ಕೊರೊನಾ ವೈರಸ್ಗಿಂತ ಚಿಕ್ಕಮಗಳೂರಿಗೆ ಬರುತ್ತಿರುವ ಕೇರಳಿಗರ ಮೇಲೆ ಕಣ್ಣಿಡಬೇಕು; ಶೋಭಾ ಕರಂದ್ಲಾಜೆ
ಕೊರೊನಾ ವೈರಸ್ಗಿಂತ ಚಿಕ್ಕಮಗಳೂರಿಗೆ ಬರುತ್ತಿರುವ ಕೇರಳಿಗರ ಮೇಲೆ ಕಣ್ಣಿಡಬೇಕು; ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು (News18) : ರಾಜ್ಯಕ್ಕೆ ಬರುವ ವಲಸಿಗರು ಕೊರೊನಾ ವೈರಸ್ಗೆ ತುತ್ತಾಗಿದ್ದಾರಾ ಎಂಬುದಕ್ಕಿಂತ ಕೇರಳಿಗರು ರಾಜ್ಯಕ್ಕೆ ಏಕೆ ಬರುತ್ತಿದ್ದಾರೆ ಎಂಬ ಬಗ್ಗೆ...
ಮಂಗಳೂರು: ಮಹಾನಗರಪಾಲಿಕೆ ಕಟ್ಟಡ ಉಪವಿಧಿ ಪ್ರಕಟ
ಮಂಗಳೂರು: ಮಹಾನಗರಪಾಲಿಕೆ ಕಟ್ಟಡ ಉಪವಿಧಿ ಪ್ರಕಟ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಕಟ್ಟಡ ಉಪವಿಧಿಗಳು 2025 ಕ್ಕೆ ಉಲ್ಲೇಖಿತ ಪತ್ರದನ್ವಯ ಸರ್ಕಾರದಿಂದ ಅನುಮೋದನೆ ನೀಡಲಾಗಿರುತ್ತದೆ. ಮುಂದುವರೆದು ಕೆ.ಎಂ.ಸಿ ಕಾಯ್ದೆ 1976ರ ಕಲಂ 426 ರನ್ವಯ ಮಂಗಳೂರು...
ಸ್ವಚ್ಚತಾ ಕಾರ್ಯಕ್ರಮದ ಮೂಲಕ ಬಿಜೆಪಿ ಯುವ ಮೋರ್ಚಾ ವತಿಯಿಂದ ಮೋದಿ ಹುಟ್ಟು ಹಬ್ಬ ಆಚರಣೆ
ಸ್ವಚ್ಚತಾ ಕಾರ್ಯಕ್ರಮದ ಮೂಲಕ ಬಿಜೆಪಿ ಯುವ ಮೋರ್ಚಾ ವತಿಯಿಂದ ಮೋದಿ ಹುಟ್ಟು ಹಬ್ಬ ಆಚರಣೆ
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 67ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಉಡುಪಿ ನಗರ ಬಿಜೆಪಿ ಯುವ ಮೋರ್ಚಾ...
ಧರ್ಮಸ್ಥಳ: ರುಡ್ಸೆಟ್ ನೇಷನಲ್ ಎಕಾಡಮಿಯ ತರಬೇತುದಾರರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ
ಧರ್ಮಸ್ಥಳ: ಬೆಂಗಳೂರಿನಲ್ಲಿರುವ ರುಡ್ಸೆಟ್ ನೇಷನಲ್ ಎಕಾಡಮಿ ಅಯೋಜಿಸಿದ್ದ 68ನೇ ತಂಡದ ತರಬೇತುದಾರರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಧಮಸ್ಥಳದಲ್ಲಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ರುಡ್ಸೆಟ್ ನೇಷನಲ್ ಎಕಾಡಮಿ ಯ ಅಧ್ಯಕ್ಷರು ಮತ್ತು ರುಡ್ಸೆಟ್ ಸಂಸ್ಥೆಗಳ...
ಕಣ್ಣೀರು ತರಿಸುತ್ತೆ ಪೊಲೀಸರ ನಿತ್ಯ ಜೀವನ! ನಮ್ಮೊಳಗಿನ ಖಾಕಿ ‘ಕೊರೋನಾ ವಾರಿಯರ್ಸ್’ಗೊಂದು ಹ್ಯಾಟ್ಸಫ್
ಕಣ್ಣೀರು ತರಿಸುತ್ತೆ ಪೊಲೀಸರ ನಿತ್ಯ ಜೀವನ! ನಮ್ಮೊಳಗಿನ ಖಾಕಿ ‘ಕೊರೋನಾ ವಾರಿಯರ್ಸ್’ಗೊಂದು ಹ್ಯಾಟ್ಸಫ್
ನಮ್ಮೆಲ್ಲರ ನಾಳೆಗಳು ಚೆನ್ನಾಗಿರಲು ಕೊರೋನಾ ಜಾಗೃತಿಗಾಗಿ ತಮ್ಮ-ತಮ್ಮ ಕುಟುಂಬಗಳಿಂದ ದೂರ ಉಳಿದು ಹಗಲಿರುಳೆನ್ನದೆ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ...
ಉಡುಪಿ ಜಿಪಂ ನೂತನ ಸಿಇಒ ಆಗಿ ಯುಪಿಎಸ್ ಸಿ ಟಾಪರ್ ನವೀನ್ ಭಟ್ ಅಧಿಕಾರ ಸ್ವೀಕಾರ
ಉಡುಪಿ ಜಿಪಂ ನೂತನ ಸಿಇಒ ಆಗಿ ಯುಪಿಎಸ್ ಸಿ ಟಾಪರ್ ನವೀನ್ ಭಟ್ ಅಧಿಕಾರ ಸ್ವೀಕಾರ
ಉಡುಪಿ: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಕಾರಿಯಾಗಿ ಡಾ.ನವೀನ್ ಭಟ್ ವೈ. ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮನ...
ಅಮ್ನೆಸ್ಟಿ ಇಂಟರ್ ನ್ಯಾಷನಲ್ , ಕಾಶ್ಮೀರಿ ಸಂತ್ರಸ್ತರ ಮೇಲೆ ರಾಷ್ಟ್ರ ದ್ರೋಹ ಪ್ರಕರಣ – ಡಿ ವೈ ಎಫ್...
ಅಮ್ನೆಸ್ಟಿ ಇಂಟರ್ ನ್ಯಾಷನಲ್ , ಕಾಶ್ಮೀರಿ ಸಂತ್ರಸ್ತರ ಮೇಲೆ ರಾಷ್ಟ್ರ ದ್ರೋಹ ಪ್ರಕರಣ - ಡಿ ವೈ ಎಫ್ ಐ ವಿರೋಧ
ಮಂಗಳೂರು: ಇತ್ತೀಚೆಗೆ ಕಾಶ್ಮೀರಿ ಸಂತ್ರಸ್ತರ ಪರವಾಗಿ ಅಂತರಾಷ್ಟ್ರೀಯ ಮಾನವಹಕ್ಕು ಸಂಘಟನೆ, ಅಮ್ನೆಸ್ಟಿ...
ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ: ಅಧೀಕ್ಷಕರ ಸ್ಪಷ್ಟನೆ
ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ: ಅಧೀಕ್ಷಕರ ಸ್ಪಷ್ಟನೆ
ಮಂಗಳೂರು: ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸುಳ್ಳಾಗಿದೆ. ಆಕೆಯ ಈ ಆರೋಪವು...
ಮಂಗಳೂರು: 35ನೇ ಸ್ವಚ್ಛ ಭಾರತಕ್ಕಾಗಿ ಸ್ವಚ್ಛತಾ ಅಭಿಯಾನ
ಮಂಗಳೂರು: ಭಾರತ ಸರ್ಕಾರದ ವಿಶೇಷ ಕೋರಿಕೆಯ ಮೇರೆಗೆ ಮಂಗಳೂರು ರಾಮಕೃಷ್ಣ ಮಿಷನ್ 40 ವಾರಗಳ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನವನ್ನು ಕಳೆದ ಫೆಬ್ರವರಿ 1 ನೇ ತಾರಿಕಿನಂದು ಪ್ರಾರಂಭಿಸಿತು. ಅಂದಿನಿಂದ ಇಂದಿನವರೆಗೆ...
ಮಂಗಳೂರು: ನಾಪತ್ತೆಯಾಗಿದ್ದ ಯುವಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಮಂಗಳೂರು: ನಾಪತ್ತೆಯಾಗಿದ್ದ ಯುವಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಮಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ MRPL ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್ ಬಳಿ...



























