ಶತಾಯುಷಿ ಕ್ರೈಸ್ತ ಧರ್ಮಗುರು ವಂದನೀಯ ಫಾ. ಅಲೋಶಿಯಸ್ ಡಿ’ಸೋಜಾ ನಿಧನ

ಶತಾಯುಷಿ ಕ್ರೈಸ್ತ ಧರ್ಮಗುರು ವಂದನೀಯ ಫಾ. ಅಲೋಶಿಯಸ್ ಡಿ'ಸೋಜಾ ನಿಧನ ಮಂಗಳೂರು: ಮಂಗಳೂರು ಕ್ಯಾಥೊಲಿಕ್‌ ಕ್ರೈಸ್ತ ಧರ್ಮ ಪ್ರಾಂತ್ಯದ ಹಿರಿಯ ಧರ್ಮಗುರು ಶತಾಯುಷಿ ವಂದನೀಯ ಫಾ. ಅಲೋಶಿಯಸ್ ಡಿ'ಸೋಜಾ ಅವರು ಆಗಸ್ಟ್ 7 ರಂದು...

ಪಣಜಿ: ಮಡಗಾವ್ ಬಳಿ ಹಳಿ ತಪ್ಪಿದ ತುರಂತೋ ಎಕ್ಸ್​ಪ್ರೆಸ್

ಪಣಜಿ: ಮುಂಬೈ ಎರ್ನಾಕುಲಂ ತುರಂತೋ ಎಕ್ಸ್​ಪ್ರೆಸ್ (12223) ರೈಲಿನ 10 ಬೋಗಿಗಳು ಗೋವಾದ ಮಡಗಾವ್ ಬಳಿ ಭಾನುವಾರ ಬೆಳಗ್ಗೆ 6.15ರ ಸುಮಾರಿಗೆ ಹಳಿ ತಪ್ಪಿವೆ. ಮಡಗಾವ್ ಸ್ಟೇಷನ್​ನಿಂದ ಹೊರಟ 10 ನಿಮಿಷಗಳಲ್ಲಿ ಅಪಘಾತ ಸಂಭವಿಸಿದ್ದು,...

ಮಂಗಳೂರು: ಸಂವಿಧಾನ ಜಾಥಾಗೆ ವಿವಿಧೆಡೆ ಸ್ವಾಗತ

ಮಂಗಳೂರು: ಸಂವಿಧಾನ ಜಾಥಾಗೆ ವಿವಿಧೆಡೆ ಸ್ವಾಗತ ಮಂಗಳೂರು: ಶನಿವಾರ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಒಳಗೊಂಡ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರ ಜಿಲ್ಲೆಯ ವಿವಿದೆಡೆ ಸಂಚರಿಸಿತು. ತಲಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ.ಸಿ.ರೋಡ್‍ನಲ್ಲಿ ಪ್ರದರ್ಶಿಸಲಾಯಿತು....

ಜೈಲಿನೊಳಗೆ ಗಾಂಜಾ ಸಾಗಾಟಕ್ಕೆ ಯತ್ನ, ಮೂವರ ಬಂಧನ

ಜೈಲಿನೊಳಗೆ ಗಾಂಜಾ ಸಾಗಾಟಕ್ಕೆ ಯತ್ನ, ಮೂವರ ಬಂಧನ ಮಂಗಳೂರು: ನಗರದ ಕಾರಾಗೃಹದೊಳಗೆ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಉರ್ವ ಪೋಲಿಸರು ಶನಿವಾರ ಬಂಧಿಸಿದ್ದಾರೆ. ಬಂಧಿತರನ್ನು ಗುರುಂಪೆ ನಿವಾಸಿ ರಿತೇಶ್, ಪುತ್ತೂರಿನ ಕೆಮ್ಮಿಂಜೆ ನಿವಾಸಿ ರವಿ ಪೂಜಾರಿ...

ಮನಮೋಹನ್ ಸಿಂಗ್ ಮೌನಿಯಲ್ಲ, ಪ್ರಧಾನಿ ಮೋದಿ ಮೌನಿ: ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ ಕಿಡಿ

ಮನಮೋಹನ್ ಸಿಂಗ್ ಮೌನಿಯಲ್ಲ, ಪ್ರಧಾನಿ ಮೋದಿ ಮೌನಿ: ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ ಕಿಡಿ ಕುಂದಾಪುರ: ಕೇಂದ್ರ ಸರ್ಕಾರದ ತಪ್ಪುಗಳನ್ನು ಚರ್ಚೆ ಮಾಡಲು ರಾಜ್ಯದ ಸಂಸದರು ತಯಾರಿಲ್ಲ. ಕೇಂದ್ರದಲ್ಲಿ ಹಿಂದೆ ಕಾಂಗ್ರೆಸ್ ಸರ್ಕಾರ...

ಮಂಗಳೂರು ನೂತನ ದರ್ಮಾಧ್ಯಕ್ಷರ ದೀಕ್ಷೆ ಹಾಗೂ ಪಟ್ಟಾಬೀಷೇಕ, ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಇಲಾಖೆಗಳೊಡನೆ ಸಮಾಲೋಚನೆ

ಮಂಗಳೂರು ನೂತನ ದರ್ಮಾಧ್ಯಕ್ಷರ ದೀಕ್ಷೆ ಹಾಗೂ ಪಟ್ಟಾಬೀಷೇಕ, ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಇಲಾಖೆಗಳೊಡನೆ ಸಮಾಲೋಚನೆ   ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಯು.ಟಿ ಖಾದರ್‍ರವರು ರೊಜಾರಿಯೊ ಚರ್ಚ್ ಕಲ್ಚರಲ್ ಸಭಾಂಗಣದಲ್ಲಿ ಸಪ್ಟೆಂಬರ್ 15 ರಂದು...

ಬಾನು ಮುಷ್ತಾಕ್ ದಸರಾ ಉದ್ಘಾಟನೆ: ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಅರ್ಜಿ : ಡಿಕೆ ಶಿವಕುಮಾರ್

ಬಾನು ಮುಷ್ತಾಕ್ ದಸರಾ ಉದ್ಘಾಟನೆ: ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಅರ್ಜಿ : ಡಿಕೆ ಶಿವಕುಮಾರ್ ಬೆಂಗಳೂರು: 'ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ಕಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ...

ಬೇಸಿಗೆಯಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸಿದ್ಧತೆ ಕೈಗೊಳ್ಳಿ: ಯಶ್ಪಾಲ್ ಸುವರ್ಣ

ಬೇಸಿಗೆಯಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸಿದ್ಧತೆ ಕೈಗೊಳ್ಳಿ: ಯಶ್ಪಾಲ್ ಸುವರ್ಣ ಉಡುಪಿ: ಮುಂಬರುವ ಬೇಸಿಗೆ ಅವಧಿಯಲ್ಲಿ ಉಡುಪಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆಯಾಗದಂತೆ ಈಗಲೇ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಉಡುಪಿ ಶಾಸಕ...

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ ಉಡುಪಿ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ...

ಬಸ್ಸು ಬೈಕ್ ಢಿಕ್ಕಿ: ಪೌರಕಾರ್ಮಿಕ ಸಾವು

ಬಸ್ಸು ಬೈಕ್ ಢಿಕ್ಕಿ: ಪೌರಕಾರ್ಮಿಕ ಸಾವು ಕುಂದಾಪುರ: ಇಲ್ಲಿನ ಹಂಗಳೂರು ಬಳಿ ಗುರುವಾರ ರಾತ್ರಿ ಬಸ್ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ...

Members Login

Obituary

Congratulations