ಸಾರಿಗೆ ಇಲಾಖೆ : “ತಂಬಾಕು ನಿಯಂತ್ರಣ” ಕುರಿತು ಕಾರ್ಯಗಾರ

ಸಾರಿಗೆ ಇಲಾಖೆ : “ತಂಬಾಕು ನಿಯಂತ್ರಣ” ಕುರಿತು ಕಾರ್ಯಗಾರ ಮಂಗಳೂರು : ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದಕ್ಷಿಣ ಕನ್ನಡ ಇದರ ವತಿಯಿಂದ ಮಂಗಳೂರು ನಗರದ ಕೆ.ಎಸ್.ಆರ್.ಟಿ.ಸಿ. ಡಿಪ್ಪೋ ಆಡಳಿತ ವಿಭಾಗದ ಅಧಿಕಾರಿ ಹಾಗೂ...

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ...

ರೋಟಾವೈರಸ್ ಲಸಿಕೆಯ ಪರಿಚಯ

ರೋಟಾವೈರಸ್ ಲಸಿಕೆಯ ಪರಿಚಯ ಮಂಗಳೂರು : ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವು ಭಾರತದ ಅತಿ ದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, ಇದು 2.9 ಕೋಟಿ ಗರ್ಭಿಣಿಯರು ಮತ್ತು 2.67 ಕೋಟಿ ನವಜಾತ ಶಿಶುಗಳ ಗುರಿ ಹೊಂದಿದೆ. ಲಸಿಕಾ...

ಸನಾತನ ಸಂಸ್ಥೆಯನ್ನು ನಿಷೇಧಿಸದಂತೆ ಆಗ್ರಹಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ

ಸನಾತನ ಸಂಸ್ಥೆಯನ್ನು ನಿಷೇಧಿಸದಂತೆ ಆಗ್ರಹಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಂಗಳೂರು: ಸನಾತನ ಸಂಸ್ಥೆಯನ್ನು ನಿಷೇಧಿಸದಂತೆ ಆಗ್ರಹಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆಯು ಜ್ಯೋತಿ ಜಂಕ್ಷನ್ ನಿಂದ ಆರಂಭಗೊಂಡು ಜಿಲ್ಲಾಧಿಕಾರಿ ಕಛೇರಿಯವರೆಗೆ...

ಹೆಬ್ರಿಯಲ್ಲಿ ಪಶ್ಚಿಮಘಟ್ಟದ ಸಂರಕ್ಷಣೆ ಕುರಿತು ಪರಿಸರ ಜಾಗೃತಿ ಜಾಥಾ

ಕಾರ್ಕಳ : ಕರ್ನಾಟಕ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಉಡುಪಿ ಜಿಲ್ಲಾ ಸಮಿತಿ, ವತಿಯಿಂದ ಕಾರ್ಕಳ ರೋಟರಿ ಕ್ಲಬ್ ಹಾಗೂ...

ಕಾಂಗ್ರೆಸ್ ಮುಕ್ತ ಭಾರತ ಮಾಡುವುದು ಅಸಾಧ್ಯದ ಮಾತು – ಪ್ರಮೋದ್ ಮಧ್ವರಾಜ್

ಕಾಂಗ್ರೆಸ್ ಮುಕ್ತ ಭಾರತ ಮಾಡುವುದು ಅಸಾಧ್ಯದ ಮಾತು – ಪ್ರಮೋದ್ ಮಧ್ವರಾಜ್ ಉಡುಪಿ; ಕಾಂಗ್ರೆಸ್ ಪಕ್ಷ ಆನೆ ಇದ್ದ ಹಾಗೆ ಎಷ್ಟು ಚಿಕ್ಕ ಚಿತ್ರ ಬರೆದರೂ ಅದು ಆನೆಯೇ ಅದೇ ರೀತಿ ಸೂರ್ಯಚಂದ್ರ...

ಉಡುಪಿ: ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜು- ಜಿಲ್ಲಾಧಿಕಾರಿ ಡಾ.ವಿಶಾಲ್

ಉಡುಪಿ:  ಜಿಲ್ಲೆಯಲ್ಲಿ 2015 ನೇ ಸಾಲಿನ ಮಳೆಗಾಲದ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ಸಂಬಂದಪಟ್ಟ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ. ಜಿಲ್ಲಾದಿಕಾರಿಗಳ ಕಚೇರಿ...

ರಾಜಕೀಯ, ಭಾಷೆಯ ಗಡಿ ದಾಟಿದ ಸಾಹಿತ್ಯ ಯುವ ಜನತೆಯ ಗುರಿಯಾಗಬೇಕು – ವಿವೇಕ ರೈ

ಮಂಗಳೂರು: ನಮ್ಮ ಯುವ ಸಾಹಿತಿಗಳು ರಾಜಕೀಯ, ಭಾಷಾ ಮಿತಿಯಿಂದ ಹೊರ ಬಂದು, ಸೌಜನ್ಯಯುತ ಸಾಹಿತ್ಯ ಕೃಷಿ ಮಾಡುವ ಮೂಲಕ, ಸಾಮಾಜಿಕ ಸಂಗತಿಗಳನ್ನು ಚರ್ಚಿಸುವ ಅಗತ್ಯವಿದೆ ಎಂದು ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ....

ಮಂಗಳೂರು : ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಸಂದರ್ಶನ

ಮಂಗಳೂರು : ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಸಂದರ್ಶನ ಮಂಗಳೂರು : ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದಲ್ಲಿ ಬರುವ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಲು ಶುಶ್ರೂಷಕಿ, ಲ್ಯಾಬ್...

ತಳಮಟ್ಟದಿಂದ ಕಾರ್ಯಕರ್ತರ ಸಂಘಟನೆ ಜೆಡಿಎಸ್ ಉದ್ದೇಶ: ಅಕ್ಷಿತ್ ಸುವರ್ಣ

ತಳಮಟ್ಟದಿಂದ ಕಾರ್ಯಕರ್ತರ ಸಂಘಟನೆ ಜೆಡಿಎಸ್ ಉದ್ದೇಶ: ಅಕ್ಷಿತ್ ಸುವರ್ಣ ಮಂಗಳೂರು: ದಕ್ಷಿಣಕನ್ನಡ ಜಿಲ್ಲಾ ಯುವ ಜನತಾದಳ (ಜಾ) ವತಯಿಂದ ಪಕ್ಷ ಸಂಘಟನೆಯ ಬಗಗೆ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಯ ಬಗ್ಗೆ ಸಮಾಲೋಚನಾ ಸಭೆ...

Members Login

Obituary

Congratulations