ಜೋಕಟ್ಟೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಸೆರೆ
ಜೋಕಟ್ಟೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಸೆರೆ
ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಂಪಾಡಿ ಮತ್ತು ಜೋಕಟ್ಟೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ...
ಯು.ಟಿ.ಖಾದರ್ ಗೆ ಬೆದರಿಕೆ: ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು
ಯು.ಟಿ.ಖಾದರ್ ಗೆ ಬೆದರಿಕೆ: ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ಶಾಸಕ ಯು.ಟಿ. ಖಾದರ್ಗೆ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಬುಧವಾರ ಕಾವೂರು ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಕ್ರಿಮಿನಲ್...
ಬಜಾಲ್ಪಡ್ಪುವಿಗೆ ಹೆಚ್ಚಿನ ಖಾಸಗಿ ಅಥವಾ ನರ್ಮ್ ಬಸ್ ಒದಗಿಸಲು ತುರವೇ ಆಗ್ರಹ
ಬಜಾಲ್ಪಡ್ಪುವಿಗೆ ಹೆಚ್ಚಿನ ಖಾಸಗಿ ಅಥವಾ ನರ್ಮ್ ಬಸ್ ಒದಗಿಸಲು ತುರವೇ ಆಗ್ರಹ
ಮಂಗಳೂರು: ಬಜಾಲ್ ಪಡ್ಪುವಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್ಪಡ್ಪು ಪ್ರದೇಶಕ್ಕೆ ಹೆಚ್ಚಿನ ಖಾಸಗಿ ಅಥವಾ ನರ್ಮ್...
ಕುಂದಾಪುರ : ದಿನಸಿ ಅಂಗಡಿಗೆ ಬೆಂಕಿ ಲಕ್ಷಾಂತರ ನಷ್ಟ
ಕುಂದಾಪುರ: ನಗರದ ಸಂತೆ ಮಾರುಕಟ್ಟೆ ಪ್ರಾಂಗಣದಲ್ಲಿರುವ ಗಂಗೊಳ್ಳಿ ನಿವಾಸಿ ವೆಂಕಟೇಶ್ ಶೆಣೈಯವರಿಗೆ ಸೇರಿದ ವೆಂಕಟೇಶ ಕಪಾ ಟ್ರೇಡಿಂಗ್ ಕಂಪೆನಿ ಹೆಸರಿನ ಹೋಲ್ಸೆಲ್ ದಿನಸಿ ಅಂಗಡಿ ಮಂಗಳವಾರ ಬೆಂಕಿ ಆಕಸ್ಮಿಕದಿಂದ ಸಂಪೂರ್ಣ ಸುಟ್ಟುಹೋಗಿದ್ದು ಲಕ್ಷಾಂತರ ರೂಪಾಯಿ...
ಫೆಡರೇಶನ್ ಮೂಲಕ ಮೀನುಗಾರಿಕಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ : ಯಶ್ಪಾಲ್ ಸುವರ್ಣ
ಫೆಡರೇಶನ್ ಮೂಲಕ ಮೀನುಗಾರಿಕಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ : ಯಶ್ಪಾಲ್ ಸುವರ್ಣ
ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ...
ಮುಳಿಯ ನಿವಾಸಿ ಕೃಷ್ಣ ನಾಯ್ಕ್ ಕಾಣೆ: ಪತ್ತೆಗೆ ಮನವಿ
ಮುಳಿಯ ನಿವಾಸಿ ಕೃಷ್ಣ ನಾಯ್ಕ್ ಕಾಣೆ: ಪತ್ತೆಗೆ ಮನವಿ
ಮಂಗಳೂರು: ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಮುಳಿಯ ನಿವಾಸಿ ಕೃಷ್ಣ ನಾಯ್ಕ್ (65) ಎಂಬವರು ಕಾಣೆಯಾಗಿದ್ದು, ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ:...
ದ.ಕ ಜಿಲ್ಲೆಯಲ್ಲಿ ಕೊರಾನಾ ಸೋಂಕಿಗೆ ಮತ್ತೊಂದು ಸಾವು
ದ.ಕ ಜಿಲ್ಲೆಯಲ್ಲಿ ಕೊರಾನಾ ಸೋಂಕಿಗೆ ಮತ್ತೊಂದು ಸಾವು
ಮಂಗಳೂರು: ಕೊರೋನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೊಂದು ಬಲಿಯಾಗಿದ್ದು ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ.
ಬೆಳ್ತಂಗಡಿ ನಿವಾಸಿ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ...
ಉಡುಪಿ ಗ್ಯಾಂಗ್ ವಾರ್ ಪ್ರಕರಣ ರಾಜ್ಯದ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ : ಯಶ್ಪಾಲ್ ಸುವರ್ಣ ಆಕ್ರೋಶ
ಉಡುಪಿ ಗ್ಯಾಂಗ್ ವಾರ್ ಪ್ರಕರಣ ರಾಜ್ಯದ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ : ಯಶ್ಪಾಲ್ ಸುವರ್ಣ ಆಕ್ರೋಶ
ಉಡುಪಿ: ಸುಸಂಸ್ಕೃತ, ಬುದ್ಧಿವಂತರ ಜಿಲ್ಲೆ ಉಡುಪಿ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಉಡುಪಿಯ ಮುಖ್ಯರಸ್ತೆಯಲ್ಲಿ ರೌಡಿಗಳು ಮಾರಕಾಸ್ತ್ರ ಬಳಸಿ...
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್
ಬೆಂಗಳೂರು, ಜೂನ್ 5, 2026: ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ...
ಕಾಂಗ್ರೆಸಿನ ಪಾದಯಾತ್ರೆ ಬಳಿಕ ಸಂಸದ ನಳಿನ್ ಗಡ್ಕರಿಗೆ ಮನವಿ ನೀಡಿದ್ದಾರೆ – ರಮಾನಾಥ ರೈ
ಕಾಂಗ್ರೆಸಿನ ಪಾದಯಾತ್ರೆ ಬಳಿಕ ಸಂಸದ ನಳಿನ್ ಗಡ್ಕರಿಗೆ ಮನವಿ ನೀಡಿದ್ದಾರೆ – ರಮಾನಾಥ ರೈ
ಮಂಗಳೂರು: ರಸ್ತೆ ಕಾಮಗಾರಿ ಪುನರ್ ಪ್ರಾರಂಭ ಮಾಡಬೇಕೆಂದು ಕಾಂಗ್ರೆಸ್ನಿಂದ ಪಾದಯಾತ್ರೆ ಮಾಡಲಾಗಿದೆ. ಸಂಸದ ನಳಿನ್ ಅವರಿಗೆ ಈ...



























