25.7 C
Mangalore
Tuesday, July 21, 2026

ಕೆಪಿಎಸ್‌ಸಿ ಸದಸ್ಯ ಡಾ.ರೊನಾಲ್ಡ್ ಫೆರ್ನಾಂಡಿಸ್‌ಗೆ ಪ್ರೆಸ್ ಕ್ಲಬ್‌ನಿಂದ ಅಭಿನಂದನೆ

ಕೆಪಿಎಸ್‌ಸಿ ಸದಸ್ಯ ಡಾ.ರೊನಾಲ್ಡ್ ಫೆರ್ನಾಂಡಿಸ್‌ಗೆ ಪ್ರೆಸ್ ಕ್ಲಬ್‌ನಿಂದ ಅಭಿನಂದನೆ ಮಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಮಂಗಳೂರು ಪ್ರೆಸ್ ಕ್ಲಬ್‌ನ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಅವರನ್ನು ಪ್ರೆಸ್...

ಗಳಿಸಿದ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ – ಸ್ವಾಮಿ ಧರ್ಮ ಬಂಧುಜಿ

ಗಳಿಸಿದ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ - ಸ್ವಾಮಿ ಧರ್ಮ ಬಂಧುಜಿ ಮೂಡುಬಿದರೆ:- ಜೀವನದಲ್ಲಿ ಕಲಿತ ಜ್ಞಾನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ಯಶಸ್ಸನ್ನು ಗಳಿಸಬಹುದು ಎಂದು ಗುಜರಾತಿನ ರಾಷ್ಟ್ರಕಥಾ ಶಿಬಿರದ ಸಂಸ್ಥಾಪಕ ಸ್ವಾಮಿ ಧರ್ಮಬಂಧುಜಿ ತಿಳಿಸಿದರು. ಆಳ್ವಾಸ್...

ಇಸ್ಪೀಟು ಅಕ್ರಮ ಜುಗಾರಿ ಅಡ್ಡೆಗೆ ದಾಳಿ 44 ಮಂದಿ ಬಂಧನ

ಇಸ್ಪೀಟು ಅಕ್ರಮ ಜುಗಾರಿ ಅಡ್ಡೆಗೆ ದಾಳಿ 44 ಮಂದಿ ಬಂಧನ ಮಂಗಳೂರು :ಪಣಂಬೂರು ಠಾಣಾ ಸರಹದ್ದಿನ ಬೈಕಂಪಾಡಿ ಮೀನಕಳಿಯಾ ರಸ್ತೆಯ ಎಡಭಾಗ ಕಾಡುಪೊದರು ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ 44...

ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಣೆ

ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯಲ್ಲಿ 'ರೆಡ್ ಅಲರ್ಟ್' ಘೋಷಣೆ ಉಡುಪಿ: ಕರ್ನಾಟಕ ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಹೆಚ್ಚು...

ಯುವ ಕಾಂಗ್ರೆಸ್, ಎನ್ ಎಸ್ ಯು ಐ ಕಾರ್ಕಳ ವತಿಯಿಂದ ಯುವ ಚೈತನ್ಯ -2016

ಯುವ ಕಾಂಗ್ರೆಸ್, ಎನ್ ಎಸ್ ಯು ಐ ಕಾರ್ಕಳ ವತಿಯಿಂದ ಯುವ ಚೈತನ್ಯ -2016 ಕಾರ್ಕಳ: ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ವಿಧಾನಸಭಾ ಕ್ಷೇತ್ರ ಮತ್ತು ಎನ್ ಎಸ್ ಯು ಐ ಕಾರ್ಕಳ ವತಿಯಿಂದ...

ಆಳ್ವಾಸ್‍ನಲ್ಲಿ “ಜೀವನಕೌಶಲ್ಯ” ಕಾರ್ಯಾಗಾರ

ಆಳ್ವಾಸ್‍ನಲ್ಲಿ "ಜೀವನಕೌಶಲ್ಯ" ಕಾರ್ಯಾಗಾರ   ವಿದ್ಯಾಗಿರಿ: ಉತ್ತಮ ತರಬೇತುದಾರರಿಂದ ಪಡೆದ ವಿಷಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ತೆಂಕನಿಡಿಯೂರು ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕ ಪ್ರೊ. ಉದಯ ಶೆಟ್ಟಿ.ಕೆ ಹೇಳಿದರು. ಅವರು ಆಳ್ವಾಸ್...

ಭಕ್ತ ಸಾಗರದ ನಡುವೆ ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಮೈನರ್ ಬಾಸಿಲಿಕವಾಗಿ ಘೋಷಣೆ

ಭಕ್ತ ಸಾಗರದ ನಡುವೆ ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಮೈನರ್ ಬಾಸಿಲಿಕವಾಗಿ ಘೋಷಣೆ ಕಾರ್ಕಳ: ಸಂತ ಲಾರೆನ್ಸ್ ಪುಣ್ಯಕ್ಷೇತ್ರವನ್ನು ಮೈನರ್ ಬಾಸಿಲಿಕವಾಗಿ ಸಮರ್ಪಣೆ ಹಾಗೂ ಘೋಷಣೆ ಕಾರ್ಯಕ್ರಮ ಸೋಮವಾರ ಪುಣ್ಯಕ್ಷೇತ್ರದ ವಠಾರದಲ್ಲಿ ಅದ್ದೂರಿಯಿಂದ ಜರುಗಿತು. ಕಾರ್ಯಕ್ರಮಕ್ಕೆ...

ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಯುವಜನತೆಯ ಪಾತ್ರ ಹಿರಿದು- ಸಚಿವ ಪ್ರಮೋದ್ ಮಧ್ವರಾಜ್

ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಯುವಜನತೆಯ ಪಾತ್ರ ಹಿರಿದು- ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ: ‘ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಯುವಜನತೆಯ ಪಾತ್ರ ಮಹತ್ತರವಾದುದು. ಪ್ರತಿಭಾ ಸಂಪನ್ನ ಯುವಜನತೆ ಸಮುದಾಯದ ಬಹುದೊಡ್ಡ ಆಸ್ತಿ. ಅಂತಹ ಯುವಕರಲ್ಲಿ ಅಂತರ್ಗತವಾಗಿರುವ...

ಪುತ್ತೂರು : ದಾಂಪತ್ಯ ಕಲಹ ದುರಂತ ಅಂತ್ಯ

ಪುತ್ತೂರು : ದಾಂಪತ್ಯ ಕಲಹ ದುರಂತ ಅಂತ್ಯ ಪುತ್ತೂರು: ದಾಂಪತ್ಯ ಕಲಹ ದುರಂತ ಅಂತ್ಯ ಕಂಡ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಇಂದು (ಮಾ.20) ಬೆಳಗ್ಗೆ...

ಇಂಡಿಯನ್ ಸೋಶಿಯಲ್ ಫಾರಂ ನೆರವಿನಿಂದ ಸುಖಾಂತ್ಯಗೊಂಡ ಬೆಂಗಳೂರು ಮೂಲದ ದಂಪತಿಗಳ ಪ್ರಕರಣ

ಇಂಡಿಯನ್ ಸೋಶಿಯಲ್ ಫಾರಂ ನೆರವಿನಿಂದ ಸುಖಾಂತ್ಯಗೊಂಡ ಬೆಂಗಳೂರು ಮೂಲದ ದಂಪತಿಗಳ ಪ್ರಕರಣ ರಿಯಾದ್: ಬೆಂಗಳೂರು ಮೂಲದ ಚಾಂದ್ ಪಾಶ ಮತ್ತು ಅವರ ಆಮಿನಾಬಿ ದಂಪತಿಗಳು ಏಜೆಂಟಿನ ಮಾತಿಗೆ ಮರುಳಾಗಿ ಸೌದಿ ಅರೇಬಿಯಾದ ಪ್ರಾಯೋಜಕನ ಮನೆಯಲ್ಲಿ...

Members Login

Obituary

Congratulations