25.9 C
Mangalore
Thursday, August 6, 2026

ಸಂತ ಲಾರೆನ್ಸರ ತ್ಯಾಗಮಯ ಜೀವನ ಅನುಕರಣೀಯ : ಉಡುಪಿ ಬಿಷಪ್ ಜೆರಾಲ್ಡ್ ಲೋಬೊ

ಸಂತ ಲಾರೆನ್ಸರ ತ್ಯಾಗಮಯ ಜೀವನ ಅನುಕರಣೀಯ : ಉಡುಪಿ ಬಿಷಪ್ ಜೆರಾಲ್ಡ್ ಲೋಬೊ ಉಡುಪಿ: “ಭಗವಂತ ಮನುಷ್ಯನನ್ನು ಒಳ್ಳೆಯತನಕ್ಕಾಗಿ ಸೃಷ್ಠಿಸಿದ್ದಾನೆ. ಆದರೆ ಮನುಷ್ಯ ತನ್ನ ಸ್ವಾತಂತ್ರ್ಯವನ್ನು ದುರುಪಯೋಗಗೊಳಿಸಿ ಕೆಟ್ಟತನವನ್ನು ಆಲಂಗಿಸಿದ್ದಾನೆ. ಸಂತ ಲಾರೆನ್ಸ್‍ರಂತಹ ಶ್ರೇಷ್ಠ...

ಶಿವಮೊಗ್ಗ ಉಪಚುನಾವಣೆ; ಎರಡು ಜಿಲ್ಲೆಗಳು ಸಮನ್ವಯದಿಂದ ಕಾರ್ಯ ನಿರ್ವಹಣೆ: ಕೆ.ಎಸ್.ದಯಾನಂದ್

ಶಿವಮೊಗ್ಗ ಉಪಚುನಾವಣೆ; ಎರಡು ಜಿಲ್ಲೆಗಳು ಸಮನ್ವಯದಿಂದ ಕಾರ್ಯ ನಿರ್ವಹಣೆ: ಕೆ.ಎಸ್.ದಯಾನಂದ್ ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ಬರುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಮತ್ತು ಉಡುಪಿ ಜಿಲ್ಲಾಡಳಿತ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ...

ಮಾರ್ಚ್ ಅಂತ್ಯದೊಳಗೆ ರಾಷ್ಟ್ರೀಯ ಹೆದ್ದಾರಿ  ಚತುಷ್ಪತ ಕಾಮಗಾರಿ ಪೂರ್ಣ ಆಗುತ್ತಂತೆ!

ಮಾರ್ಚ್ ಅಂತ್ಯದೊಳಗೆ ರಾಷ್ಟ್ರೀಯ ಹೆದ್ದಾರಿ  ಚತುಷ್ಪತ ಕಾಮಗಾರಿ ಪೂರ್ಣ ಆಗುತ್ತಂತೆ! ಉಡುಪಿ: ಮಾರ್ಚ್ 2018 ರ ಅಂತ್ಯದ ವೇಳೆಗೆ ಉಡುಪಿ ಜಿಲ್ಲೆಯಲ್ಲಿ ಸುರತ್ಕಲ್‍ನಿಂದ ಕುಂದಾಪುರದವರೆಗೆ ಹಾದು ಹೋಗಿರುವ ಚತುಷ್ಪತ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು...

ಮಂಗಳವಾರದಿಂದ ದಕ ಜಿಲ್ಲೆ ಲಾಕ್ ಡೌನ್ ಕುರಿತು ತಾನು ಯಾವುದೇ ಆದೇಶ ನೀಡಿಲ್ಲ – ಸಚಿವ ಕೋಟ

ಮಂಗಳವಾರದಿಂದ ದಕ ಜಿಲ್ಲೆ ಲಾಕ್ ಡೌನ್ ಕುರಿತು ತಾನು ಯಾವುದೇ ಆದೇಶ ನೀಡಿಲ್ಲ – ಸಚಿವ ಕೋಟ ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮಂಗಳವಾರದಿಂದ ದಕ ಜಿಲ್ಲೆಯನ್ನು...

ಮಂಗಳೂರು: ಸೋಮೇಶ್ವರ -ಉಚ್ಚಿಲ ಬೀಚಿನಲ್ಲಿ ಹಾಸನದ ನಾಲ್ವರು ಯುವಕರು ನೀರು ಪಾಲು

ಮಂಗಳೂರು: ಸಮುದ್ರಕ್ಕೆ ಈಜಲು ತೆರಳಿದ ಹಾಸನ ಮೂಲದ ನಾಲ್ವರು ಯುವಕರು ನೀರುಪಾಲಾದ ಘಟನೆ ಸೋಮೇಶ್ವರ -ಉಚ್ಚಿಲ್ ಬೀಚ್ ಬಳಿ ರವಿವಾರ ನಡೆದಿದೆ. ಮೃತರನ್ನು ಹನೀಫ್ (24), ತುಫೈಲ್ (23), ಇಮ್ರಾನ್ ಪಾಶಾ(24), ಹಾಗೂ ಸಯೀದ್...

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ, ಒಂದೇ ದಿನ 73 ಪಾಸಿಟಿವ್ ಪ್ರಕರಣ

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ, ಒಂದೇ ದಿನ 73 ಪಾಸಿಟಿವ್ ಪ್ರಕರಣ ಉಡುಪಿ: ರಾಜ್ಯದಲ್ಲಿ ಕೊರೊನಾ ವೈರಸ್ ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಅದರಲ್ಲೂ ಜೂನ್ 1ರಂದು ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು...

ಅಂಬೇಡ್ಕರ್ ಪ್ರಾತಃ ಸ್ಮರಣೀಯರು: ಶೀಲಾ ಶೆಟ್ಟಿ

ಅಂಬೇಡ್ಕರ್ ಪ್ರಾತಃ ಸ್ಮರಣೀಯರು: ಶೀಲಾ ಶೆಟ್ಟಿ ಉಡುಪಿ: ಪುರಾಣಗಳಂತೆ ನಿತ್ಯ ನೂತನವಾಗಿರುವ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರು ಪ್ರಾತಃಸ್ಮರಣೀಯರು ಎಂದು ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದರು. ಜಿಲ್ಲಾಡಳಿತ, ಜಿಪಂ,...

ಉಡುಪಿ : ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಜಯಪ್ರಕಾಶ್‌ ಹೆಗ್ಡೆ ಬೆಂಬಲಿಗರಿಂದ ಬಿಜೆಪಿಗೆ ಮತ ಹಾಕಲು ನಿರ್ಧಾರ

ಉಡುಪಿ : ಕಳೆದ ವಿಧಾನಪರಿಷತ್‌ ಚುನಾವಣೆಯ ವೇಳೆ ಕಾಂಗ್ರೆಸ್‌ ಪಕ್ಷದ ಆದೇಶವನ್ನು ಮೀರಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿತಗೊಂಡಿರುವ ಮಾಜಿ ಸಂಸದ ಕೆ.ಜಯಪ್ರಕಾಶ್‌ ಹೆಗ್ಡೆ ಅವರ ಬೆಂಬಲಿಗರು ಫೆಬ್ರವರಿ 20ರಂದು ನಡೆಯುವ...

ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ ಮಗು ; ಹಿಂತಿರುಗಿ ಬರುತ್ತಿದ್ದಾಗ ಕಾರು ಡಿಕ್ಕಿಯಾಗಿ ಸಾವು 

ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ ಮಗು ; ಹಿಂತಿರುಗಿ ಬರುತ್ತಿದ್ದಾಗ ಕಾರು ಡಿಕ್ಕಿಯಾಗಿ ಸಾವು  ಮಂಗಳೂರು: ಅಜ್ಜನ ಜೊತೆಗೆ ಕೈ ಹಿಡಿದು ತಿಂಡಿಗೆ ತೆರಳಿದ್ದ ಮಗು ಹೆದ್ದಾರಿಯಲ್ಲಿ ಕೈ ಬಿಟ್ಟು ಹಿಂದಕ್ಕೆ ತೆರಳಿದ...

ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದಿಂದ ‘ಉಡುಪಿ ಪರ್ಯಾಯ ನಮ್ಮ ಪರ್ಯಾಯ’ ಪೂರ್ವಭಾವಿ ಸಭೆ

ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದಿಂದ 'ಉಡುಪಿ ಪರ್ಯಾಯ ನಮ್ಮ ಪರ್ಯಾಯ' ಪೂರ್ವಭಾವಿ ಸಭೆ ಉಡುಪಿ: ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ “ಉಡುಪಿ ಪರ್ಯಾಯ ನಮ್ಮ ಪರ್ಯಾಯ” ಎಂಬ ಆಶಯದೊಂದಿಗೆ ಪ್ರಥಮ ಪೂರ್ವಭಾವಿ ಸಭೆಯನ್ನು...

Members Login

Obituary

Congratulations