28.8 C
Mangalore
Wednesday, June 24, 2026

ನೇತ್ರಾವತಿ ನದಿ ತೀರದಲ್ಲಿ ಕಣ್ಣೂರು ವರೆಗೆ ಪರ್ಯಾಯ ರಸ್ತೆ  : ಶಾಸಕ ಜೆ.ಆರ್.ಲೋಬೊ

ನೇತ್ರಾವತಿ ನದಿ ತೀರದಲ್ಲಿ ಕಣ್ಣೂರು ವರೆಗೆ ಪರ್ಯಾಯ ರಸ್ತೆ  : ಶಾಸಕ ಜೆ.ಆರ್.ಲೋಬೊ ಮಂಗಳೂರು:  ನೇತ್ರಾವತಿ ಸೇತುವೆ ನದಿತೀರದಿಂದ ಕಣ್ಣೂರು ಮಸೀದಿ ವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣಕ್ಕೆ ಶಾಸಕ...

ಉಡುಪಿ: ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಕೊಲೆ; ಮೂವರು ಆರೋಪಿಗಳ ಬಂಧನ

ಉಡುಪಿ: ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಕೊಲೆ; ಮೂವರು ಆರೋಪಿಗಳ ಬಂಧನ ಉಡುಪಿ: ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ...

ಜೂ 8 ವಿಧಾನ ಪರಿಷತ್ ಚುನಾವಣೆ – ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಜೂ 8 ವಿಧಾನ ಪರಿಷತ್ ಚುನಾವಣೆ - ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಉಡುಪಿ: ದಿನಾಂಕ 8 ನೇ ಜೂನ್ 2018 ರ ಶುಕ್ರವಾರದಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕ...

ರಾಮ ಜನ್ಮಭೂಮಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಕೀರ್ತಿಶೇಷ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಗೌರವ ಸಮರ್ಪಣೆ

ರಾಮ ಜನ್ಮಭೂಮಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಕೀರ್ತಿಶೇಷ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಗೌರವ ಸಮರ್ಪಣೆ ಉಡುಪಿ: ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸದ ಸಂದರ್ಭದಲ್ಲಿ ರಾಮ ಜನ್ಮಭೂಮಿ ಆಂದೋಲನದಲ್ಲಿ ಸುದೀರ್ಘ ಅವಧಿಗೆ ಮುಂಚೂಣಿಯಲ್ಲಿದ್ದು ಧೀಮಂತ ಮಾರ್ಗದರ್ಶನಗೈದ...

ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಡಾ. ರಾಜೇಂದ್ರಕುಮಾರ್

ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಡಾ. ರಾಜೇಂದ್ರಕುಮಾರ್   ಬ್ರಹ್ಮಾವರ: ವಾಣಿಜ್ಯ ಬ್ಯಾಂಕುಗಳು ಸ್ವಾತಂತ್ರ್ಯಾ ನಂತರ ಹುಟ್ಟಿದ್ದರೆ, ಸಹಕಾರಿ ಕ್ಷೇತ್ರ ಸ್ವಾತಂತ್ರ್ಯಕ್ಕೂ ಪೂರ್ವ ದೇಶದಲ್ಲಿ ಅಸ್ತಿತ್ವದಲ್ಲಿತ್ತು. ಇದೀಗ ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ...

ಹಿಯರ್-ವಾಕ್ 2026: ಮಂಗಳೂರಿನಲ್ಲಿ ಶ್ರವಣ ಆರೋಗ್ಯದ ಬಗ್ಗೆ ಜಾಗೃತಿ ನಡಿಗೆ

ಹಿಯರ್-ವಾಕ್ 2026: ಮಂಗಳೂರಿನಲ್ಲಿ ಶ್ರವಣ ಆರೋಗ್ಯದ ಬಗ್ಗೆ ಜಾಗೃತಿ ನಡಿಗೆ ಮಂಗಳೂರು: ವಿಶ್ವ ಶ್ರವಣ ದಿನ 2026ರ ಅಂಗವಾಗಿ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಆಡಿಯಾಲಜಿ ಮತ್ತು ಸ್ಪೀಚ್-ಲ್ಯಾಂಗ್ವೇಜ್ ಪ್ಯಾಥಾಲಜಿ ವಿಭಾಗವು, ದಕ್ಷಿಣ...

ಜೆಬಿಎಫ್‌ ಕಂಪೆನಿಗೆ ಭೂಮಿ ಬಿಟ್ಟುಕೊಟ್ಟವರಿಗೆ ಗೈಲ್‌ ಕಂಪೆನಿಯಲ್ಲಿ ಉದ್ಯೋಗ : ಉದ್ಯೋಗ ಪತ್ರ ವಿತರಿಸಿದ ದ.ಕ. ಸಂಸದ ಕ್ಯಾ....

ಜೆಬಿಎಫ್‌ ಕಂಪೆನಿಗೆ ಭೂಮಿ ಬಿಟ್ಟುಕೊಟ್ಟವರಿಗೆ ಗೈಲ್‌ ಕಂಪೆನಿಯಲ್ಲಿ ಉದ್ಯೋಗ : ಉದ್ಯೋಗ ಪತ್ರ ವಿತರಿಸಿದ ದ.ಕ. ಸಂಸದ ಕ್ಯಾ. ಚೌಟ ಮಂಗಳೂರು: “ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌...

ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ

ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ   ಹಿರಿಯಡಕ: ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ...

ದಕ ಹಾಲು ಉತ್ಪಾದಕರ ಒಕ್ಕೂಟದಿಂದ ಹಾಲು ಮೊಸರಿನ ಪ್ಲಾಸ್ಟಿಕ್, ಸಿಪಿಸಿ ಬಾಟಲ್ ಮರುಸಂಗ್ರಹ

ದಕ ಹಾಲು ಉತ್ಪಾದಕರ ಒಕ್ಕೂಟದಿಂದ ಹಾಲು ಮೊಸರಿನ ಪ್ಲಾಸ್ಟಿಕ್, ಸಿಪಿಸಿ ಬಾಟಲ್ ಮರುಸಂಗ್ರಹ ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಪೊರೈಕೆ ಮಾಡುವ ಹಾಲು ಮೊಸರಿನ ಪ್ಲಾಸ್ಟಿಕ್, ಸಿಪಿಸಿ ಬಾಟಲ್ ಗಳನ್ನು...

ಕರ್ನಾಟಕ ಬಜೆಟಿನಲ್ಲಿ ಶಿಕ್ಷಣಕ್ಕಿಲ್ಲ ಆದ್ಯತೆ – ಎಸ್.ಐ.ಓ ಕರ್ನಾಟಕ

ಕರ್ನಾಟಕ ಬಜೆಟಿನಲ್ಲಿ ಶಿಕ್ಷಣಕ್ಕಿಲ್ಲ ಆದ್ಯತೆ – ಎಸ್.ಐ.ಓ ಕರ್ನಾಟಕ ಬೆಂಗಳೂರು: ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರ ನೇತೃತ್ವದಲ್ಲಿ 2020ರ ಸಾಲಿನ ಬಜೆಟ್ ಮಂಡಿಸಿದ್ದು ಬಜೆಟಿನಲ್ಲಿ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿದೆ ಎಂದು ಕರ್ನಾಟಕ...

Members Login

Obituary

Congratulations