ಇಂದಿರಾ ಗಾಂಧಿ ನೆನಪಿನಲ್ಲಿ – ಮಹಿಳಾ ಕಾಂಗ್ರೆಸಿನಿಂದ ಆಹಾರ ಸಾಮಗ್ರಿ ವಿತರಣೆ
ಇಂದಿರಾ ಗಾಂಧಿ ನೆನಪಿನಲ್ಲಿ – ಮಹಿಳಾ ಕಾಂಗ್ರೆಸಿನಿಂದ ಆಹಾರ ಸಾಮಗ್ರಿ ವಿತರಣೆ
ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ನ ಆಶ್ರಯದಲ್ಲಿ ಇಂದಿರಾ ಗಾಂಧಿಯವರ 34ನೇ ಪುಣ್ಯ ತಿಥಿಯ ಅಂಗವಾಗಿ ಅಧ್ಯಕ್ಷರಾದ ವೆರೋನಿಕಾ ಕರ್ನೇಲಿಯೋರವರ ನೇತೃತ್ವದಲ್ಲಿ...
ಮಣಿಪಾಲ: ಪರೀಕ್ಷಾ ಕೊಠಡಿಯಿಂದ ಡಿಬಾರ್ ಆದ ವಿದ್ಯಾರ್ಥಿ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಮಣಿಪಾಲ: ಪರೀಕ್ಷಾ ಕೊಠಡಿಯಿಂದ ಡಿಬಾರ್ ಆದ ವಿದ್ಯಾರ್ಥಿ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಉಡುಪಿ: ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ ಮಹಡಿಯಲ್ಲಿರುವ ತರಗತಿ...
ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನು ಹರಿಸಿ ಚುನಾವಣೆ ಗೆದ್ದಿದೆ : ಜಗದೀಶ್ ಶೆಟ್ಟರ್
ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನು ಹರಿಸಿ ಚುನಾವಣೆ ಗೆದ್ದಿದೆ : ಜಗದೀಶ್ ಶೆಟ್ಟರ್
ಉಡುಪಿ: ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನು ಹರಿಸಿ ನಂಜನಗೂಡು ಮತ್ತು ಗುಂಡ್ಲುಪೇಟೆಯ ಚುನಾವಣೆಯನ್ನು ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್...
ಶಾಸಕ ಯಶಪಾಲ್ ಸುವರ್ಣ ವಾಟ್ಸಾಪ್ ಸಂಖ್ಯೆ ಹ್ಯಾಕ್, ಹಣ ನೀಡಂತೆ ಮನವಿ
ಶಾಸಕ ಯಶಪಾಲ್ ಸುವರ್ಣ ವಾಟ್ಸಾಪ್ ಸಂಖ್ಯೆ ಹ್ಯಾಕ್, ಹಣ ನೀಡಂತೆ ಮನವಿ
ಉಡುಪಿ: ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಅವರ WhatsApp ಸಂಖ್ಯೆ 9945246366 Hack ಆಗಿದ್ದು, ಹಲವು ವ್ಯಕ್ತಿಗಳಿಗೆ ಈ ಸಂಖ್ಯೆಯಿಂದ...
ಸಿದ್ದರಾಮಯ್ಯ ಸರಕಾರ ಹಿಂದುಳಿದ ವರ್ಗಕ್ಕೆ ಗರಿಷ್ಠ ಅನುದಾನ ನೀಡಿದೆ; ಪ್ರಮೋದ್ ಮಧ್ವರಾಜ್
ಸಿದ್ದರಾಮಯ್ಯ ಸರಕಾರ ಹಿಂದುಳಿದ ವರ್ಗಕ್ಕೆ ಗರಿಷ್ಠ ಅನುದಾನ ನೀಡಿದೆ; ಪ್ರಮೋದ್ ಮಧ್ವರಾಜ್
ಉಡುಪಿ: ಹಿಂದುಳಿದ ವರ್ಗದ ಸಮಾಜ ದೇಶದ ಶಕ್ತಿ. ಅವರಿಗೆ ರಾಜಕೀಯ ಶಕ್ತಿಯನ್ನು ಒದಗಿಸಿರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾ ಉಸ್ತುವಾರಿ...
ತೋಟಬೆಂಗ್ರೆಯಲ್ಲಿ ಜಿಲ್ಲೆಯ ಮಾದರಿ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕಾಮತ್ ಶಿಲಾನ್ಯಾಸ
ತೋಟ ಬೆಂಗ್ರೆಯಲ್ಲಿ ಜಿಲ್ಲೆಯ ಮಾದರಿ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕಾಮತ್ ಶಿಲಾನ್ಯಾಸ
ಮಂಗಳೂರಿನ ವಾರ್ಡ್ 60ನೇ ತೋಟ ಬೆಂಗ್ರೆಯಲ್ಲಿ ಜಿಲ್ಲೆಯಲ್ಲಿಯೇ ಮಾದರಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ...
ಜಿಲ್ಲಾ ಕಾರಾಗೃಹದಲ್ಲಿ ಹೊಸ ಕೈದಿಗೆ ವಿಚಾರಾಣಾಧೀನ ಕೈದಿಗಳಿಂದ ಹಲ್ಲೆ
ಜಿಲ್ಲಾ ಕಾರಾಗೃಹದಲ್ಲಿ ಹೊಸ ಕೈದಿಗೆ ವಿಚಾರಾಣಾಧೀನ ಕೈದಿಗಳಿಂದ ಹಲ್ಲೆ
ಉಡುಪಿ: ಹೊಸ ಕೈದಿಗೆ ವಿಚಾರಾಣಾಧೀನ ಕೈದಿಗಳು ಹಲ್ಲೆ ನಡೆಸಿದ ಘಟನೆ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ಭಾನುವಾರ ನವೆಂಬರ್ 27 ರ ರಾತ್ರಿ ಸಂಭವಿಸಿದೆ.
ನವೆಂಬರ್ 26...
ಗೌರಿ ಲಂಕೇಶ್ ಹತ್ಯೆ: ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ
ಗೌರಿ ಲಂಕೇಶ್ ಹತ್ಯೆ: ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ
ಬೆಂಗಳೂರು: ವಿಚಾರವಾದಿ ಕಲ್ಬುರ್ಗಿಯವರ ಹತ್ಯೆ ನಡೆದು ಮೂರು ವರ್ಷಗಳಾದ ಈ ಹೊತ್ತಿನಲ್ಲೇ ಇನ್ನೋರ್ವ ವಿಚಾರವಾದಿ ಮತ್ತು ಸಾಹಿತಿ ಗೌರಿ ಲಂಕೇಶ್ ರ ಹತ್ಯೆಯಾಗಿರುವುದು ಅತ್ಯಂತ...
ಮಂಗಳೂರು: ಮರಳುಗಾರಿಕೆಗೆ ಪ್ರತಿ ಎಕರೆಗೆ ತಿಂಗಳಿಗೆ 10 ಪರವಾನಿಗೆಯನ್ನು ನೀಡಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ದಕ್ಷಿಣ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಸಭೆ ಗುರುವಾರ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಜರುಗಿತು
ಸಭೆಯ ಅಧ್ಯಕ್ಷತೆಯನ್ನುವಹಿಸಿದ ಜಿಲ್ಲಾಧಿಕಾರಿಗಳು ಚರ್ಚಿಸಬೇಕಾದ ವಿಷಯದ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿಯನ್ನು ಸಮಿತಿ ಸದಸ್ಯರಿಗೆ ತಿಳಿಸುವಂತೆ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
ಉಪ...
ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ಸರಕಾರಿ ಸೇವೆಯತ್ತ ಆಸಕ್ತಿ ವಹಿಸಿ – ಬಿಷಪ್ ಜೆರಾಲ್ಡ್ ಲೋಬೊ
ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳು ಸರಕಾರಿ ಸೇವೆಯತ್ತ ಆಸಕ್ತಿ ವಹಿಸಿ – ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ ಮುಂದಿನ ಜೀವನದಲ್ಲಿ ಉನ್ನತ ಸ್ಥಾನ...


























