32.5 C
Mangalore
Saturday, April 4, 2026

ಬಶೀರ್  ಕೊಲೆಯಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳ ಬಂಧನ

ಬಶೀರ್  ಕೊಲೆಯಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳ ಬಂಧನ ಮಂಗಳೂರು: ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ  ಬಳಿಯಲ್ಲಿ ಅಬ್ದುಲ್ ಬಶೀರ್ ಎಂಬವರ ಕೊಲೆಯಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು...

ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆಯೇ ನೈಜ ಶಿಕ್ಷಣ: ಡಾ. ಸಿದ್ದು ಪಿ ಅಲಗೂರ್

ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆಯೇ ನೈಜ ಶಿಕ್ಷಣ: ಡಾ. ಸಿದ್ದು ಪಿ ಅಲಗೂರ್   ಕಾರ್ಕಳ: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ. ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ. ಅದು...

ಜೂ.1ರಂದು ನಿವೇಯಸ್ ಮಂಗಳೂರು ಮ್ಯಾರಥಾನ್

ಜೂ.1ರಂದು ನಿವೇಯಸ್ ಮಂಗಳೂರು ಮ್ಯಾರಥಾನ್   ಮಂಗಳೂರು: ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ನಿವೇಯಸ್ ಮಂಗಳೂರು ಮ್ಯಾರಥಾನ್ 2024 ಅಧಿಕೃತವಾಗಿ ಜೂ. 1ರಂದು ಪ್ರಾರಂಭಗೊಳ್ಳಲಿದೆ ಎಂದು ನಿವೇಯಸ್ ಮಂಗಳೂರು ಮ್ಯಾರಥಾನ್‌ನ ನಿರ್ದೇಶಕ ಅಭಿಲಾಶ್ ಡೊಮಿನಿಕ್ ತಿಳಿಸಿದ್ದಾರೆ. ಮಂಗಳೂರು...

ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ...

ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016 ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 'ಆಳ್ವಾಸ್ ಪ್ರಗತಿ' ಉದ್ಯೋಗ ಮೇಳವನ್ನು ವಾರ್ಷಿಕವಾಗಿ ಉತ್ಕøಷ್ಠ ಮಟ್ಟದಲ್ಲಿ ಆಯೋಜಿಸಿದ್ದು, ಈ ಬಾರಿಜುಲೈ 2 ಮತ್ತು...

ಸೆ.1 ರಿಂದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ಸಾಧ್ಯತೆ – ಕೋಟ ಶ್ರೀನಿವಾಸ ಪೂಜಾರಿ

ಸೆ.1 ರಿಂದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ಸಾಧ್ಯತೆ - ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು: ಸೆಪ್ಟೆಂಬರ್ 1 ರಿಂದ ರಾಜ್ಯದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ನೀಡುವ ಸಾಧ್ಯತೆ ಎಂದು ಮುಜರಾಯಿ ಸಚಿವ...

ಅಕ್ಷರದಾಸೋಹ ನೌಕರರ ವೇತನ ಏರಿಕೆಗಾಗಿ CITU ಒತ್ತಾಯ

ಅಕ್ಷರದಾಸೋಹ ನೌಕರರ ವೇತನ ಏರಿಕೆಗಾಗಿ CITU  ಒತ್ತಾಯ ಮಂಗಳೂರು: ನಿರಂತರ ಹೋರಾಟ ನಡೆಸಿದರೂ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ಸು ಸರಕಾರ ಬರೀ ರೂ. 2,000/- ವೇತನ ನಿಗದಿಪಡಿಸಿ ನೌಕರರನ್ನು ದುಡಿಸುತ್ತಿದೆ. ನರೇಂದ್ರ ಮೋದಿ ನೇತೃತ್ವದ...

ಕಲಾಯಿ ಅಶ್ರಫ್ ಹತ್ಯೆ- ಎಸ್.ಡಿ.ಪಿ.ಐ ಆಕ್ರೋಶ; ಪರಿಹಾರಕ್ಕೆ ಒತ್ತಾಯ

ಕಲಾಯಿ ಅಶ್ರಫ್ ಹತ್ಯೆ- ಎಸ್.ಡಿ.ಪಿ.ಐ ಆಕ್ರೋಶ; ಪರಿಹಾರಕ್ಕೆ ಒತ್ತಾಯ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಳಿಯ ಕಲಾಯಿ ಅಶ್ರಫ್ ಎಂಬ ಸಾಮಾಜಿಕ ಕಾರ್ಯಕರ್ತನನ್ನು ದುಷ್ಕರ್ಮಿಗಳು ಇಂದು ಕೊಲೆ ಮಾಡಿದ್ದನ್ನು ಸೋಶಿಯಲ್ ಡೆಮಾಕ್ರಟಿಕ್...

ಕುದ್ರೋಳಿ ಸ್ಮಾರ್ಟ್ ಕಸಾಯಿ ಖಾನೆ ನಿರ್ಮಾಣ ಕೈ ಬಿಡುವಂತೆ ವಿಎಚ್ ಪಿ, ಬಜರಂಗದಳ ಆಗ್ರಹ

ಕುದ್ರೋಳಿ ಸ್ಮಾರ್ಟ್ ಕಸಾಯಿ ಖಾನೆ ನಿರ್ಮಾಣ ಕೈ ಬಿಡುವಂತೆ ವಿಎಚ್ ಪಿ, ಬಜರಂಗದಳ ಆಗ್ರಹ ಮಂಗಳೂರು : ಸ್ಮಾರ್ಟ್ ಸಿಟಿಯ ಹೆಸರಿನಲ್ಲಿ ಕುದ್ರೋಳಿಯಲ್ಲಿ ಶಾಶ್ವತವಾಗಿ ಪುನರ್ ರಚಿಸುವುದನ್ನು ಪ್ರತಿಭಟಿಸಿ ಹಾಗೂ ಸ್ಮಾರ್ಟ್ ಸಿಟಿಯ ಯೋಜನೆಯಿಂದ...

ಶ್ರೀಮತಿ ಶೆಟ್ಟಿ ಹತ್ಯೆ ಆರೋಪಿಗಳ ಬಂಧನ ಪೊಲೀಸ್ ಕಮೀಷನರ್ ಮತ್ತು ತಂಡಕ್ಕೆ ಶಾಸಕ ಕಾಮತ್ ಅಭಿನಂದನೆ

ಶ್ರೀಮತಿ ಶೆಟ್ಟಿ ಹತ್ಯೆ ಆರೋಪಿಗಳ ಬಂಧನ ಪೊಲೀಸ್ ಕಮೀಷನರ್ ಮತ್ತು ತಂಡಕ್ಕೆ ಶಾಸಕ ಕಾಮತ್ ಅಭಿನಂದನೆ ಮಂಗಳೂರು : ಶ್ರೀಮತಿ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆಗೈದ ಆರೋಪಿಗಳನ್ನು ಕೊಲೆಯಾದ ಮೂರು ದಿನಗಳ ಒಳಗೆ ಪತ್ತೆ...

ಸೆ. 30: ಕುಂದಾಪುರದಲ್ಲಿ ಹುಲಿವೇಷ ನೃತ್ಯ ಪ್ರದರ್ಶನ

ಸೆ. 30: ಕುಂದಾಪುರದಲ್ಲಿ ಹುಲಿವೇಷ ನೃತ್ಯ ಪ್ರದರ್ಶನ ಕುಂದಾಪುರ: ನಾಡಿನಾದ್ಯಂತ ಕುಂದಾಪ್ರ ಹುಲಿ ಎಂದೇ ಖ್ಯಾತಿ ಪಡೆದಿರುವ ನವರಾತ್ರಿ ಸಂದರ್ಭದಲ್ಲದಷ್ಟೆ ವೇಷ ತೊಟ್ಟು ನರ್ತಿಸುವ ಇಲ್ಲಿನ ಪಾರಂಪರಿಕ ಹುಲಿವೇಷದಾರಿಗಳ ನೃತ್ಯವು ಸೆಪ್ಟೆಂಬರ್ 30 ರಂದು...

Members Login

Obituary

Congratulations