ವಿಧಾನ ಪರಿಷತ್ ಗೆ ಕಾಂಗ್ರೆಸ್ ಪಕ್ಷದಿಂದ ಮೀನುಗಾರರನ್ನು ಆಯ್ಕೆ ಮಾಡಿ : ಕಿರಣ್ ಕುಮಾರ್ ಉದ್ಯಾವರ
ವಿಧಾನ ಪರಿಷತ್ ಗೆ ಕಾಂಗ್ರೆಸ್ ಪಕ್ಷದಿಂದ ಮೀನುಗಾರರನ್ನು ಆಯ್ಕೆ ಮಾಡಿ : ಕಿರಣ್ ಕುಮಾರ್ ಉದ್ಯಾವರ
ಉಡುಪಿ: ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಕರಾವಳಿ ಭಾಗದ ಮೀನುಗಾರರಾದ ಮೊಗವೀರ...
ಪತ್ರಕರ್ತರಿಗೆ ಇಸಂ ಬೇಡ ಜರ್ನಲಿಸಂ ಇದ್ದರೆ ಸಾಕು – ಶ್ರೀರಾಜ್ ಗುಡಿ
ಪತ್ರಕರ್ತರಿಗೆ ಇಸಂ ಬೇಡ ಜರ್ನಲಿಸಂ ಇದ್ದರೆ ಸಾಕು - ಶ್ರೀರಾಜ್ ಗುಡಿ
ಉಡುಪಿ: ಭಾರತದ ಮೀಡಿಯಾಕ್ಕೆ ಬೇರೆ ದೇಶದ ಮೀಡಿಯಾ ಮಾಡೆಲ್ ಅಲ್ಲ. ಭಾರತಕ್ಕೆ ಭಾರತವೇ ಮಾಡೆಲ್ ಅಂತ ಸ್ಕೂಲ್ ಆಫ್ ಕಮ್ಯೂನಿಕೇಶನ್ ಮಣಿಪಾಲ್...
‘ಬ್ರಾಹ್ಮಣ ಅಭಿವೃದ್ಧಿ ಮಂಡಳಿ’ಗೆ ಗೌಡ ಸಾರಸ್ವತ ಸಮಾಜದ ಪ್ರಾತಿನಿಧ್ಯ ಸೂಕ್ತ: ಮೇಯರ್ ಕೆ. ಭಾಸ್ಕರ
‘ಬ್ರಾಹ್ಮಣ ಅಭಿವೃದ್ಧಿ ಮಂಡಳಿ’ಗೆ ಗೌಡ ಸಾರಸ್ವತ ಸಮಾಜದ ಪ್ರಾತಿನಿಧ್ಯ ಸೂಕ್ತ: ಮೇಯರ್ ಕೆ. ಭಾಸ್ಕರ
ಮಂಗಳೂರು: ಮಂಗಳೂರಿನ ಆರ್ಥಿಕ, ಶೈಕ್ಷಣಿಕ ಹಾಗೂ ಸಮಾಜ ಸುಧಾರಣೆಗೆ ಗೌಡ ಸಾರಸ್ವತ ಸಮಾಜದ ಕೊಡುಗೆ ಅಪಾರವಾಗಿದೆ. ಕರಾವಳಿ ಕರ್ನಾಟಕದಲ್ಲಿ...
ಪುತ್ತೂರು ಶೂಟೌಟ್ ಪ್ರಕರಣ : ಪ್ರಮುಖ ಆರೋಪಿ ಬಂಧನ
ಪುತ್ತೂರು ಶೂಟೌಟ್ ಪ್ರಕರಣ : ಪ್ರಮುಖ ಆರೋಪಿ ಬಂಧನ
ಪುತ್ತೂರು: ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕದಲ್ಲಿ ಅಬ್ದುಲ್ ಖಾದರ್ ಎಂಬವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಪ್ರಮುಖ ಆರೋಪಿ ಬ್ಲೇಡ್ ಸಾದಿಕ್ ಎಂಬಾತನನ್ನು...
ದೇವಸ್ಥಾನ, ಚರ್ಚ್, ಮಸೀದಿ ಏಕಕಾಲದಲ್ಲಿ ತೆರೆಯಲಿ – – ಮಾಜಿ ಶಾಸಕ ಜೆ.ಆರ್.ಲೋಬೊ
ದೇವಸ್ಥಾನ, ಚರ್ಚ್, ಮಸೀದಿ ಏಕಕಾಲದಲ್ಲಿ ತೆರೆಯಲಿ - - ಮಾಜಿ ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಸರಕಾರ ದೇವಸ್ಥಾನ, ಚರ್ಚು, ಮಸೀದಿಗಳು ಏಕಕಾಲದಲ್ಲಿ ತೆರೆಯುವಂತೆ ಮಾಜಿ ಶಾಸಕ ಜೆ.ಆರ್.ಲೋಬೊ ಆಗ್ರಹಿಸಿದ್ದಾರೆ.
ಇತ್ತೀಚೆಗೆ ದಿನಪತ್ರಿಕೆಗಳಲ್ಲಿ...
ಮಂಗಳೂರು: ಸುಲಿಗೆ ಪ್ರಕರಣದ ಆರೋಪಿಗಳ ಬಂಧನ
ಮಂಗಳೂರು: ಸುಲಿಗೆ ಪ್ರಕರಣದ ಆರೋಪಿಗಳ ಬಂಧನ
ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವರದಿಯಾದ ಸುಲಿಗೆ ಪ್ರಕರಣದ ಆರೋಪಿಗಳಾದ ಆರೀಫ್ ಮತ್ತು ನಾಸೀರ್ ಎಂಬವರನ್ನು ದಿನಾಂಕ 06-02-2019 ರಂದು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು...
ಮಂಗಳೂರು: ಅಕ್ರಮ ಮರಳು ಸಾಗಾಟದ ಲಾರಿ ವಶ
ಮಂಗಳೂರು: ಅಕ್ರಮ ಮರಳು ಸಾಗಾಟದ ಲಾರಿ ವಶ
ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಕಂಕನಾಡಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಶುಕ್ರವಾರದಂದು ಪಡೀಲು ಜಂಕ್ಷನ್ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು...
ಪರೇಶ್ ಮೇಸ್ತ ಸಾವು: ವದಂತಿಗಳು ಸುಳ್ಳು – ಐಜಿಪಿ ನಿಂಬಾಳ್ಕರ್; ಪೋಸ್ಟ್ ಮಾರ್ಟಮ್ ನಡೆಸಿದ ವೈದ್ಯರ ವರದಿಯಲ್ಲಿ ಬಹಿರಂಗ!
ಪರೇಶ್ ಮೇಸ್ತ ಸಾವು: ವದಂತಿಗಳು ಸುಳ್ಳು – ಐಜಿಪಿ ನಿಂಬಾಳ್ಕರ್; ಪೋಸ್ಟ್ ಮಾರ್ಟಮ್ ನಡೆಸಿದ ವೈದ್ಯರ ವರದಿಯಲ್ಲಿ ಬಹಿರಂಗ!
ಹೊನ್ನಾವರ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಸಾವು ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಪಕ್ಷವೊಂದು...
ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ನೇಮಕ
ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ನೇಮಕ
ಉಡುಪಿ: ಜಿಲ್ಲೆಯ ಬಿಜೆಪಿಯ ವಿವಿಧ ಮೋರ್ಚಾಗಳಿಗೆ ನೂತನವಾಗಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ...
ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಶಾಸಕ ಕಾಮತರಿಗೆ ಕಾಂಗ್ರೆಸ್ ಪ್ರಶ್ನೆ
ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಶಾಸಕ ಕಾಮತರಿಗೆ ಕಾಂಗ್ರೆಸ್ ಪ್ರಶ್ನೆ
ಮಂಗಳೂರುಃ ಬಿಜೆಪಿ ಸರ್ಕಾರವಿದ್ದಾಗ ಅಬಕಾರಿ ಇಲಾಖೆ ಸಚಿವರಾಗಿದ್ದ ಎಂ.ಪಿ. ರೇಣುಕಾಚಾರ್ಯ ಅವರೇನು ನಂದಿನಿ ಹಾಲು ಪ್ಯಾಕೇಟುಗಳನ್ನು...




























