25.5 C
Mangalore
Monday, May 25, 2026

ರಾಮಕೃಷ್ಣ ಮಿಷನ್ ಸ್ವಚ್ಚ ಮಂಗಳೂರು ಅಭಿಯಾನದ  27ನೇ ವಾರದಲ್ಲಿ ಜರುಗಿದ ಸ್ವಚ್ಛತಾ ಕಾರ್ಯಕ್ರಮ

ರಾಮಕೃಷ್ಣ ಮಿಷನ್ ಸ್ವಚ್ಚ ಮಂಗಳೂರು ಅಭಿಯಾನದ ಪ್ರಯುಕ್ತ ದಿನಾಂಕ 9-04-2017 ರಂದು ಸತತ 27ನೇ ವಾರದಲ್ಲಿ ಜರುಗಿದ ಸ್ವಚ್ಛತಾ ಕಾರ್ಯಕ್ರಮ 322) ಪಾಂಡೇಶ್ವರ: ಫೋರಂ ಫಿಜಾ ಮಾಲ್ ಸಿಬ್ಬಂದಿಯ ಸಹಯೋಗದಲ್ಲಿ ಪಾಂಡೇಶ್ವರದಲ್ಲಿ ಸ್ವಚ್ಛತಾ ಅಭಿಯಾನವನ್ನು...

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೋನೆಷನ್ ಹಾವಳಿ ತಪ್ಪಿಸಲು ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೋನೆಷನ್ ಹಾವಳಿ ತಪ್ಪಿಸಲು ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ ಉಡುಪಿ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೋನೆಷನ್ ಹಾವಳಿ ತಪ್ಪಿಸುವ ಬಗ್ಗೆ ಹಾಗೂ ಸರ್ಕಾರಿ ಶುಲ್ಕ ಪಡೆಯುವಂತೆ ಆದೇಶಿಸುವ ಬಗ್ಗೆ...

ಕಲಾಯಿ ಅಶ್ರಫ್ ಹತ್ಯೆ- ಎಸ್.ಡಿ.ಪಿ.ಐ ಆಕ್ರೋಶ; ಪರಿಹಾರಕ್ಕೆ ಒತ್ತಾಯ

ಕಲಾಯಿ ಅಶ್ರಫ್ ಹತ್ಯೆ- ಎಸ್.ಡಿ.ಪಿ.ಐ ಆಕ್ರೋಶ; ಪರಿಹಾರಕ್ಕೆ ಒತ್ತಾಯ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಳಿಯ ಕಲಾಯಿ ಅಶ್ರಫ್ ಎಂಬ ಸಾಮಾಜಿಕ ಕಾರ್ಯಕರ್ತನನ್ನು ದುಷ್ಕರ್ಮಿಗಳು ಇಂದು ಕೊಲೆ ಮಾಡಿದ್ದನ್ನು ಸೋಶಿಯಲ್ ಡೆಮಾಕ್ರಟಿಕ್...

‘ಪಾಮ್ ಸಂಡೆʼ ಮೆರವಣಿಗೆಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು: ಆಘಾತ ವ್ಯಕ್ತಪಡಿಸಿದ ಕ್ಯಾಥೋಲಿಕ್ ಸಂಸ್ಥೆ

'ಪಾಮ್ ಸಂಡೆʼ ಮೆರವಣಿಗೆಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು: ಆಘಾತ ವ್ಯಕ್ತಪಡಿಸಿದ ಕ್ಯಾಥೋಲಿಕ್ ಸಂಸ್ಥೆ ಹೊಸದಿಲ್ಲಿ: ಪಾಮ್ ಸಂಡೆ (ಗರಿಗಳ ಹಬ್ಬ)ದ ಹಿನ್ನೆಲೆ ನಗರದಲ್ಲಿ ಕಾಲ್ನಡಿಗೆ ಮೆರವಣಿಗೆ ನಡೆಸಲು ದಿಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ....

ತೊಡಕುಗಳನ್ನು‌ ಮೆಟ್ಟಿ ಸಾಧನೆಯ ಶಿಖರವೇರಿದ ಜನತಾ: ಕೆ. ಗೋಪಾಲ ಪೂಜಾರಿ

ತೊಡಕುಗಳನ್ನು‌ ಮೆಟ್ಟಿ ಸಾಧನೆಯ ಶಿಖರವೇರಿದ ಜನತಾ: ಕೆ. ಗೋಪಾಲ ಪೂಜಾರಿ ಕುಂದಾಪುರ: ಕಳೆದ ವರ್ಷವಷ್ಟೇ ಹೊಸ ಆಡಳಿತದೊಂದಿಗೆ ಪುನಾರಂಭಗೊಂಡ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಆರಂಭದ ದಿನಗಳಲ್ಲಿ ಹಲವು ತೊಡಕುಗಳು ಎದುರಾಗಿತ್ತು. ಆದರೆ ಈ...

ಅಂಗವೈಕಲ್ಯತೆ ಮೆಟ್ಟಿನಿಂತ ರಕ್ಷಾ ನಾಯಕ್ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆ ಯಾಗಲಿ : ಯಶ್ಪಾಲ್ ಸುವರ್ಣ

ಅಂಗವೈಕಲ್ಯತೆ ಮೆಟ್ಟಿನಿಂತ ರಕ್ಷಾ ನಾಯಕ್ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆ ಯಾಗಲಿ : ಯಶ್ಪಾಲ್ ಸುವರ್ಣ ಉಡುಪಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 93% ಅಂಕಗಳಿಸಿದ ಉಡುಪಿ ತಾಲೂಕಿನ ಹಿರಿಯಡ್ಕ ಬೊಮ್ಮಾರಬೆಟ್ಟು ಗ್ರಾಮದ ವಿದ್ಯಾರ್ಥಿನಿ ಕುಮಾರಿ...

ಆಕಾಶ ಭವನ ಶರಣ್ ಮತ್ತು ರಹೀಮ್ ಮೇಲೆ ಗೂಂಡಾ ಕಾಯ್ದೆ

ಆಕಾಶ ಭವನ ಶರಣ್ ಮತ್ತು ರಹೀಮ್ ಮೇಲೆ ಗೂಂಡಾ ಕಾಯ್ದೆ ಮಂಗಳೂರು: ಸಮಾಜ ಘಾತುಕ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಮೇಲೆ ಗೂಂಡಾ ಕಾಯ್ದೆ ಜಾರಿಗೆಗೊಳಿಸಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ...

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ – ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ ಖಂಡನೆ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ – ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ ಖಂಡನೆ ಉಡುಪಿ: ರಾಜಕೀಯ ಕಾರಣಗಳಿಗಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ...

ಮಲೇರಿಯಾ ನಿರ್ಲಕ್ಷ್ಯ:- ಕಟ್ಟಡ ನಿರ್ಮಾಣ ಲೈಸನ್ಸ್ ರದ್ದು-ಸಿ.ಇ.ಓ ಎಚ್ಚರಿಕೆ

ಮಲೇರಿಯಾ ನಿರ್ಲಕ್ಷ್ಯ:- ಕಟ್ಟಡ ನಿರ್ಮಾಣ ಲೈಸನ್ಸ್ ರದ್ದು-ಸಿ.ಇ.ಓ ಎಚ್ಚರಿಕೆ ಮ0ಗಳೂರು: ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿದೆಡೆ ನಿರ್ಮಾಣ ಹಂತದ ಕಟ್ಟಡಗಳಲ್ಲಿ ನೀರು ನಿಂತು, ಮಲೇರಿಯಾ ಸೇರಿದಂತೆ ಸಾಂಕ್ರಮಿಕ ರೋಗಗಳಿಗೆ ಕಾರಣವಾಗುವ ಹಲವು ಪ್ರಕರಣಗಳು...

10 ಶೇ. ಮೀಸಲಾತಿ ವಿರೋಧಿಸಿ ಎಸ್ ಐ ಓ ದಿಂದ ಪ್ರತಿಭಟನೆ

10 ಶೇ. ಮೀಸಲಾತಿ ವಿರೋಧಿಸಿ ಎಸ್ ಐ ಓ ದಿಂದ ಪ್ರತಿಭಟನೆ ಮಂಗಳೂರು: ಜಾತಿಯ ಹೆಸರಿನಲ್ಲಿ ಮೀಸಲಾತಿ ಮಾಡುತ್ತಿದ್ದುದನ್ನು ವಿರೋಧಿಸುತ್ತಿದ್ದ ಬಿಜೆಪಿ ಪಕ್ಷವು, ಈಗ ತನ್ನ ಅಧಿಕಾರವನ್ನು ಬಳಸಿಕೊಂಡು ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ನೀಡಲು...

Members Login

Obituary

Congratulations