ವಿಳಂಬಗೊಂಡ ರಾಜ್ಯ ಎನ್ಆರ್ಐ ಫೋರಂ ಉಪಾಧ್ಯಕ್ಷರ ನೇಮಕ; ಅನಿವಾಸಿ ಸಮುದಾಯಕ್ಕಾದ ಅನ್ಯಾಯ – ಲೀಲಾಧರ್ ಬೈಕಂಪಾಡಿ
ವಿಳಂಬಗೊಂಡ ರಾಜ್ಯ ಎನ್ಆರ್ಐ ಫೋರಂ ಉಪಾಧ್ಯಕ್ಷರ ನೇಮಕ; ಅನಿವಾಸಿ ಸಮುದಾಯಕ್ಕಾದ ಅನ್ಯಾಯ - ಲೀಲಾಧರ್ ಬೈಕಂಪಾಡಿ,
ಅಧ್ಯಕ್ಷರು, ಅನಿವಾಸಿ ಭಾರತೀಯ ಸಮಿತಿ - ಬಹ್ರೈನ್.
ಮನಾಮ, ಬಹ್ರೈನ್: ವಿದೇಶದಲ್ಲಿರುವ ಅನಿವಾಸಿ ಭಾರತೀಯರ ಹಾಗೂ ಭಾರತೀಯ ಮೂಲದ ಪ್ರಜೆಗಳ...
ಜೂನ್ 1 ರಂದು ಅಮಾಸೆಬೈಲಿನಲ್ಲಿ ಸೋಲಾರ್ ದೀಪ ಮತ್ತು ವಿವಿಧ ಕಾಮಗಾರಿಗಳ ಲೋಕಾರ್ಪಣೆ
ಉಡುಪಿ: ಅಮಾಸೆಬೈಲು ಗ್ರಾಪಂ, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್, ಕರ್ಣಾಟಕ ಬ್ಯಾಂಕ್ ಮಂಗಳೂರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾಡಳಿತಗಳ ಸಂಯುಕ್ತ ಆಶ್ರಯದಲ್ಲಿ ಅಮಾಸೆಬೈಲು...
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಕ್ಯಾ. ಕಾರ್ಣಿಕ್ ಸಂತಾಪ
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಕ್ಯಾ. ಕಾರ್ಣಿಕ್ ಸಂತಾಪ
ಮಂಗಳೂರು: ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಬೆಳಗಾವಿ ಸಂಸದ ಸರಳ ಸಜ್ಜನ ರಾಜಕಾರಣಿ ಶ್ರೀ ಸುರೇಶ್ ಅಂಗಡಿಯವರ ಅಕಾಲಿಕ ನಿಧನಕ್ಕೆ...
ಪಚ್ಚನಾಡಿ ಡಂಪಿಂಗ್ ಯಾರ್ಡ್ ಸುತ್ತಮುತ್ತಲಿನ ಕಾಲೇಜು ವಿದ್ಯಾರ್ಥಿಗಳ ಆರೋಗ್ಯಕ್ಕೆ ಹಾನಿ: ಎನ್ಎಸ್ಯುಐ ಘಟಕದಿಂದ ಸಿಎಂಗೆ ದೂರು
ಪಚ್ಚನಾಡಿ ಡಂಪಿಂಗ್ ಯಾರ್ಡ್ ಸುತ್ತಮುತ್ತಲಿನ ಕಾಲೇಜು ವಿದ್ಯಾರ್ಥಿಗಳ ಆರೋಗ್ಯಕ್ಕೆ ಹಾನಿ: ಎನ್ಎಸ್ಯುಐ ಘಟಕದಿಂದ ಸಿಎಂಗೆ ದೂರು
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾಮಂಜೂರು ಸಮೀಪದ ಪಚ್ಚನಾಡಿಯ ಡಂಪಿಂಗ್ ಯಾರ್ಡ್ ಸುತ್ತಮುತ್ತಲ ಕಾಲೇಜುಗಳಲ್ಲಿ ವ್ಯಾಸಂಗ...
ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಆರೋಪಿಗಳನ್ನು ಕೆಲವೇ ಘಂಟೆಗಳಲ್ಲಿ ಬಂಧಿಸಿದ ಪೊಲೀಸರು
ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಆರೋಪಿಗಳನ್ನು ಕೆಲವೇ ಘಂಟೆಗಳಲ್ಲಿ ಬಂಧಿಸಿದ ಪೊಲೀಸರು
ಶಿರ್ವ: ಮನೆ ಹಿಂಭಾಗದಲ್ಲಿ ಮಲ್ಲಿಗೆ ಕಟ್ಟುತ್ತಿದ್ದ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಮೂವರು ಆರೋಪಿಗಳನ್ನು ಪೊಲೀಸರು...
ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ
ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ)...
ಉಡುಪಿಯಲ್ಲಿ ಧಾರಾಕಾರ ಮಳೆ; ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ
ಉಡುಪಿಯಲ್ಲಿ ಧಾರಾಕಾರ ಮಳೆ; ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ
ಉಡುಪಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ...
ಆಳ್ವಾಸ್ ನಲ್ಲಿ ಐಎಸ್ಒ ಕಾರ್ಯಾಗಾರ ಸಂಪನ್ನ
ಆಳ್ವಾಸ್ ನಲ್ಲಿ ಐಎಸ್ಒ ಕಾರ್ಯಾಗಾರ ಸಂಪನ್ನ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ನಡೆದ ಐಎಸ್ಒ 9000 ಮತ್ತು 14000 ಗುಣಮಟ್ಟದ ಕುರಿತಾದ ಐದು ದಿನಗಳ ಕಾರ್ಯಾಗಾರವು ಫೆ 1 ರಂದು ಸಂಪನ್ನಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯ ಅತಿಥಿ ಮೈಸೂರಿನ ಜೆ ಎಸ್ ಎಸ್...
ವೆಲಂಕಣಿಗೆ ನೇರ ರೈಲಿಗೆ ಕ್ರೈಸ್ತ ಬಂಧುಗಳ ಒತ್ತಾಯ
ವೆಲಂಕಣಿಗೆ ನೇರ ರೈಲಿಗೆ ಕ್ರೈಸ್ತ ಬಂಧುಗಳ ಒತ್ತಾಯ
ಮಂಗಳೂರು: ಪುಣ್ಯಕ್ಷೇತ್ರಗಳಲ್ಲಿ ಕ್ರೈಸ್ತರ ಪಾಲಿಗೆ ಅತ್ಯಂತ ಮಹತ್ವದ ಹಾಗೂ ಪರಮಪವಿತ್ರ ಯಾತ್ರಾ ಸ್ಥಳವಾಗಿರುವ ತಮಿಳುನಾಡಿನ ವೆಲಂಕಣಿಗೆ ಮಂಗಳೂರು ಮುಖಾಂತರ ನೇರ ರೈಲು ಸೌಲಭ್ಯವನ್ನು ಪ್ರಾರಂಭಿಸುವಂತತೆ ರಾಷ್ಟ್ರೀಯವಾದಿ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಾಯ!
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಾಯ!
ಬೆಂಗಳೂರು: ನಗರದ ಇಂದಿರಾನಗರದ ಪ್ರಸಿದ್ಧ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ.
ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ....




























