ವಿಧಾನ ಪರಿಷತ್ತು ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ
ವಿಧಾನ ಪರಿಷತ್ತು ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ
ಬೆಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದಿಂದ ವಿಧಾನ ಪರಿಷತ್ತು ಗೆ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ...
ಕುಂದಾಪುರ: ರಸ್ತೆ ಅಪಘಾತದಲ್ಲಿ ಉದ್ಯಾವರ ಐಸಿವೈಎಮ್ ಅಧ್ಯಕ್ಷ ಮೃತ್ಯು
ಕುಂದಾಪುರ: ರಸ್ತೆ ಅಪಘಾತದಲ್ಲಿ ಉದ್ಯಾವರ ಐಸಿವೈಎಮ್ ಅಧ್ಯಕ್ಷ ಮೃತ್ಯು
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರ ಕೋಟೇಶ್ವರದ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ...
ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ಯುವಕ ಮೃತ್ಯು
ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ಯುವಕ ಮೃತ್ಯು
ಸುಳ್ಯ : ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್...
ಪ್ರಯಾಣಿಕರ ಲಗೇಜ್ ದುಬೈಯಲ್ಲೇ ಬಿಟ್ಟು ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ !
ಪ್ರಯಾಣಿಕರ ಲಗೇಜ್ ದುಬೈಯಲ್ಲೇ ಬಿಟ್ಟು ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ !
ಶನಿವಾರ ಸಂಜೆ ದುಬೈಯಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಹಲವು ಪ್ರಯಾಣಿಕರ ಲಗೇಜ್ಗಳನ್ನು ದುಬೈಯಲ್ಲೇ ಬಿಟ್ಟು ಬಂದಿರುವುದು...
ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ವತಿಯಿಂದ ಅಜ್ಜರಕಾಡು ಆಸ್ಪತ್ರೆಯಲ್ಲಿ ಬೃಹತ್ ಪ್ರತಿಭಟನೆ
ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಹಲವಾರು ವಿಷಯಗಳಲ್ಲಿ ಸಂಬಂಧ ಪಟ್ಟವರಿಗೆ ಮನವಿಸಲ್ಲಿಸುತ್ತಿದ್ದು, ಸಾಮಾನ್ಯ ಜನರಿಗೆ ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ, ಬಡ ಜನರಿಗೆ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಸಿಗದೆ...
4 ತಿಂಗಳಲ್ಲಿ 5 ಕೆಜಿ ತೂಕ ಇಳಿಸಿ, ಕೇಳಿದಲ್ಲಿ ವರ್ಗಾವಣೆ ಪೋಲಿಸರಿಗೆ ಅಣ್ಣಾಮಲೈ ಆಫರ್
4 ತಿಂಗಳಲ್ಲಿ 5 ಕೆಜಿ ತೂಕ ಇಳಿಸಿ, ಕೇಳಿದಲ್ಲಿ ವರ್ಗಾವಣೆ ಪೋಲಿಸರಿಗೆ ಅಣ್ಣಾಮಲೈ ಆಫರ್
ಚಿಕ್ಕಮಗಳೂರು: ಹೆಚ್ಚು ತೂಕವನ್ನು ಹೊಂದಿರುವ ಪೋಲಿಸರು ಇನ್ನು ನಾಲ್ಕು ತಿಂಗಳಲ್ಲಿ 5 ಕೆಜಿ ತೂಕ ಇಳಿಸಿಕೊಂಡರೆ ಅವರು ಕೇಳಿದ್ದಲ್ಲಿ...
ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ
ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ
ಮಂಗಳೂರು: ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ...
ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ – ಕಡ್ಲೂರು ಸತ್ಯನಾರಾಯಣಾಚಾರ್ಯ
ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ - ಕಡ್ಲೂರು ಸತ್ಯನಾರಾಯಣಾಚಾರ್ಯ
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕøತಿಕ ಅಭಿವೃದ್ಧಿ ಪ್ರತಿμÁ್ಠನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ಎನ್.ಎಸ್.ಎಸ್, ಮಾನವ...
ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಜಿಲ್ಲೆಯಲ್ಲಿ ಶಾಂತಿಯುತ ಮತದಾನ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಜಿಲ್ಲೆಯಲ್ಲಿ ಶಾಂತಿಯುತ ಮತದಾನ
ಉಡುಪಿ: ಜಿಲ್ಲೆಯಲ್ಲಿ ಇಂದು ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಯಾವುದೇ ಅಹಿತಕರ ಘಟನೆಗಳಿಲ್ಲದೇ ಶಾಂತಿಯುತವಾಗಿ ನಡೆಯಿತು.
...
ಮಂಚಿ : ಸಂಗ್ರಹಿಸಲಾದ ನೆರೆ ಪರಿಹಾರ ಸಾಮಾಗ್ರಿ ಹಸ್ತಾಂತರ
ಮಂಚಿ : ಸಂಗ್ರಹಿಸಲಾದ ನೆರೆ ಪರಿಹಾರ ಸಾಮಾಗ್ರಿ ಹಸ್ತಾಂತರ
ಉಡುಪಿ: ಮಂಚಿಯ ವಾಸುಕಿ ನಾಗಯಕ್ಷಿ ಬನದ ಭಕ್ತರು ಮತ್ತು ಯುವ ಸೇವಾ ಸಂಘ ದುಗ್ಲಿಪದವು ಇದರ ಸದಸ್ಯರು ರಾಜ್ಯದ ನೆರೆ ಸಂತ್ರಸ್ತರಿಗಾಗಿ ಸಂಗ್ರಹಿಸಲಾಗಿದ್ದ ಅಗತ್ಯ...



























