ಸಿ.ಐ.ಎಸ್.ಎಫ್.ನಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ
ಸಿ.ಐ.ಎಸ್.ಎಫ್.ನಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ
ಮಂಗಳೂರು : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಎನ್.ಎಂ.ಪಿ.ಟಿ. ಘಟಕದ ವತಿಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ ಸೋಮವಾರ ಸಿಐಎಸ್ಎಫ್ ಘಟಕದಲ್ಲಿ ನಡೆಯಿತು.
ಸಿಐಎಸ್ಎಫ್ ಡೆಪ್ಯುಟಿ ಕಮಾಂಡೆಂಟ್ ಅಶುತೋಷ್ ಗೌರ್ ಅವರು...
ಕೇಂದ್ರ ಬಜೆಟ್ ನಿರಾಶಾದಾಯಕ : ಮಾಜಿ ಸಚಿವ ರಮನಾಥ ರೈ
ಕೇಂದ್ರ ಬಜೆಟ್ ನಿರಾಶಾದಾಯಕ : ಮಾಜಿ ಸಚಿವ ರಮನಾಥ ರೈ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ...
ಪಜೀರು ಬಾಲಕಿ ಫಿಯೋನಾ ಸ್ವೀಡಲ್ ಕುಟ್ಹಿನೊ ನಾಪತ್ತೆ
ಪಜೀರು ಬಾಲಕಿ ಫಿಯೋನಾ ಸ್ವೀಡಲ್ ಕುಟ್ಹಿನೊ ನಾಪತ್ತೆ
ಮಂಗಳೂರು : ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಬ್ಲಪದವು, ಪಜೀರು ಗ್ರಾಮದ ನಿವಾಸಿಯಾದ ಫಿಯೋನಾ ಸ್ವೀಡಲ್ ಕುಟ್ಹಿನೊ(16) ಎಂಬ ಬಾಲಕಿ ತನ್ನ...
ಜಿಎಸ್ಟಿ ಇಳಿಕೆಗೆ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳ ಕೊಡುಗೆ ಏನು? : ಐವನ್ ಡಿಸೋಜಾ
ಜಿಎಸ್ಟಿ ಇಳಿಕೆಗೆ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳ ಕೊಡುಗೆ ಏನು? : ಐವನ್ ಡಿಸೋಜಾ
ಮಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ತೆರಿಗೆ ಕಡಿತಗೊಳಿಸಿರುವುದು ಜನತೆಗೆ ದೀಪಾವಳಿ ಗಿಫ್ಟ್ ಎಂದು ಕರಪತ್ರ ಮುದ್ರಿಸಿ ಅಂಚೆ ಮೂಲಕ ಕಳುಹಿಸುತ್ತಿರುವ...
ಉಡುಪಿ ಕ್ರೈಸ್ತ ಬಾಂಧವರಿಂದ ಮುಸ್ಲಿಂ ಬಂಧುಗಳಿಗೆ ಈದ್ ಶುಭಾಶಯ
ಉಡುಪಿ ಕ್ರೈಸ್ತ ಬಾಂಧವರಿಂದ ಮುಸ್ಲಿಂ ಬಂಧುಗಳಿಗೆ ಈದ್ ಶುಭಾಶಯ
ಉಡುಪಿ: ಮುಸ್ಲಿಂ ಸಮುದಾಯದ ಈದ್-ಉಲ್-ಫಿತ್ರ್ ಹಬ್ಬದ ಪ್ರಯುಕ್ತ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಸಭಾ ಪದಾಧಿಕಾರಿಗಳು ಮಸೀದಿಗೆ ತೆರಳಿ ಮುಸ್ಲಿಂ ಭಾಂಧವರೊಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
...
ಸಂಸ್ಕಾರ ಭಾರತಿ ವತಿಯಿಂದ ಕರಾವಳಿ ಜಿಲ್ಲೆಗಳ ಕಲಾವಿದ ಬಂಧುಗಳ ಚಿಂತನ ಮಂಥನ
ಸಂಸ್ಕಾರ ಭಾರತಿ ವತಿಯಿಂದ ಕರಾವಳಿ ಜಿಲ್ಲೆಗಳ ಕಲಾವಿದ ಬಂಧುಗಳ ಚಿಂತನ ಮಂಥನ
ಮಂಗಳೂರು:ಸಂಸ್ಕಾರ ಭಾರತಿ ಮಂಗಳೂರು ವತಿಯಿಂದ ಕರಾವಳಿ ಜಿಲ್ಲೆಗಳ ಕಲಾವಿದ ಬಂಧುಗಳ ಚಿಂತನ ಮಂಥನ ಕಾರ್ಯಕ್ರಮ ಆ.21 ರಂದು ಪೂರ್ವಾಹ್ಣ ನಗರದ ಓಷಿಯನ್...
ಶನಿವಾರ ಸಂಜೆ 4ಕ್ಕೆ ಬಹುಮತ ಸಾಬೀತಿಗೆ ಸಮಯ ನಿಗದಿ ಮಾಡಿ ಸುಪ್ರೀಂ ಕೋರ್ಟ್ ಆದೇಶ
ಶನಿವಾರ ಸಂಜೆ 4ಕ್ಕೆ ಬಹುಮತ ಸಾಬೀತಿಗೆ ಸಮಯ ನಿಗದಿ ಮಾಡಿ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ(ಪ್ರಜಾವಾಣಿ): ‘ನಾಳೆಯೇ ವಿಶ್ವಾಸಮತ ಸಾಬೀತುಪಡಿಸಲು ಸಿದ್ಧ’ ಎಂದು ಜೆಡಿಎಸ್– ಕಾಂಗ್ರೆಸ್ ಪರ ವಕೀಲರು ಸುಪ್ರಿಂ ಕೋರ್ಟ್ಗೆ ತಿಳಿಸಿದರು. ಇದಾದ...
ಜಿಎಸ್ಟಿ ಸುಧಾರಣೆ: ಮೋದಿ ಸರ್ಕಾರದಿಂದ ಜನಸಾಮಾನ್ಯರಿಗೆ ನವರಾತ್ರಿಯ ಹೊಸ ಬೆಳಕು – ಶ್ರೀನಿಧಿ ಹೆಗ್ಡೆ
ಜಿಎಸ್ಟಿ ಸುಧಾರಣೆ: ಮೋದಿ ಸರ್ಕಾರದಿಂದ ಜನಸಾಮಾನ್ಯರಿಗೆ ನವರಾತ್ರಿಯ ಹೊಸ ಬೆಳಕು - ಶ್ರೀನಿಧಿ ಹೆಗ್ಡೆ
ಉಡುಪಿ: ನಾಲ್ಕು ಸ್ಲಾಬ್ ಗಳಲ್ಲಿದ್ದ ಜಿ.ಎಸ್.ಟಿ ತೆರಿಗೆ ಮಿತಿಯನ್ನು ಎರಡು ಸ್ಲಾಬ್ ಮಾಡುವ ಮೂಲಕ ಔಷಧಿ, ಜೀವವಿಮೆಯೂ ಸೇರಿದಂತೆ...
ಕೋಮು ಸಂಘರ್ಷ ನಿಗ್ರಹ ವಿಶೇಷ ಕಾರ್ಯಪಡೆ ವ್ಯಾಪ್ತಿಗೆ ಉಡುಪಿ ಜಿಲ್ಲೆ ಸೇರ್ಪಡೆ ಮೂಲಕ ರಾಜ್ಯ ಸರ್ಕಾರದಿಂದ ಬ್ರ್ಯಾಂಡ್ ಉಡುಪಿ...
*ಕೋಮು ಸಂಘರ್ಷ ನಿಗ್ರಹ ವಿಶೇಷ ಕಾರ್ಯಪಡೆ ವ್ಯಾಪ್ತಿಗೆ ಉಡುಪಿ ಜಿಲ್ಲೆ ಸೇರ್ಪಡೆ ಮೂಲಕ ರಾಜ್ಯ ಸರ್ಕಾರದಿಂದ ಬ್ರ್ಯಾಂಡ್ ಉಡುಪಿ ಘನತೆಗೆ ಧಕ್ಕೆ ತರುವ ಯತ್ನ : ಯಶ್ ಪಾಲ್ ಸುವರ್ಣ ಆಕ್ರೋಶ*
ಕರಾವಳಿ ಜಿಲ್ಲೆಯ...
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ಪ್ರತಿನಿತ್ಯ ನಡೆಯುವ ಜಾಗೃತಿ ಕಾರ್ಯಕ್ರಮಗಳು
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ಪ್ರತಿನಿತ್ಯ ನಡೆಯುವ ಜಾಗೃತಿ ಕಾರ್ಯಕ್ರಮಗಳು
ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಅಂಗವಾದ “ಸ್ವಚ್ಛತಾ ಜಾಗೃತಿ ಅಭಿಯಾನವನ್ನು ದಿನಾಂಕ 1-2-2018 ರಿಂದ 15-2-2018 ರವರೆಗೆ ಮಂಗಳೂರಿನ ವಿವಿಧ...




























