28.9 C
Mangalore
Saturday, June 20, 2026

ಕ್ರಿಸ್ಮಸ್ ವೇಳೆ ನಡೆದಿರುವುದು ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿ – ಭಾರತೀಯ ಕ್ರೈಸ್ತ ಒಕ್ಕೂಟ

ಕ್ರಿಸ್ಮಸ್ ವೇಳೆ ನಡೆದಿರುವುದು ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿ – ಭಾರತೀಯ ಕ್ರೈಸ್ತ ಒಕ್ಕೂಟ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದಾದ್ಯಂತ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳು ಜಾತ್ಯಾತೀತ ತತ್ವದಲ್ಲಿ ನಂಬಿಕೆ ಹೊಂದಿರುವ ವ್ಯವಸ್ಥೆಯ...

ಉಳ್ಳಾಲ ಬಾರ್ಜ್ ದುರಂತದ ಎಲ್ಲಾ ನೌಕರರ ರಕ್ಷಣೆ ಮಾಡಿದ ಕೋಸ್ಟ್ ಗಾರ್ಡ್ ಸಿಬಂದಿ

ಉಳ್ಳಾಲ ಬಾರ್ಜ್ ದುರಂತದ ಎಲ್ಲಾ ನೌಕರರ ರಕ್ಷಣೆ ಮಾಡಿದ ಕೋಸ್ಟ್ ಗಾರ್ಡ್ ಸಿಬಂದಿ ಮಂಗಳೂರು: ಉಳ್ಳಾಲದ ಮೊಗವೀರ ಪಟ್ಟಣದಲ್ಲಿ ಅರಬ್ಬೀ ಸಮುದ್ರದಲ್ಲಿ ಅಫಘಾತಕ್ಕೀಡಾಗಿದ್ದ ಬಾರ್ಜ್ ನಲ್ಲಿದ್ದ ಎಲ್ಲಾ 27 ನೌಕರನ್ನು ಕರಾವಳಿ ರಕ್ಷಣಾ ಪಡೆದ...

ಮಲ್ಪೆ ಕಡಲ ಕಿನಾರೆಯಲ್ಲಿ ಮತ್ಸ್ಯ ಮೇಳಕ್ಕೆ ಹರಿದು ಬಂದ ಜನಸಾಗರ

ಮಲ್ಪೆ ಕಡಲ ಕಿನಾರೆಯಲ್ಲಿ ಮತ್ಸ್ಯ ಮೇಳಕ್ಕೆ ಹರಿದು ಬಂದ ಜನಸಾಗರ ಉಡುಪಿ: ಮಲ್ಪೆ ಬೀಚ್ನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್, ಮೀನುಗಾರಿಕಾ ಇಲಾಖೆ ಸಹಭಾಗಿತ್ವದಲ್ಲಿ ಭಾನುವಾರ ಬೃಹತ್...

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು   ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ...

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 28 ನೇ ಶ್ರಮದಾನದ ವರದಿ

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 28 ನೇ ಶ್ರಮದಾನದ ವರದಿ ಮಂಗಳೂರು : ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 28ನೇ ಶ್ರಮದಾನ ಕಾರ್ಯಕ್ರಮವನ್ನು ನಗರದ ಮಣ್ಣಗುಡ್ಡೆಯಲ್ಲಿ ಆಯೋಜಿಸಲಾಯಿತು. ದಿನಾಂಕ...

ಉಡುಪಿ: ಮಾಜಿ ಸಚಿವ ವಸಂತ್ ವಿ ಸಾಲ್ಯಾನ್ ನಿಧನ ; ಗಣ್ಯರ ಕಂಬನಿ

ಉಡುಪಿ :  ರಾಜ್ಯದ ಮಾಜಿ ಸಚಿವ ವಸಂತ ವಿ. ಸಾಲ್ಯಾನ್ (75) ಅವರು ಶನಿವಾರ ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರು ಪತ್ನಿ ಮತ್ತು 2 ಹೆಣ್ಣುಮಕ್ಕಳನ್ನು ಆಗಲಿದ್ದಾರೆ. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ...

ಲಂಚ ಪಡೆಯುತ್ತಿದ್ದ ಎಸಿಬಿ ದಾಳಿ:  ಪ್ರಾಜೆಕ್ಟ್ ಇಂಜಿನಿಯರ್ ಬಂಧನ

ಲಂಚ ಪಡೆಯುತ್ತಿದ್ದ ಎಸಿಬಿ ದಾಳಿ:  ಪ್ರಾಜೆಕ್ಟ್ ಇಂಜಿನಿಯರ್ ಬಂಧನ ಮಂಗಳೂರು: ಮಂಗಳೂರು: ಸರಕಾರದಿಂದ ದೊರೆಯುವ ಬಯೋಗ್ಯಾಸ್ ಸಬ್ಸಿಡಿಗೆ ಏಜೆನ್ಸಿ ಮಾಲಕರೊಬ್ಬರಿಂದ ಮಂಗಳೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿರುವ ಸಮಗ್ರ ಗ್ರಾಮೀಣ ಇಂಧನ ಯೋಜನೆಯ ಪ್ರಾಜೆಕ್ಟ್ ಇಂಜಿನಿಯರ್ ಲಂಚ...

ಸಿದ್ದಿವಿನಾಯಕ ಪ್ರತಿಷ್ಠಾನದಿಂದ ಪ್ರಾಮಾಣಿಕ ರಿಕ್ಷಾ ಚಾಲಕನಿಗೆ ಸನ್ಮಾನ

ಸಿದ್ದಿವಿನಾಯಕ ಪ್ರತಿಷ್ಠಾನದಿಂದ ಪ್ರಾಮಾಣಿಕ ರಿಕ್ಷಾ ಚಾಲಕನಿಗೆ ಸನ್ಮಾನ ಮಂಗಳೂರು: ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ರಿಕ್ಷಾದಲ್ಲಿ ಮರೆತು ಬಿಟ್ಟು ಹೋಗಿದ್ದ ವಾರಸುದಾರರಿಗೆ ಪ್ರಾಮಾಣಿಕವಾಗಿ ಹಿಂತಿರುಗಿಸಿದ ರಿಕ್ಷಾ ಚಾಲಕ ಪ್ರತಾಪ್ ಶೆಟ್ಟಿ ಅವರನ್ನು...

ಮಂಗಳೂರು: ಸೇತುವೆಯಿಂದ ನದಿಗೆ ಉರುಳಿದ ಕಾರು ಇಬ್ಬರು ವಿದ್ಯಾರ್ಥಿಗಳ ಸಾವು

ಮಂಗಳೂರು: ಸೇತುವೆಯಿಂದ ಕಾರೊಂದು ಕೂಳೂರು ನದಿಗೆ ಉರುಳಿ ಬಿದ್ದ ಪರಿಣಾಮ ವಿದ್ಯಾರ್ಥಿಗಳಿಬ್ಬರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಗಳು ಬಂದರ್‌ನಲ್ಲಿನ  ವ್ಯಾಪಾರಿ, ಫ‌ಳ್ನೀರ್‌ ನಿವಾಸಿ ಮಹಮ್ಮದ್‌ ರಫೀಕ್‌ ಅವರ ಪುತ್ರ ಮಂಗಳೂರಿನ...

ಅಕ್ರಮ ಮರಳು ಸಾಗಾಟ ದಂಧೆ ನಡೆಯುತ್ತಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ – ಪೊಲೀಸ್ ಆಯುಕ್ತ ವಿಕಾಸ್ ಕುಮಾರ್

ಅಕ್ರಮ ಮರಳು ಸಾಗಾಟ ದಂಧೆ ನಡೆಯುತ್ತಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ - ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮಂಗಳೂರು: 2020ರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ...

Members Login

Obituary

Congratulations