27.7 C
Mangalore
Sunday, July 19, 2026

ಮಲ್ಪೆ ಬಂದರಿನಲ್ಲಿ ಭಾರೀ ಪ್ರಮಾಣದ ತ್ಯಾಜ್ಯ ಸಂಗ್ರಹ

ಮಲ್ಪೆ ಬಂದರಿನಲ್ಲಿ ಭಾರೀ ಪ್ರಮಾಣದ ತ್ಯಾಜ್ಯ ಸಂಗ್ರಹ ಉಡುಪಿ: ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ...

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ನೇಮಕ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ನೇಮಕ ನವದೆಹಲಿ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಲಾಗಿದೆ. ನಳಿನ್ ಕುಮಾರ್ ಕಟೀಲ್ ಹುಟ್ಟಿದ್ದು 1966ರ...

ದ.ಕ. ಲೋಕಸಭಾ ಕ್ಷೇತ್ರ: ಪದ್ಮರಾಜ್, ಬ್ರಿಜೇಶ್ ಚೌಟ ಸಹಿತ 10 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ದ.ಕ.ಲೋಕಸಭಾ ಕ್ಷೇತ್ರ: ಪದ್ಮರಾಜ್, ಬ್ರಿಜೇಶ್ ಚೌಟ ಸಹಿತ 10 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ ಮಂಗಳೂರು: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಏ.5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು. ಕ್ರಮಬದ್ದವಾಗಿ...

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ-ನಳಿನ್ ಕುಮಾರ್ ಕಟೀಲ್

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ-ನಳಿನ್ ಕುಮಾರ್ ಕಟೀಲ್ ಸ್ತ್ರೀಗೆ ಪೂಜನೀಯ ಸ್ಥಾನವನ್ನು ನೀಡಿರುವ ನಮ್ಮ ಸಂಸ್ಕøತಿಯಲ್ಲಿ ಆಕೆಗೆ ಸಮಾನ ಅವಕಾಶÀವನ್ನೂ  ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ಧಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸೇರಿದ...

ಹೀಗೂ ಒಂದು ಚಿನ್ನದ ಕ್ರೇಜ್ ! ಕಾರ್ಕಳ ಅತ್ತೂರಿನಲ್ಲಿ ಮುಂಬೈನ ಲೂಯಿಸ್

ಹೀಗೂ ಒಂದು ಚಿನ್ನದ ಕ್ರೇಜ್ ! ಕಾರ್ಕಳ ಅತ್ತೂರಿನಲ್ಲಿ ಮುಂಬೈನ ಲೂಯಿಸ್ ಉಡುಪಿ: ನವೆಂಬರ್ 8 ರಂದು ದೇಶದ ಪ್ರಧಾನಿಗಳು ದೇಶದಲ್ಲಿ 1000 ಮತ್ತು 500 ರ ನೋಟುಗಳನ್ನು ಅಮಾನ್ಯ ಮಾಡಿ ಹೊಸ 2000...

ಬ್ರಿಟನ್ ಸಾರ್ವತ್ರಿಕ ಚುನಾವಣೆ ಸಂಸದೀಯ ವೀಕ್ಷಕರಾಗಿ ಶೋಭಾ ಕರಂದ್ಲಾಜೆ ಆಯ್ಕೆ

ಬ್ರಿಟನ್ ಸಾರ್ವತ್ರಿಕ ಚುನಾವಣೆ ಸಂಸದೀಯ ವೀಕ್ಷಕರಾಗಿ ಶೋಭಾ ಕರಂದ್ಲಾಜೆ ಆಯ್ಕೆ ಉಡುಪಿ: ಬ್ರಿಟನ್ ದೇಶದ ಸಾರ್ವತ್ರಿಕ ಚುನಾವಣೆ -2017 ಕ್ಕೆ ಭಾರತದಿಂದ ಅಧಿಕೃತ ಸಂಸದೀಯ ವೀಕ್ಷಕರಾಗಿ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ...

ಸ್ನಾನಕ್ಕೆಂದು ನದಿಗೆ ತೆರಳಿದ್ದ ಸ್ನೇಹಿತರಿಬ್ಬರು ದಾರುಣ ಸಾವು!

ಸ್ನಾನಕ್ಕೆಂದು ನದಿಗೆ ತೆರಳಿದ್ದ ಸ್ನೇಹಿತರಿಬ್ಬರು ದಾರುಣ ಸಾವು! ಕುಂದಾಪುರ: ಸ್ನೇಹಿತರಿಬ್ಬರು ಸ್ನಾನಕ್ಕೆಂದು ನದಿಗೆ ತೆರಳಿದ ವೇಳೆ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ಮಧ್ಯಾಹ್ನ ತಾಲೂಕಿನ ಬೆಳ್ವೆಯಲ್ಲಿ ವರದಿಯಾಗಿದೆ. ಬೆಳ್ವೆ ಶ್ರೀಧರ...

ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ: ಮುಂದಿನ ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ ಮಾಡಲಾಗುವುದು ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ದ ನಿರ್ದಾಕ್ಷ್ಯೀಣ್ಯ ಕ್ರಮ...

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು: ಲೈಂಗಿಕ ಹಗರಣ ಪ್ರಕರಣದ ಆರೋಪಿಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ...

ಕರ್ನಾಟಕ ಯಕ್ಷಗಾನ ಅಕಾಡೆಮಿ- ಪ್ರಶಸ್ತಿ ಪಟ್ಟಿ ಪ್ರಕಟ

ಕರ್ನಾಟಕ ಯಕ್ಷಗಾನ ಅಕಾಡೆಮಿ- ಪ್ರಶಸ್ತಿ ಪಟ್ಟಿ ಪ್ರಕಟ ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಸರ್ಕಾರದ ನಿಯಮಾನುಸಾರ ಒಬ್ಬ ಗಣ್ಯರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಹಾಗೂ 5 ಜನ ಗಣ್ಯರನ್ನು ವಾರ್ಷಿಕ ಗೌರವ ಪ್ರಶಸ್ತಿ,...

Members Login

Obituary

Congratulations