

ಇತ್ತಂಡಗಳ ನಡುವೆ ನಡೆದ ಹೊಡೆದಾಟ – ಓರ್ವನ ಬಂಧನ ಮಂಗಳೂರು: ಇತ್ತಂಡಗಳ ನಡುವೆ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಒರ್ವನನ್ನು ಬಂಧೀಸಿದ್ದಾರೆ. ಬಂಟ್ವಾಳ ಕೈಕಂಬದಲ್ಲಿ 02 ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು. ಈ ಬಗ್ಗೆ...

 ವೃತ್ತಿಪರ ಕೋರ್ಸುಗಳ ಪ್ರವೇಶ ಪ್ರಕ್ರಿಯೆಗಳನ್ನು ಏಕೀಕರಿಸಬೇಕು: ಪ್ರೊಫ್‌ಕಾನ್ 

 ವೃತ್ತಿಪರ ಕೋರ್ಸುಗಳ ಪ್ರವೇಶ ಪ್ರಕ್ರಿಯೆಗಳನ್ನು ಏಕೀಕರಿಸಬೇಕು: ಪ್ರೊಫ್‌ಕಾನ್   29ನೇ ಪ್ರೊಫ್‌ಕಾನ್ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಸಮ್ಮೇಳನ ಮಂಗಳೂರಿನಲ್ಲಿ ಭವ್ಯ ಸಮಾರೋಪ  ಮಂಗಳೂರು: ಕರ್ನಾಟಕ ಸಲಫಿ ಅಸೋಸಿಯೇಶನ್ ಮತ್ತು ವಿಸ್ಡಮ್ ಇಸ್ಲಾಮಿಕ್ ಸ್ಟುಡೆಂಟ್ಸ್ ಆರ್ಗನೈಸೇಶನ್ ಸಹಯೋಗದೊಂದಿಗೆ...

ಸೆ.17: ಮೂಡಬಿದಿರೆ ರೋಟರಿಶಾಲೆಯಲ್ಲಿ ಜಿಲ್ಲಾ ಮಟ್ಟದ ವಾಲೀಬಾಲ್ ಪಂದ್ಯಾಟ

ಸೆ.17: ಮೂಡಬಿದಿರೆ ರೋಟರಿಶಾಲೆಯಲ್ಲಿ ಜಿಲ್ಲಾ ಮಟ್ಟದ ವಾಲೀಬಾಲ್ ಪಂದ್ಯಾಟ ಮಂಗಳೂರು: ಮೂಡಬಿದಿರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ `ರೋಟರಿ ಪ್ರೀ ಯೂನಿವರ್ಸಿಟಿ ಕಾಲೇಜು' ಆಶ್ರಯದಲ್ಲಿ ಇದೇ ಸೆಪ್ಟಂಬರ್ 17ರಂದು ಜಿಲ್ಲಾ ಮಟ್ಟದ ವಾಲೀಬಾಲ್ ಪಂದ್ಯಾಟ ನಡೆಯಲಿದೆ...

ಅನ್‌ಲಾಕ್‌ 2.0 ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ! ಜು 1 ರಿಂದ ಏನಿರುತ್ತೆ? ಏನಿರಲ್ಲ? ರಾತ್ರಿ 8 ರಿಂದ...

ಅನ್‌ಲಾಕ್‌ 2.0 ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ! ಜು 1 ರಿಂದ ಏನಿರುತ್ತೆ? ಏನಿರಲ್ಲ? ರಾತ್ರಿ 8 ರಿಂದ ಬೆಳಗ್ಗೆ 5ರವರಗೆ ರಾತ್ರಿ ಕರ್ಫ್ಯೂ ಹೊಸದಿಲ್ಲಿ: ಕೊರೊನಾ ವೈರಸ್‌ ಹಿನ್ನೆಲೆ ರಾಜ್ಯದಲ್ಲಿ ಘೋಷಿಸಿದ್ದ ಲಾಕ್‌ಡೌನ್‌ನ್ನು...

ಹೊರದೇಶಗಳಲ್ಲಿ ದುಡಿಯುವವರ ಸಮಸ್ಯೆ ಪರಿಹಾರಕ್ಕೆ ಎನ್.ಆರ್.ಐ ಸೆಲ್ – ಭೂ ಬಾಲನ್

ಹೊರದೇಶಗಳಲ್ಲಿ ದುಡಿಯುವವರ ಸಮಸ್ಯೆ ಪರಿಹಾರಕ್ಕೆ ಎನ್.ಆರ್.ಐ ಸೆಲ್ - ಭೂ ಬಾಲನ್ ಉಡುಪಿ: ಹೊರದೇಶಗಳಲ್ಲಿ ದುಡಿಯುತ್ತಿರುವ ಜಿಲ್ಲೆಯ ಜನರು , ಹೊರದೇಶದಲ್ಲಿ ಯಾವುದೇ ಸಮಸ್ಯೆಗಳಲ್ಲಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಎನ್.ಆರ್.ಐ. ಸೆಲ್‍ನ ಮೂಲಕ ನೆರವು ಪಡೆಯುವಂತೆ ಅನಿವಾಸಿ...

ಗೋ ಕಳ್ಳರ ಮೇಲೆ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ಮಾಡಬೇಕಾಗುತ್ತದೆ: ಸಚಿವ ಮಂಕಾಳು ವೈದ್ಯ

ಗೋ ಕಳ್ಳರ ಮೇಲೆ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ಮಾಡಬೇಕಾಗುತ್ತದೆ: ಸಚಿವ ಮಂಕಾಳು ವೈದ್ಯ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳತನ ಈ ಹಿಂದಿನಿಂದಲ್ಲೂ ನಡೆಯುತ್ತಾ ಬಂದಿದೆ. ಆದರೆ ಈಗ ನಾವು ಸುಮ್ಮನಿರಲು...

ಮಂಗಳೂರಿನಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರ ಅವಶ್ಯಕ ಸೇವೆಗಳು ಲಭ್ಯ

ಮಂಗಳೂರಿನಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರ ಅವಶ್ಯಕ ಸೇವೆಗಳು ಲಭ್ಯ ಮಂಗಳೂರು: ಮಂಗಳೂರಿನಲ್ಲಿ ಕೋರೊನಾ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭಾನುವಾರ ಸೆಕ್ಷನ್...

ಲಾಕ್ ಡೌನ್ ; ಪರಿಹಾರ ಹಾಗೂ ಸೌಲಭ್ಯ ಕಲ್ಪಿಸುವಂತೆ ಸರಕಾರಕ್ಕೆ ದಕ ಜಿಲ್ಲಾ ಕಾಂಗ್ರೆಸ್ ಮನವಿ

ಲಾಕ್ ಡೌನ್ ; ಪರಿಹಾರ ಹಾಗೂ ಸೌಲಭ್ಯ ಕಲ್ಪಿಸುವಂತೆ ಸರಕಾರಕ್ಕೆ ದಕ ಜಿಲ್ಲಾ ಕಾಂಗ್ರೆಸ್ ಮನವಿ ಮಂಗಳೂರು: ಲಾಕ್ ಡೌನ್ ಸಂದರ್ಭ ನಾಗರೀಕರು ಎದುರಿಸುವ ಸಮಸ್ಯೆಗೆ ಪರಿಹಾರ ಹಾಗೂ ಸೌಲಭ್ಯ ಕಲ್ಪಿಸುವಂತೆ ಸರಕಾರವನ್ನು ಕೋರಿ...

ಮೊಗವೀರ್ಸ್ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಸನ್ಮಾನ ಸಮಾರಂಭ

ಮೊಗವೀರ್ಸ್ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಸನ್ಮಾನ ಸಮಾರಂಭ ಕುವೈತ್: ಮೊಗವೀರ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಕುವೈತ್ ಪ್ರವಾಸದಲ್ಲಿದ್ದ, ಶ್ರೀಯುತ ಪ್ರಮೋದ್ ಮಧ್ವರಾಜ್ (ಮಾಜಿ ಸಚಿವರು, ಕರ್ನಾಟಕ ಸರಕಾರ-ಮೀನುಗಾರಿಕೆ, ಯುವ ಸಬಲೀಕರಣ ಮತ್ತು...

ಶಮೀನಾ ಆಳ್ವರಿಗೆ ಗೋಲ್ಡನ್ ಇಮೇಜ್ ಆಫ್ ಏಷ್ಯಾ ಇಂಟರ್‍ನ್ಯಾಶನಲ್ ಅವಾರ್ಡ್

ಶಮೀನಾ ಆಳ್ವರಿಗೆ ಗೋಲ್ಡನ್ ಇಮೇಜ್ ಆಫ್ ಏಷ್ಯಾ ಇಂಟರ್‍ನ್ಯಾಶನಲ್ ಅವಾರ್ಡ್ ಮಂಗಳೂರು: ಸಮಾಜ ಸೇವಕಿ, ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕøತೆ, ಮೂಲ್ಕಿ ವಿಜಯಾ ಕಾಲೇಜು ಮಾಜಿ ಅಧ್ಯಕ್ಷೆ, ತುಳುನಾಡೋಚ್ಚಯ-2017 ರ ಪ್ರಧಾನ ಕಾರ್ಯದರ್ಶಿ...

Members Login

Obituary

Congratulations