ಮುಲ್ಲರಪಟ್ನ: ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ
ಮುಲ್ಲರಪಟ್ನ: ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ
ಬಂಟ್ವಾಳ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಎಎಸ್ಪಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮುಲ್ಲರಪಟ್ನದಲ್ಲಿ ರವಿವಾರ...
ಆರ್ಎಸ್ಸೆಸ್ ಹಿರಿಯ ಪ್ರಚಾರಕ ಕೃಷ್ಣಪ್ಪ ವಿಧಿವಶ
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ನ ಹಿರಿಯ ಪ್ರಚಾರಕ ನ. ಕೃಷ್ಣಪ್ಪ ಅವರು ನಿಧನರಾಗಿದ್ದಾರೆ.
ಕ್ಯಾನ್ಸರ್ ಜಯಿಸಿ ಕಳೆದ ಹಲವಾರು ವರ್ಷಗಳಿಂದ ಸಾಮಾನ್ಯರಂತೆ ಬದುಕು ಸಾಗುತ್ತಿದ್ದರು.
ಬರೋಬ್ಬರಿ 61 ವರ್ಷಗಳ ಕಾಲ ಆರ್ಎಸ್ಎಸ್ ಪ್ರಚಾರಕರಾಗಿ...
ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಾಟಕ ‘’ಮಹಾಮಾಯಿ’’ ಪ್ರದರ್ಶನ
ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಾಟಕ ‘’ಮಹಾಮಾಯಿ’’ ಪ್ರದರ್ಶನ
ಮೂಡಬಿದಿರೆ:ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಆಭಿನಯಿಸಿರುವ ಜಾನಪದ ನಾಟಕ ‘’ಮಹಾಮಾಹಿ’’ ಅಕ್ಟೋಬರ್ 04 ರಿಂದ 5,6,8,9 ರ ತನಕ, ಸಂಜೆ 6.45ಕ್ಕೆ...
ಡಾ. ಬಿ. ವಿ. ಮಂಜುನಾಥ್ ಅವರಿಗೆ ಗೌರವಾನ್ವಿತ FRCP (ಗ್ಲಾಸ್ಗೋ–ಯುಕೆ) ಪ್ರಶಸ್ತಿ
ಡಾ. ಬಿ. ವಿ. ಮಂಜುನಾಥ್ ಅವರಿಗೆ ಗೌರವಾನ್ವಿತ FRCP (ಗ್ಲಾಸ್ಗೋ–ಯುಕೆ) ಪ್ರಶಸ್ತಿ
ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹೆಮ್ಮೆಯಿಂದ ತಿಳಿಸುವುದೇನೆಂದರೆ, ಯುನೈಟೆಡ್ ಕಿಂಗ್ಡಮ್ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್...
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕಾರ್ಯಾಧ್ಯಕ್ಷರನ್ನಾಗಿ...
ಮಂಗಳೂರು ಪ್ರೆಸ್ಕ್ಲಬ್ ಮ್ಯಾನೇಜರ್ ಬ್ರಿಜೇಶ್ಗೆ ಬೀಳ್ಕೊಡುಗೆ
ಮಂಗಳೂರು: ಮಂಗಳೂರು ಪ್ರೆಸ್ಕ್ಲಬ್ನ ಮ್ಯಾನೇಜರ್ ಆಗಿ ಕಳೆದು ಮೂರು ವರ್ಷಗಳಿಂದ ಕರ್ತವ್ಯದಲ್ಲಿದ್ದ ಬ್ರಿಜೇಶ್ ಅವರನ್ನು ಗುರುವಾರ ಬೀಳ್ಕೊಡಲಾಯಿತು.
ಬ್ರಿಜೇಶ್ ಅವರಿಗೆ ಶಾಲು ಹೊದಿಸಿ ಫಲಪುಷ್ಪವಿತ್ತು ಗೌರವಿಸಿ ಮಾತನಾಡಿದ ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ, ಡಾ.ಅನಿಲ್ ರೊನಾಲ್ಡ್...
ಸುಧಾಮೂರ್ತಿಗೆ ಫಿದಾ ಆದ ಯು.ಟಿ.ಖಾದರ್ ಪುತ್ರಿ ಹವ್ವ ನಸೀಮಾ
ಸುಧಾಮೂರ್ತಿಗೆ ಫಿದಾ ಆದ ಯು.ಟಿ.ಖಾದರ್ ಪುತ್ರಿ ಹವ್ವ ನಸೀಮಾ
ಇನ್ಫೋಸಿಸ್ ಸಾಧಕಿಯ ಮನೆಗೆ ತೆರಳಿ ಬರ್ತ್'ಡೇ ಗಿಫ್ಟ್ ನೀಡಿದ ಯು.ಟಿ.ಖಾದರ್ ಪುತ್ರಿ..!
ಬೆಂಗಳೂರು: ಇನ್ಫೋಸಿಸ್ ನ ಸುಧಾಮೂರ್ತಿಯವರ ಸರಳತೆ, ವೈಚಾರಿಕತೆ ಹಾಗೂ ಅವರ ಜೀವನಕ್ರಮ, ಸಾಹಿತ್ಯಾಭಿರುಚಿಗೆ...
ಉಡುಪಿಯಲ್ಲಿ ಹುತಾತ್ಮರಾದ ಪೊಲೀಸರಿಗೆ ಗೌರವಾರ್ಪಣೆ
ಉಡುಪಿಯಲ್ಲಿ ಹುತಾತ್ಮರಾದ ಪೊಲೀಸರಿಗೆ ಗೌರವಾರ್ಪಣೆ
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಚಂದು ಮೈದಾನದಲ್ಲಿ ಭಾನುವಾರ ಕರ್ತವ್ಯದ ವೇಳೆ ಸಾವನಪ್ಪಿದ ಪೊಲೀಸರಿಗೆ ಗೌರವ ಸಲ್ಲಿಸುವ ಪ್ರಯುಕ್ತ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು.
...
`ವಿಶ್ವ ಏಡ್ಸ್ ದಿನ’ ಜನಜಾಗೃತಿ ಜಾಥಾ
`ವಿಶ್ವ ಏಡ್ಸ್ ದಿನ’ ಜನಜಾಗೃತಿ ಜಾಥಾ
ಉಡುಪಿ: ವಿಶ್ವ ಏಡ್ಸ್ ದಿನದ ಪ್ರಯುಕ್ತ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಕುಂದಾಪುರ ಕಾಲೇಜಿನ ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿಭಾಗವಾದ ಭಗತಸಿಂಗ್...
ಅಗಸ್ಟ್ 06 ರಂದು ಬ್ಲಡ್ ಹೆಲ್ಪ್ ಲೈನ್ ಪ್ರಥಮ ವರ್ಷಾಚರಣೆ ಮತ್ತು ರಕ್ತದಾನ ಶಿಬಿರ
ಅಗಸ್ಟ್ 06 ರಂದು ಬ್ಲಡ್ ಹೆಲ್ಪ್ ಲೈನ್ ಪ್ರಥಮ ವರ್ಷಾಚರಣೆ ಮತ್ತು ರಕ್ತದಾನ ಶಿಬಿರ
ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಪ್ರಥಮ ವರ್ಷಾಚರಣೆಯ ಸಂಭ್ರಮ ಮತ್ತು ಸಾರ್ವಜನಿಕ ಬೃಹತ್ ಕರ್ತದಾನ ಶಿಬಿರ...




























