ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವರ ಭೇಟಿ
ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವರ ಭೇಟಿ
ಮಂಗಳೂರು: ಹೊಸದಿಲ್ಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿಯಾಗಿ ರಾಜ್ಯದ...
ಯಲ್ಲಾಪುರದಲ್ಲಿ ತರಕಾರಿ ತುಂಬಿದ್ದ ಲಾರಿ ಪಲ್ಟಿ 9 ಜನ ಸಾವು16 ಕ್ಕೂ ಹೆಚ್ಚು ಜನರಿಗೆ ಗಾಯ
ಯಲ್ಲಾಪುರದಲ್ಲಿ ತರಕಾರಿ ತುಂಬಿದ್ದ ಲಾರಿ ಪಲ್ಟಿ 9 ಜನ ಸಾವು16 ಕ್ಕೂ ಹೆಚ್ಚು ಜನರಿಗೆ ಗಾಯ
ಯಲ್ಲಾಪುರ: ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ ಯಾಗಿ 9 ಜನರು ಸಾವುಕಂಡು 16 ಜನ...
ಮಂಗಳೂರು: ಕೋಣಾಜೆಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಮಂಗಳೂರು: ಯುವಕನೋರ್ವನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾದ ಘಟನೆ ಪದವು ಕೊಣಾಜೆ ಬಳಿ ಜುಲೈ 17 ರಂದು ಜರುಗಿದೆ.
ಗಾಯಗೊಂಡ ಯುವಕನನ್ನು ನಡುಪದವು ಕೊಣಾಜೆ ಬಳಿಯ ಸಿರಾಜ್ (24) ಎಂದು ಗುರುತಿಸಲಾಗಿದೆ. ಸಿರಾಜ್ ಮಂಗಳೂರಿನ...
ಮಂಗಳೂರು ಧರ್ಮಪ್ರಾಂತ್ಯ ವತಿಯಿಂದ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಗೆ ಸನ್ಮಾನ
ಮಂಗಳೂರು ಧರ್ಮಪ್ರಾಂತ್ಯ ವತಿಯಿಂದ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಗೆ ಸನ್ಮಾನ
ಮಂಗಳೂರು : ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 587 (97.8%) ಅಂಕ ಗಳಿಸಿ, ನಾಲ್ಕು ವಿಷಯಗಳಲ್ಲಿ ತಲಾ 100 ಅಂಕ...
ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕೌಶಲ್ಯ ತರಬೇತಿ ಮಾಹಿತಿ ಕಾರ್ಯಗಾರ
ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕೌಶಲ್ಯ ತರಬೇತಿ ಮಾಹಿತಿ ಕಾರ್ಯಗಾರ
ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಪರಿವರ್ತನಾ ಚಾರೀಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ...
ಜೀವನ್ ಕೆ. ಶೆಟ್ಟಿಯವರಿಗೆ ಸರ್. ಎಂ.ವಿಶ್ವೇಶ್ವರಯ್ಯ ಬೆಸ್ಟ್ ಇಂಜಿನಿಯರಿಂಗ್ ನ್ಯಾಷನಲ್ ಅವಾರ್ಡ್
ಜೀವನ್ ಕೆ. ಶೆಟ್ಟಿಯವರಿಗೆ ಸರ್. ಎಂ.ವಿಶ್ವೇಶ್ವರಯ್ಯ ಬೆಸ್ಟ್ ಇಂಜಿನಿಯರಿಂಗ್ ನ್ಯಾಷನಲ್ ಅವಾರ್ಡ್
ಮೂಲ್ಕಿಯ ಶಾರದಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಇಂಜಿನಿಯರ್ ಜೀವನ್ ಕೆ. ಶೆಟ್ಟಿಯವರಿಗೆ ನ್ಯಾಷನಲ್ ಅವಾರ್ಡ್ ಬೆಂಗಳೂರಿನ ಜಾಗತಿಕ, ಆರ್ಥಿಕ ಹಾಗು...
ಕುಂದಾಪುರ: ಹೆದ್ದಾರಿಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ : ಸಚಿವರ ಕಾರು ತಡೆದು ಆಕ್ರೋಶ
ಕುಂದಾಪುರ: ಹೆದ್ದಾರಿಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ : ಸಚಿವರ ಕಾರು ತಡೆದು ಆಕ್ರೋಶ
ಕುಂದಾಪುರ: ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಈಜುಕೊಳದಂತಾಗಿರುವ ಹೆದ್ದಾರಿ ಅವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಚಿವರ ಕಾರು ತಡೆದು...
ಕ್ರಿಮಿನಲ್ ಹಿನ್ನಲೆಯು ಪಿಣರಾಯಿರಿಂದ ಕೋಮು ಸೌಹಾರ್ದ ಸಾಧ್ಯವೇ- ಮಟ್ಟಾರ್
ಕ್ರಿಮಿನಲ್ ಹಿನ್ನಲೆಯು ಪಿಣರಾಯಿರಿಂದ ಕೋಮು ಸೌಹಾರ್ದ ಸಾಧ್ಯವೇ- ಮಟ್ಟಾರ್
ಉಡುಪಿ: ಫೆಬ್ರವರಿ 25 ರಂದು ಮಂಗಳೂರಿನಲ್ಲಿ ನಡೆಯುವ ಶಾಂತಿ-ಸೌಹಾರ್ದ ರ್ಯಾಲಿಯಲ್ಲಿ ಭಾಗವಹಿಸಿ ಭಾಷಣ ಮಾಡಲು ಬರುತ್ತಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೈತಿಕತೆ...
ಅಂತರ್ ಜಿಲ್ಲಾ ದನಕಳ್ಳತನ ಮತ್ತು ಮಾರಾಟದ ಆರೋಪಿ ಬಂಧನ
ಅಂತರ್ ಜಿಲ್ಲಾ ದನಕಳ್ಳತನ ಮತ್ತು ಮಾರಾಟದ ಆರೋಪಿ ಬಂಧನ
ಮಂಗಳೂರು: ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ ಶ್ರೀನಿವಾಸ ಆರ್. ಗೌಡ ನೇತ್ರತ್ವದ ವಿಷೇಷ ಅಪರಾಧ ಪತ್ತೆ ದಳಕ್ಕೆ ದೊರೆತ ಖಚಿತ ವರ್ತಮಾನದ ಮೇರೆಗೆ...
ಶತಮಾನದ ನಮನ: ಎಂ. ಗೋಪಾಲಕೃಷ್ಣ ಅಡಿಗ- ಎಸ್ ಆರ್ ವಿಜಯಶಂಕರ್
ಶತಮಾನದ ನಮನ: ಎಂ. ಗೋಪಾಲಕೃಷ್ಣ ಅಡಿಗ- ಎಸ್ ಆರ್ ವಿಜಯಶಂಕರ್
`ಪರಂಪರೆಯ ಪುನರ್ ಅವಲೋಕನ’ ಅಡಿಗರ ಮುಖ್ಯ ಕಲ್ಪನೆ ಯಾಗಿದ್ದು. ಆವರ್ತನ ಕ್ರಿಯೆಯಿಂದ ಹೊಸತನ್ನು ತಿಳಿದುಕೊಳ್ಳಬಹುದು ಎಂದು ಬಲವಾಗಿ ಅಡಿಗರು ನಂಬಿದ್ದರು ಎಂದು ಎಸ್.ಆರ್....




























