ಮಂಗಳೂರು: ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್
ಮಂಗಳೂರು: ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್
ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ...
ಸಮಾರಂಭಗಳಲ್ಲಿ ಮದ್ಯ ವಿತರಣೆ – ಸಿಎಲ್-5 ಸನ್ನದು ಕಡ್ಡಾಯ
ಸಮಾರಂಭಗಳಲ್ಲಿ ಮದ್ಯ ವಿತರಣೆ - ಸಿಎಲ್-5 ಸನ್ನದು ಕಡ್ಡಾಯ
ಮಂಗಳೂರು : ಸಾರ್ವಜನಿಕರು ಸಮುದಾಯ ಭವನ, ಸಭಾಭವನದಲ್ಲಿ ಮದುವೆ, ಔತಣಕೂಟ, ಹುಟ್ಟುಹಬ್ಬ ಇನ್ನಿತರ ಆಚರಣೆಗಳ ಸಂದರ್ಭದಲ್ಲಿ ಆಮಂತ್ರಿತ ಅತಿಥಿಗಳಿಗೆ ಮದ್ಯ ಸರಬರಾಜು ಮಾಡುವುದಾದಲ್ಲಿ...
ಜೆಎನ್ಯು ಕನ್ನಡ ಅಧ್ಯಯನ ಪೀಠದಲ್ಲಿ ಎಂಫಿಲ್ ಮತ್ತು ಪಿಎಚ್ಡಿ ಸಂಶೋಧನೆ ಆರಂಭಿಸಲು ಒತ್ತಾಯ
ಜೆಎನ್ಯು ಕನ್ನಡ ಅಧ್ಯಯನ ಪೀಠದಲ್ಲಿ ಎಂಫಿಲ್ ಮತ್ತು ಪಿಎಚ್ಡಿ ಸಂಶೋಧನೆ ಆರಂಭಿಸಲು ಒತ್ತಾಯ
ನವದೆಹಲಿ: ದೆಹಲಿ ಕರ್ನಾಟಕ ಸಂಘವು ದೇಶದ ರಾಜಧಾನಿಯಲ್ಲಿ ಕನ್ನಡ ಭಾಷೆಯ ಉಳಿವು ಮತ್ತು ಅಭಿವೃದ್ಧಿಗಾಗಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ಅವುಗಳಲ್ಲಿ ಜವಾಹರ್ಲಾಲ್...
‘ಸನಿಹ ಇನ್ನೂ ಸನಿಹ’ ಆಲ್ಬಮ್ ಸಾಂಗ್ ಬಿಡುಗಡೆ
“ಸನಿಹ ಇನ್ನೂ ಸನಿಹ” ಆಲ್ಬಮ್ ಸಾಂಗ್ ಬಿಡುಗಡೆ
ವಿದ್ಯಾಗಿರಿ: ಕಂಡ ಕನಸನ್ನು ನನಸಾಗಿಸುವುದು ಪ್ರತಿಯೊಬ್ಬರ ಜವಬ್ದಾರಿ ಎಂದು ಧನಲಕ್ಷ್ಮಿ ಕಾಶ್ಯೂ ಎಕ್ಸ್ಪೋರ್ಟ್ನ ಮಾಲಿಕ ಕೆ. ಶ್ರೀಪತಿ ಭಟ್ ಹೇಳಿದರು.
ಅವರು ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ...
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಶಾಸಕರಾದ ವೇದವ್ಯಾಸ ಕಾಮತ್ ರಿಗೆ ಮನವಿ
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಶಾಸಕರಾದ ವೇದವ್ಯಾಸ ಕಾಮತ್ ರಿಗೆ ಮನವಿ
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮುಂದಿನ ವಿಷಯಕ್ಕೆ ಸಂಬಂಧಿಸಿದಂತೆ ಮನವಿ ನೀಡಲಾಯಿತು. ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ 23 ಕ್ಕೂ...
ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ
ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಜ್ಜನ ರಾಜಕಾರಣಿ, ರಾಜ್ಯದ ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಬಿಜೆಪಿ...
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿ ಪ್ರಜೆಗಳು ಪತ್ತೆ
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿ ಪ್ರಜೆಗಳು ಪತ್ತೆ; ಗಡೀಪಾರು ಪ್ರಕ್ರಿಯೆಗೆ ಎಫ್ಆರ್ಆರ್ಒ ಚಾಲನೆ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯವಿರುವ ಬಗ್ಗೆ ದೊರೆತ ಖಚಿತ...
ಅನುಮತಿಯಿಲ್ಲದೇ ಸಭೆ ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ
ಅನುಮತಿಯಿಲ್ಲದೇ ಸಭೆ ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವುದು ಗಂಭೀರದ ವಿಷಯವಾಗಿದ್ದು, ಜಿಲ್ಲೆಯಲ್ಲಿ ಯಾವುದೇ...
ಮಂಗಳೂರು: ಆಯುಷ್ ಹಬ್ಬ- 2015
ಮಂಗಳೂರು: ಕರ್ನಾಟಕ ಸರಕಾರ, ಆಯುಷ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಆಯುಷ್ ಫೌಂಡೇಶನ್, ಮಂಗಳೂರು, ಜಂಟಿಯಾಗಿ ದಿನಾಂಕ 19.12.2015 ಮತ್ತು 20.12.2015ರಂದು ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಿರುವ ಆಯುಷ್ ಹಬ್ಬ-2015ರ ಪ್ರಯುಕ್ತ...
ಕ್ರಿಸ್ಮಸ್ ಆಚರಣೆಗೆ ಅಡ್ಡಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಖಂಡನೆ
ಕ್ರಿಸ್ಮಸ್ ಆಚರಣೆಗೆ ಅಡ್ಡಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಖಂಡನೆ
ಉಡುಪಿ: ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಹಾಗೂ ಕ್ರೈಸ್ತ ಸಮುದಾಯದ ಸಂಸ್ಥೆಗಳ ಮೇಲೆ ನಡೆಸಲಾದ ದಾಳಿಗಳು ದೇಶದ ಸಂವಿಧಾನ ಮತ್ತು ನಾಗರಿಕ ವ್ಯವಸ್ಥೆಯ ಮೇಲೆ...


























