23.5 C
Mangalore
Thursday, December 11, 2025

ಪುತ್ತೂರು: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ಬೇಸರಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ಬೇಸರಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ ಪುತ್ತೂರು: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲವಾದ ಬೇಸರದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ...

ಟ್ರಾಫಿಕ್ ಪೊಲೀಸ್ ಗೆ ಬೈಕ್ ಸವಾರನಿಂದ ಹಲ್ಲೆ- ಬಂಧನ

ಟ್ರಾಫಿಕ್ ಪೊಲೀಸ್ ಗೆ ಬೈಕ್ ಸವಾರನಿಂದ ಹಲ್ಲೆ- ಬಂಧನ ಮಂಗಳೂರು : ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದವನ ಬೈಕ್ ನ ಫೋಟೊ ತೆಗೆದ ಕರ್ತವ್ಯ ನಿರತ ಟ್ರಾಪಿಕ್ ಕಾನ್ ಸ್ಟೇಬಲ್ಗೆ ಬೈಕ್ ಸವಾರನು...

ಪಶ್ಚಿಮ ವಲಯ ಹೋಂಗಾರ್ಡ್ ರಾಜ್ಯಕ್ಕೆ ಮಾದರಿ: ಎಸ್ಪಿ ಲಕ್ಷ್ಮೀ ಪ್ರಸಾದ್ 

ಪಶ್ಚಿಮ ವಲಯ ಹೋಂಗಾರ್ಡ್ ರಾಜ್ಯಕ್ಕೆ ಮಾದರಿ: ಎಸ್ಪಿ ಲಕ್ಷ್ಮೀ ಪ್ರಸಾದ್  ಮಂಗಳೂರು :ಪಶ್ಚಿಮ ವಲಯ ಗೃಹರಕ್ಷಕ/ರಕ್ಷಕಿಯರು ಶಿಸ್ತು, ದಕ್ಷತೆ ತನ್ನ ಕೆಲಸದಲ್ಲಿ ಬದ್ದತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ...

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಎಸ್ಪಿ ನಿಶಾ ಜೇಮ್ಸ್ ಭೇಟಿ

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಎಸ್ಪಿ ನಿಶಾ ಜೇಮ್ಸ್ ಭೇಟಿ ಉಡುಪಿ: ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಉಡುಪಿ ಜಿಲ್ಲೆಗೆ ನೂತನ ಪೋಲಿಸ್ ವರಿಷ್ಠಾಧಿಕಾರಿಯಾಗಿ ಬಂದಿರುವಂತಹ ನಿಶಾ ಜೇಮ್ಸ್...

ಪಿಯುಸಿ ರಾಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆಘಾತಕಾರಿ-ಯಾಸೀನ್ ಕೋಡಿಬೆಂಗ್ರೆ

ಉಡುಪಿ: ದ್ವಿತೀಯ ಪಿಯುಸಿ ರಾಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಮರು ಸೋರಿಕೆಯಾಗಿರುವುದು ಬಹಳ ಆಘಾತಕಾರಿ ಬೆಳವಣಿಗೆಯಾಗಿದೆ. ಈ ಮೂಲಕ ಪರೀಕ್ಷಾ ಮಂಡಳಿಯ ಬೇಜವಾಬ್ದಾರಿತನ ಮತ್ತೊಮ್ಮೆ ಸಾಬೀತಾಗಿದೆ. ಇಂದು ಸರಕಾರವು ನಡೆಸುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ...

ಛಾಯಾಚಿತ್ರಗಳ ಪ್ರದರ್ಶನ ದರ್ಶನ ಗೋಪುರಮ್ ಗೆ ಪಲಿಮಾರು ಸ್ವಾಮೀಜಿ ಚಾಲನೆ

ಛಾಯಾಚಿತ್ರಗಳ ಪ್ರದರ್ಶನ ದರ್ಶನ ಗೋಪುರಮ್ ಗೆ ಪಲಿಮಾರು ಸ್ವಾಮೀಜಿ ಚಾಲನೆ ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ ಸುವರ್ಣಗೋಪುರ ಶಿಖರ ಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ...

ಪಿಲಿಕುಳದಲ್ಲಿ ಲೋಕಾಯುಕ್ತ ದಾಳಿ – ಆಡಳಿತದಲ್ಲಿ ಲೋಪದೋಷ

ಪಿಲಿಕುಳದಲ್ಲಿ ಲೋಕಾಯುಕ್ತ ದಾಳಿ – ಆಡಳಿತದಲ್ಲಿ ಲೋಪದೋಷ ಮಂಗಳೂರು: ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ರವರು ಹಾಗು ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್...

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಮೀನುಗಾರಿಕೆ ಇಲಾಖೆಯ ಕ್ರಿಯಾ ಯೋಜನೆ ಬಿಡುಗಡೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಮೀನುಗಾರಿಕೆ ಇಲಾಖೆಯ ಕ್ರಿಯಾ ಯೋಜನೆ ಬಿಡುಗಡೆ ಬೆಂಗಳೂರು: ವಿಶ್ವ ಮೀನುಗಾರಿಕೆ ಕೃಷಿ ದಿನಾಚರಣೆ ಅಂಗವಾಗಿ ಇಂದು ಮಾನ್ಯ ಮುಖ್ಯ ಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ರವರು ತಮ್ಮ ಗೃಹ ಕಚೇರಿ...

ಸೆಪ್ಟೆಂಬರ್ 16, ನಾರಾಯಣಗುರು ಜಯಂತಿ- ಸಚಿವ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಸೆಪ್ಟೆಂಬರ್ 16ರಂದು ನಾರಾಯಣಗುರು ಜಯಂತಿ- ಸಚಿವ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಉಡುಪಿ: ರಾಜ್ಯ ಸರ್ಕಾರದ ಸೂಚನೆಯಂತೆ ಸೆಪ್ಟೆಂಬರ್ 16ರಂದು ಬೆಳಗ್ಗೆ 10.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಬನ್ನಂಜೆಯ ನಾರಾಯಣಗುರು ಮಂದಿರದಲ್ಲಿ ಆಚರಿಸಲು ಜಿಲ್ಲಾ...

ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಉಳ್ಳಾಲ: ಅನುದಾನಿತ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲೆಯ ಶಿಕ್ಷಕರಿಗೆ...

Members Login

Obituary

Congratulations