26.2 C
Mangalore
Wednesday, March 4, 2026

ಮಂಗಳೂರು: ಕಥೊಲಿಕ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ

ಮಂಗಳೂರು: ಕಥೊಲಿಕ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಇವರು ಕಥೊಲಿಕ ಕೈಸ್ತ ಪತ್ರಕರ್ತರನ್ನು ಗುರುತಿಸುವ ಸಲುವಾಗಿ ಕಥೊಲಿಕ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಂಗಳೂರಿನ...

ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆ ದರೋಡೆ ಪ್ರಕರಣ: ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ

ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆ ದರೋಡೆ ಪ್ರಕರಣ: ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ ವಿಟ್ಲ: ಕೊಳ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ನಾರ್ಶ ಸುಲೈಮಾನ್ ಹಾಜಿಯವರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ,...

ಅಂಬಲ್ಪಾಡಿ ರಾ.ಹೆದ್ದಾರಿ ಮೇಲ್ಸೇತುವೆ ಕಾಮಗಾರಿ ಹೊಂಡಕ್ಕೆ ಮಗುಚಿ ಬಿದ್ದ ಕಾರು!

ಅಂಬಲ್ಪಾಡಿ ರಾ.ಹೆದ್ದಾರಿ ಮೇಲ್ಸೇತುವೆ ಕಾಮಗಾರಿ ಹೊಂಡಕ್ಕೆ ಮಗುಚಿ ಬಿದ್ದ ಕಾರು! ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಘಟನೆ ಅಂಬಲಪಾಡಿ ಜಂಕ್ಷನ್ ರಾ.ಹೆ.66ರಲ್ಲಿ ಇಂದು...

ಗಂಗೊಳ್ಳಿ: ಸಮುದ್ರ ರಾಜನಿಗೆ ಪೂಜೆ ಸಲ್ಲಿಸಿ ಕಡಲಿಗಿಳಿದ ಮೀನುಗಾರರು

ಗಂಗೊಳ್ಳಿ: ಸಮುದ್ರ ರಾಜನಿಗೆ ಪೂಜೆ ಸಲ್ಲಿಸಿ ಕಡಲಿಗಿಳಿದ ಮೀನುಗಾರರು ಕುಂದಾಪುರ: ಹೊಸಋತುವಿನ ಮೀನುಗಾರಿಕೆಗೆ ತೆರಳುವ ಮನ್ನ ಮೀನುಗಾರಿಕೆ ನಡೆಸುವಾಗ ಯಾವುದೇ ತೊಂದರೆಗಳಾಗದಂತೆ ಪ್ರಾರ್ಥಿಸಿ ಮೀನುಗಾರರು ಗಂಗೊಳ್ಳಿ ಕಡಲಕಿನಾರೆಯಲ್ಲಿ ಹಾಲನ್ನು ಅರ್ಪಿಸಿ ಸಮುದ್ರರಾಜನಿಗೆ ವಿಶೇಷ ಪೂಜೆ...

ವೃದ್ಧ ದಂಪತಿಗಳಿಗೆ ನೆರವಾಗಿ ಮತ್ತೊಮ್ಮೆ ಮಾನವೀಯತೆ ಮೆರೆದ ಸಚಿವ ಯು.ಟಿ. ಖಾದರ್

ವೃದ್ಧ ದಂಪತಿಗಳಿಗೆ ನೆರವಾಗಿ ಮತ್ತೊಮ್ಮೆ ಮಾನವೀಯತೆ ಮೆರೆದ  ಸಚಿವ ಯು.ಟಿ. ಖಾದರ್ ಮಂಗಳೂರು: ಮಾನವೀಯತೆ ಮೆರೆಯುವುದರಲ್ಲಿ ರಾಜ್ಯದ ಆಹಾರ ಸಚಿವ ಯು.ಟಿ. ಖಾದರ್ ಎತ್ತಿದ ಕೈ. ಯಾರಾದರೂ ತೊಂದರೆಯಲ್ಲಿ ಇದ್ದಿರುವುದು ತನ್ನ ಕಣ್ಣಿಗೆ ಬಿದ್ದರೆ...

ಮಂಗಳೂರು: ದೈಹಿಕ ಮಾನಸಿಕ ಆರೋಗ್ಯಕ್ಕೆ ಯೋಗ- ಎ.ಬಿ. ಇಬ್ರಾಹಿಂ

ಮಂಗಳೂರು : ಇಂದಿನ ಕಾರ್ಪೋರೇಟ್ ಯುಗದಲ್ಲಿ ಸ್ಫರ್ಧಾತ್ಮಕ ಸಮಾಜದಲ್ಲಿ ಪ್ರತಿಯೊಬ್ಬರೂ ಒತ್ತಡ ಜೀವನ ಸಾಗಿಸುತ್ತಿದ್ದಾರೆ. ಇದರಿಂದ ಅವರಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷಮತೆ ಕೊರತೆಯಾಗುತ್ತದೆ. ಆದ್ದರಿಂದ ಯೋಗ ಕಲಿತು ಶಿಸ್ತು ಬದ್ಧ ಜೀವನ...

ಜನ ಸೇವೆಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಯವರನ್ನು ಗೆಲ್ಲಿಸಿ ಡಿ.ಕೆ ಶಿವಕುಮಾರ್

ಜನ ಸೇವೆಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಯವರನ್ನು ಗೆಲ್ಲಿಸಿ ಡಿ.ಕೆ ಶಿವಕುಮಾರ್ ಬೆಳ್ತಂಗಡಿ: ‘ಕಾಂಗ್ರೆಸ್ ಪಕ್ಷ ಜನಸಾಮಾನ್ಯರ ಬದುಕಿನ ಅಭಿವೃದ್ಧಿಯ ಬಗ್ಗೆ ಸದಾ ಚಿಂತಿಸುವ, ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಪಕ್ಷವಾಗಿದೆ. ಜನರ ಸೇವೆ...

ಶಾರ್ಜಾ, ದುಬಾಯಿ ತುಳು – ಕನ್ನಡ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಯಶಸ್ವೀ ಪ್ರದರ್ಶನ

ಶಾರ್ಜಾ, ದುಬಾಯಿ ತುಳು - ಕನ್ನಡ ಕಲಾವಿದರಿಂದ "ವಾ ಗಳಿಗೆಡ್ ಪುಟುದನಾ" ತುಳು ಹಾಸ್ಯಮಯ ನಾಟಕ ಯಶಸ್ವೀ ಪ್ರದರ್ಶನ ಮುಂಬಯಿ: ಕೀರ್ತಿ, ಹೆಸರು ಇತ್ಯಾದಿಗಳ ಅಭಿಲಾಷೆಗೆ ಯಿಲ್ಲದೆ ಸಮಾಜ ಸೇವೆಯತ್ತ ಸಂಘಟನೆಗಳು ಹೆಚ್ಚಿನ ಗಮನ...

ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಗೆ ಸಕಾಲದಲ್ಲಿ ನೆರವಾಗಿ ಮಾನವೀಯತೆ ಮೆರೆದ ಸಚಿವ ಖಾದರ್

ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಗೆ ಸಕಾಲದಲ್ಲಿ ನೆರವಾಗಿ ಮಾನವೀಯತೆ ಮೆರೆದ ಸಚಿವ ಖಾದರ್ ಮಂಗಳೂರು: ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯ ನೆರವಿಗೆ ಧಾವಿಸುವುದರ ಮೂಲಕ ರಾಜ್ಯದ ಆಹಾರ ಸಚಿವ ಯು.ಟಿ. ಖಾದರ್ ಮತ್ತೊಮ್ಮೆ ತಮ್ಮ...

ಮೀನುಗಾರರ ಸಮಸ್ಯೆಗೆ ಸ್ಪಂದಿಸಲು ಸದಾ ಸಿದ್ಧ – ಪ್ರಮೋದ್ ಮಧ್ವರಾಜ್

ಮೀನುಗಾರರ ಸಮಸ್ಯೆಗೆ ಸ್ಪಂದಿಸಲು ಸದಾ ಸಿದ್ಧ - ಪ್ರಮೋದ್ ಮಧ್ವರಾಜ್ ಉಡುಪಿ: ಮೀನುಗಾರಿಕೆಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಗರಿಷ್ಠ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತೇನೆ. ನನ್ನನ್ನು ಸಂಸತ್ತಿಗೆ ಆರಿಸಿ ಕಳುಹಿಸಿದರೆ ಕರಾವಳಿ ಮೀನುಗಾರರಿಗೆ ಹೊಸ...

Members Login

Obituary

Congratulations