ಬಾಬರಿ ಮಸೀದಿಯ ದ್ವಂಸ ಸಂವಿಧಾನದ ನಾಶ – ಇಲ್ಯಾಸ್ ಮುಹಮ್ಮದ್ ತುಂಬೆ
ಬಾಬರಿ ಮಸೀದಿಯ ದ್ವಂಸ ಸಂವಿಧಾನದ ನಾಶ - ಇಲ್ಯಾಸ್ ಮುಹಮ್ಮದ್ ತುಂಬೆ
ಮಂಗಳೂರು: 'ಬಾಬರಿ ಮಸ್ಜಿದ್ ಮರಳಿ ಪಡೆಯೋಣ, ಭಾರತವನ್ನು ಮರಳಿ ಗಳಿಸೋಣ' ಎಂಬ ಘೋಷಣೆಯೊಂದಿಗೆ ಬಾಬರಿ ಮಸ್ಜಿದ್ ಪುನರ್ ನಿರ್ಮಾಣಕ್ಕೆ ಆಗ್ರಹಿಸಿ...
ಉಡುಪಿ: ಸಾರ್ಥಕ 20 ಸಂವತ್ಸರಗಳನ್ನು ಪೂರೈಸಿದ ಗಾಂಧಿ ಆಸ್ಪತ್ರೆ
ಉಡುಪಿ ನಗರದ ಹೃದಯಭಾಗದಲ್ಲಿರುವ ಗಾಂಧಿಆಸ್ಪತ್ರೆ, ಮೇ 5ರಂದು ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅರ್ಥಪೂರ್ಣ 20 ಸಂವತ್ಸರಗಳನ್ನು ಪೂರೈಸಲಿದೆ. ಎರಡು ದಶಕಗಳು ಪೂರ್ಣಗೊಂಡ ಸಂಭ್ರಮವನ್ನು ಆಸ್ಪತ್ರೆಯು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಲು ಸಿದ್ಧವಾಗುತ್ತಿದ್ದು, ದಿನಾಂಕ ಮೇ 5ರಂದು,...
ಶಾರ್ಜಾದಲ್ಲಿ ನವೆಂಬರ್ 19 ಮತ್ತು 20 ರಂದು 12ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ
ಶಾರ್ಜಾ ಕರ್ನಾಟಕ ಸಂಘ ಮತ್ತು ಹೃದಯ ವಾಹಿನಿ. ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ 2015 ನವೆಂಬರ್ 19 ಮತ್ತು 20 ರಂದು ಶಾರ್ಜಾದಲ್ಲಿ ಅದ್ದೂರಿಯಾಗಿ 12ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಶಾರ್ಜಾ...
ಗ್ರಾಮ ಪಂಚಾಯತಿಗೊಂದು “ಆದರ್ಶ ವಿದ್ಯಾಮಂದಿರ” ಸ್ಥಾಪಿಸಲು ಕಾರ್ಣಿಕ್ ಸಲಹೆ
ಗ್ರಾಮ ಪಂಚಾಯತಿಗೊಂದು “ಆದರ್ಶ ವಿದ್ಯಾಮಂದಿರ” ಸ್ಥಾಪಿಸಲು ಕಾರ್ಣಿಕ್ ಸಲಹೆ
ರಾಜ್ಯದಲ್ಲಿ ಜನಸಂಖ್ಯಾ ನಿಯಂತ್ರಣ, ಜನಸಂಖ್ಯೆ ಅಭಿವೃದ್ದಿಯನ್ನು ಪರಿಗಣಿಸದೇ ಅಗತ್ಯಕ್ಕಿಂತ ಹೆಚ್ಚು ಶಾಲೆಗಳ ಪ್ರಾರಂಭ, ಖಾಸಗಿ ಕ್ಷೇತ್ರದಲ್ಲಿ ಹೊಸ ಶಾಲೆಗಳ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ...
ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು
ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು
ಸುರತ್ಕಲ್ : ಇಲ್ಲಿನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಮೂರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ...
ನಿರಾಶ್ರಿತರ ಕೇಂದ್ರಕ್ಕೆ ಪರ್ಯಾಯ ನಿವೇಶನ: ಲೋಕಾಯುಕ್ತ ನ್ಯಾಯಮೂರ್ತಿ ಸೂಚನೆ
ನಿರಾಶ್ರಿತರ ಕೇಂದ್ರಕ್ಕೆ ಪರ್ಯಾಯ ನಿವೇಶನ: ಲೋಕಾಯುಕ್ತ ನ್ಯಾಯಮೂರ್ತಿ ಸೂಚನೆ
ಮಂಗಳೂರು : ನಗರದ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ವಿಶಾಲವಾದ ಬೇರೆ ಜಮೀನು ಮಂಜೂರು ಮಾಡಲು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು...
ಕೋಟ: ನಿಷ್ಟಾವಂತ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿದೆ ; ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್
ಕೋಟ: ಕಳೆದ 36 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಕೋಡಿ ಗ್ರಾಮ ಪಂಚಾಯಿತಿ ಸದಸ್ಯನಾಗಿ ನಂತರ ಅಧ್ಯಕ್ಷನಾಗಿಯೂ ಸೇವೆ ಸಲ್ಲಿಸಿ, ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಪಕ್ಷದ ವಿವಿಧ...
ಬಿಜೆಪಿಗರ ಗೋ ಪ್ರೀತಿ ವೇದಿಕೆಯ ಭಾಷಣಕ್ಕೆ ಮಾತ್ರ ಸೀಮಿತ – ಪ್ರಮೋದ್ ಮಧ್ವರಾಜ್
ಬಿಜೆಪಿಗರ ಗೋ ಪ್ರೀತಿ ವೇದಿಕೆಯ ಭಾಷಣಕ್ಕೆ ಮಾತ್ರ ಸೀಮಿತ – ಪ್ರಮೋದ್ ಮಧ್ವರಾಜ್
ಶೃಂಗೇರಿ: ಉಡುಪಿಯಲ್ಲಿ ಶಾಸಕನಾಗಿದ್ದ ಸಂದರ್ಭದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ನೂರಾರು ಕೋಟಿ ಅನುದಾನಗಳನ್ನು ತಂದು ಅಭಿವೃದ್ಧಿ ಮಾಡಲಾಗಿದೆ. ಸಂಸದೆ ಶೋಭಾ...
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರವಾಸ
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರವಾಸ
ಮಂಗಳೂರು : ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅ.16ರಂದು ದ.ಕ ಜಿಲ್ಲಾ ಪ್ರವಾಸ...
ಕೊಡವೂರು ಮಹಾ ರುದ್ರ ಯಾಗ : ಮಹರ್ಷಿ ಅನಂದ ಗುರೂಜಿಗೆ ಆಹ್ವಾನ
ಕೊಡವೂರು ಮಹಾ ರುದ್ರ ಯಾಗ : ಮಹರ್ಷಿ ಅನಂದ ಗುರೂಜಿಗೆ ಆಹ್ವಾನ
ಬೆಂಗಳೂರು: ಉಡುಪಿ ಜಿಲ್ಲೆಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ ರುದ್ರ ಯಾಗ...




























