ಕಾರಿಗೆ ಟಿಂಟೆಡ್ ಗ್ಲಾಸ್ ಹಾಕಿ ತಪ್ಪಿಸಿಕೊಂಡು ಹೋಗುತ್ತಿದ್ದ ಜೋಡಿಯನ್ನು ವಶಕ್ಕೆ ಪಡೆದ ಕದ್ರಿ ಪೊಲೀಸರು
ಕಾರಿಗೆ ಟಿಂಟೆಡ್ ಗ್ಲಾಸ್ ಹಾಕಿ ತಪ್ಪಿಸಿಕೊಂಡು ಹೋಗುತ್ತಿದ್ದ ಜೋಡಿಯನ್ನು ವಶಕ್ಕೆ ಪಡೆದ ಕದ್ರಿ ಪೊಲೀಸರು
ಮಂಗಳೂರು: ಪೋಲಿಸರು ನಿಲ್ಲಿಸಲು ಸೂಚನೆ ನೀಡಿದರೂ ಕಾರಿಗೆ ಟಿಂಟೆಡ್ ಗ್ಲಾಸ್ ಹಾಕಿಕೊಂಡು ಹೋಗುತ್ತಿದ್ದ ಜೋಡಿಯನ್ನು ಕದ್ರಿ ಪೋಲಿಸರು ಪಂಪ್...
ಉಡುಪಿ: ಮೊಬೈಲ್ ಕದ್ದು ಮಾರಾಟಕ್ಕೆ ಯತ್ನ ; ಆರೋಪಿಯ ಬಂಧನ
ಉಡುಪಿ: ಮಂಗಳೂರಿನಲ್ಲಿ ಕದ್ದ ಮೊಬೈಲನ್ನು ಉಡುಪಿಯಲ್ಲಿ ಮಾರಾಟ ಮಾಡಲು ಪ್ರಯತ್ನಿಸಿ ಪೋಲಿಸರಿಗೆ ಸಿಕ್ಕಿಬಿದ್ದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾನುವಾರ ನಡೆದಿದೆ.
ಬಂಧಿತ ಆರೋಪಿಯನ್ನು ಬೆಳಗಾಂ ಜಿಲ್ಲೆ ರಾಮದುರ್ಗ, ತಾಂಡ್ಯ ನಿವಾಸಿ...
ಬೈಂದೂರಿನಲ್ಲಿ ಕಂಡು ಕೇಳರಿಯದ ಜಲ ಪ್ರವಾಹ, ತತ್ತರಿಸಿದ ನಿವಾಸಿಗಳು
ಬೈಂದೂರಿನಲ್ಲಿ ಕಂಡು ಕೇಳರಿಯದ ಜಲ ಪ್ರವಾಹ, ತತ್ತರಿಸಿದ ನಿವಾಸಿಗಳು
ಕುಂದಾಪುರ: ಭಾನುವಾರ ರಾತ್ರಿಯಿಡೀ ಸುರಿದ ಭಾರೀ ಗಾಳಿ-ಮಳೆಗೆ ಬೈಂದೂರು ತಾಲೂಕಿನ ಸೌಪರ್ಣಿಕಾ, ಎಡಮಾವಿನಹೊಳೆ, ಸುಮನಾವತಿ ನದಿ ಉಕ್ಕಿ ಹರಿದ ಪರಿಣಾಮ ಸೋಮವಾರ ನಸುಕಿನ ಜಾವ...
ಕರ್ನಾಟಕ ಸಂಗೀತ ಕಾರ್ಯಾಗಾರ ಮತ್ತು ಸಂಗೀತ ಕಚೇರಿ ಉದ್ಘಾಟನೆ
ಕರ್ನಾಟಕ ಸಂಗೀತ ಕಾರ್ಯಾಗಾರ ಮತ್ತು ಸಂಗೀತ ಕಚೇರಿ ಉದ್ಘಾಟನೆ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡಮಿಯವರು ಶ್ರೀ ಚೆಂಗಲಪೇಟ್ ರಂಗನಾಥನ್ ಇವರ ಸಂಸ್ಮರಣೆಗಾಗಿ...
ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಯ ಬಗ್ಗೆಯೂ ಯೋಚಿಸಿ – ಜಯಪ್ರಕಾಶ್ ಹೆಗ್ಡೆ
ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಯ ಬಗ್ಗೆಯೂ ಯೋಚಿಸಿ – ಜಯಪ್ರಕಾಶ್ ಹೆಗ್ಡೆ
ಉಡುಪಿ : ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಮತ್ತು ಅನುದಾನಿತ 40 ಕಾಲೇಜುಗಳ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ...
ಅಪ್ರಾಪ್ತ ಮಗುವಿನ ಅಪಹರಣ – 2 ಗಂಟೆಯೊಳಗೆ ಆರೋಪಿಯ ಬಂಧನ
ಅಪ್ರಾಪ್ತ ಮಗುವಿನ ಅಪಹರಣ – 2 ಗಂಟೆಯೊಳಗೆ ಆರೋಪಿಯ ಬಂಧನ
ಮಂಗಳೂರು: ನಗರದ ಅಳಪೆ ಪಡೀಲ್ನಲ್ಲಿರುವ ಅರಣ್ಯ ಇಲಾಖೆಯ ಸಸ್ಯವನ ಬಳಿ ಶನಿವಾರ ಸಂಜೆ ನಡೆದ ಮಗು ಅಪಹರಣ ಪ್ರಕರಣವನ್ನು ಕೇವಲ 2 ಗಂಟೆಯೊಳಗೆ ಕಂಕನಾಡಿ...
ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೆ ನನಗೆ ಶ್ರೀರಕ್ಷೆ – ಸಂಸದೆ ಶೋಭಾ ಕರಂದ್ಲಾಜೆ
ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೆ ನನಗೆ ಶ್ರೀರಕ್ಷೆ - ಸಂಸದೆ ಶೋಭಾ ಕರಂದ್ಲಾಜೆ
ಕುಂದಾಪುರ : ಕರ್ನಾಟಕದಲ್ಲಿ ಪೊಲೀಸರ ಸಂಖ್ಯೆ ಕಡಿಮೆ ಇರುವುದರಿಂದಾಗಿ ನಾನು ವಯಕ್ತಿಕ ಭದ್ರತಾ ಸಿಬ್ಬಂದಿಯನ್ನು ತೆಗೆದುಕೊಂಡಿಲ್ಲ. ಈ ಹಿಂದೆ...
ಅಪ್ರಾಪ್ತೆಯ ಅತ್ಯಾಚಾರ ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ’ – ‘ಸಮಾಜದ ಆತ್ಮಸಾಕ್ಷಿಗೆ ಆಘಾತವಾದ ಘಟನೆ, ಎಂದ ಹೈಕೋರ್ಟ್
ಅಪ್ರಾಪ್ತೆಯ ಅತ್ಯಾಚಾರ ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ' - 'ಸಮಾಜದ ಆತ್ಮಸಾಕ್ಷಿಗೆ ಆಘಾತವಾದ ಘಟನೆ', ಎಂದ ಹೈಕೋರ್ಟ್
ಮಂಗಳೂರು: ವಾಮಂಜೂರಿನ ಉಳೈಬೆಟ್ಟು ಟೈಲ್ ಫ್ಯಾಕ್ಟರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು...
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಡಾ.ಮುಸ್ತಫಾ ಬಸ್ತಿಕೋಡಿ ನೇಮಕ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಡಾ.ಮುಸ್ತಫಾ ಬಸ್ತಿಕೋಡಿ ನೇಮಕ
ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ....
ಕೆಂಗೇರಿ ಚರ್ಚ್ ಮೇಲೆ ದುಷ್ಕರ್ಮಿಗಳಿಂದ ದಾಳಿ
ಕೆಂಗೇರಿ ಚರ್ಚ್ ಮೇಲೆ ದುಷ್ಕರ್ಮಿಗಳಿಂದ ದಾಳಿ
ಬೆಂಗಳೂರು: ದುಷ್ಕರ್ಮಿಗಳು ಕೆಂಗೇರಿ ಸ್ಯಾಟ್ಲೈಟ್ ಬಳಿ "ಸೇಂಟ್ ಫ್ರಾನ್ಸಿಸ್ ಅಸ್ಸಿಸ್ ಚರ್ಚ್" ಮೇಲೆ ದಾಳಿ ನಡೆಸಿ ವಿಕೃತ ಮೆರೆದಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸೋಮವಾರ ತಡರಾತ್ರಿ ಹಿಂಬಾಗಿಲನ್ನು...




























