ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ ಮುಖ್ಯಮಂತ್ರಿ ಅಂಕಿತ ಸಾಧ್ಯತೆ – ದರ ಪಟ್ಟಿ ಹೀಗಿದೆ
ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ ಮುಖ್ಯಮಂತ್ರಿ ಅಂಕಿತ ಸಾಧ್ಯತೆ - ದರ ಪಟ್ಟಿ ಹೀಗಿದೆ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಸರ್ಕಾರ ರಾಜ್ಯದಲ್ಲಿ 518 ಖಾಸಗಿ ಆಸ್ಪತ್ರೆಗಳನ್ನು ಗರುತಿಸಿದ್ದು,...
ಕಾಲೇಜು ವಿದ್ಯಾರ್ಥಿಗಳ ಗಲಾಟೆ; ಅಪಹರಣ ಮಾಡಿ, ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ
ಕಾಲೇಜು ವಿದ್ಯಾರ್ಥಿಗಳ ಗಲಾಟೆ; ಅಪಹರಣ ಮಾಡಿ, ಮಾರಣಾಂತಿಕ ಹಲ್ಲೆ - ಇಬ್ಬರ ಬಂಧನ
ಮಂಗಳೂರು: ಫುಟ್ ಬಾಲ್ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ...
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ನೇಮಕ
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ನೇಮಕ
ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ...
‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4ರ ವಿಜೇತೆ ಮೆಬಿನಾ ಮೈಕಲ್ ರಸ್ತೆ ಅಪಘಾತದಲ್ಲಿ ದುರ್ಮರಣ
'ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್' ಸೀಸನ್ 4ರ ವಿಜೇತೆ ಮೆಬಿನಾ ಮೈಕಲ್ ರಸ್ತೆ ಅಪಘಾತದಲ್ಲಿ ದುರ್ಮರಣ
ಮಂಡ್ಯ: ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಖ್ಯಾತ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಖ್ಯಾತಿಯ...
ಮಂಗಳೂರು ದಕ್ಷಿಣ ಬಿಜೆಪಿಯಿಂದ ನೇಪಾಲ ಸಂತ್ರಸ್ತರಿಗೆ 1 ಲಕ್ಷರೂ ಸಲ್ಲಿಕೆ
ಮಂಗಳೂರು: ಬಿಜೆಪಿಯ ಮಂಗಳೂರು ನಗರ ದಕ್ಷಿಣದಿಂದ ನೇಪಾಲ ಸಂತ್ರಸ್ತರಿಗಾಗಿ 1ಲಕ್ಷ ರೂ ಸಲ್ಲಿಸಿದೆ.
ನೇಪಾಲದ ಭೂಕಂಪ ಸಂತ್ರಸ್ತರಿಗೆ ಸಹಾಯ ನೀಡಲು ಮಂಗಳೂರು ನಗರದ ದಕ್ಷಿಣ ಬಿಜೆಪಿ ಮಂಡಲವು ಪಾದಯಾತ್ರೆಯ ಮೂಲಕ 1,01,786 ರೂ. ಗಳನ್ನು...
ಪ್ರತಿಭಾ ಕಾರಂಜಿ: ಮಂಗಳೂರು ನಗರದ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪ್ರತಿಭಾ ಕಾರಂಜಿ: ಮಂಗಳೂರು ನಗರದ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್ ಆಂಗ್ಲ ಮಾಧ್ಯಮ ಶಾಲೆಯ...
ಮಹಾಕಾಳಿಪಡ್ಪು ಕೆಳ ಸೇತುವೆ ಅಪೂರ್ಣ ಕಾಮಗಾರಿಯು ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಮಹಾಕಾಳಿಪಡ್ಪು ಕೆಳ ಸೇತುವೆ ಅಪೂರ್ಣ ಕಾಮಗಾರಿಯು ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು: ಕಳೆದ 4 ವರ್ಷಗಳ ಹಿಂದೆ ಜೆಪ್ಪು ಮಹಾಕಾಳಿಪಡ್ಪು ಅಂಡರ್ಬ್ರಿಜ್ಡ್ ಕಾಮಗಾರಿ ಪೂರ್ಣಗೊಂಡಿದ್ದರೂ, ಇನ್ನು ಅದನ್ನು ಸಾರ್ವಜನಿಕರಿಗೆ ಬಿಟ್ಟುಕೊಡದೇ ಇದ್ದು ಇಲ್ಲಿ ನೀರು ತುಂಬಿ...
ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಯ ಬಂಧನ
ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಯ ಬಂಧನ
ಮಂಗಳೂರು : ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವರದಿಯಾದ ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಯಾದ ಮೊಹಮ್ಮದ್ ಆಫ್ರೀದ್ ಎಂಬವರನ್ನು ದಿನಾಂಕ 15-02-2019 ರಂದು ಮಂಗಳೂರು ದಕ್ಷಿಣ ಠಾಣೆಯ...
ಬಿಜೆಪಿ ಯುವಮೋರ್ಚಾ ಬೈಕ್ ಜಾಥಾ ಕೈಬಿಡಲು ಸಚಿವ ಖಾದರ್ ಒತ್ತಾಯ
ಬಿಜೆಪಿ ಯುವಮೋರ್ಚಾ ಬೈಕ್ ಜಾಥಾ ಕೈಬಿಡಲು ಸಚಿವ ಖಾದರ್ ಒತ್ತಾಯ
ಮಂಗಳೂರು: ಬಿಜೆಪಿ ಯುವ ಮೋರ್ಚಾ ರಾಜ್ಯ ಸಮಿತಿ ದಕ ಜಿಲ್ಲೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಯೋಜಿಸಿದ ಬೈಕ್ ಜಾಥಾದಿಂದ ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇದ್ದು,...
ಗಣೇಶೋತ್ಸವಗಳನ್ನು ಆದರ್ಶ ರೀತಿಯಲ್ಲಿ ಆಚರಿಸಿರಿ! ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ
ಗಣೇಶೋತ್ಸವಗಳನ್ನು ಆದರ್ಶ ರೀತಿಯಲ್ಲಿ ಆಚರಿಸಿರಿ! ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ
ಪುತ್ತೂರು: ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಇವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗಣೇಶೋತ್ಸವ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟುವಂತೆ...


























