2018-19ನೇ ಸಾಲಿನ ಮಾಮ್ ಇನ್ಸ್ಪೈರ್ ಅವಾರ್ಡ್ ಪ್ರದಾನ
2018-19ನೇ ಸಾಲಿನ ಮಾಮ್ ಇನ್ಸ್ಪೈರ್ ಅವಾರ್ಡ್ ಪ್ರದಾನ
ಮಂಗಳೂರು: ಬದುಕಿನಲ್ಲಿ ನಿರ್ದಿಷ್ಟ ಗುರಿ, ಬದ್ಧತೆ ಇದ್ದರೆ ಸಾಧನೆಯ ಹಾದಿ ಸುಗಮವಾಗುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ...
ಹಿಂದುಳಿದ ವರ್ಗಗಳ ಏಳ್ಗೆ ಬಿಜೆಪಿ ಯಿಂದ ಮಾತ್ರ ಸಾಧ್ಯ-ಬೇಲೂರು ಲಕ್ಷ್ಮಣ್
ಹಿಂದುಳಿದ ವರ್ಗಗಳ ಏಳ್ಗೆ ಬಿಜೆಪಿ ಯಿಂದ ಮಾತ್ರ ಸಾಧ್ಯ-ಬೇಲೂರು ಲಕ್ಷ್ಮಣ್
ಮಂಗಳೂರು : ರಾಜ್ಯದಲ್ಲಿ ಅಹಿಂದ ಹೆಸರಲ್ಲಿ ಅಧಿಕಾರ ಹಿಡಿದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗಗಳನ್ನು ಸಂಪೂರ್ಣ...
ಅಶ್ರಫ್ ಕೊಲೆ ಆರೋಪಿಗಳು ಬಂಟ್ವಾಳದಲ್ಲಿ ಕೋಮುಗಲಭೆ ಸೃಷ್ಟಿಸುವ ಉದ್ದೇಶವಿತ್ತು; ಐಜಿಪಿ ಹರಿಶೇಖರನ್
ಅಶ್ರಫ್ ಕೊಲೆ ಆರೋಪಿಗಳು ಬಂಟ್ವಾಳದಲ್ಲಿ ಕೋಮುಗಲಭೆ ಸೃಷ್ಟಿಸುವ ಉದ್ದೇಶವಿತ್ತು; ಐಜಿಪಿ ಹರಿಶೇಖರನ್
ಮಂಗಳೂರು: ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿಯನ್ನು ಬಂಧಿಸಿದ್ದು ಬಂಟ್ವಾಳದಲ್ಲಿ ಕೋಮು ಘರ್ಷಣೆ ನಡೆಸುವುದೇ ಆರೋಪಿಗಳ ಉದ್ದೇಶವಾಗಿತ್ತು ಎಂದು...
ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ, ತಪ್ಪಿದಲ್ಲಿ ದಂಡ – ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ
ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ, ತಪ್ಪಿದಲ್ಲಿ ದಂಡ - ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ...
ಮಂಗಳೂರು: ಮಾದಕ ವಸ್ತು ಮಾರಾಟ ಇಬ್ಬರ ಬಂಧನ
ಮಂಗಳೂರು: ಮಾದಕ ವಸ್ತು ಮಾರಾಟ ಇಬ್ಬರ ಬಂಧನ
ಮಂಗಳೂರು: ನಗರದ ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ನಿರೀಕ್ಷಕರಿಗೆ ದೊರೆತ ಖಚಿತ ವರ್ತಮಾನದಂತೆ, ಮಂಗಳೂರು ನಗರದ ಉರ್ವಾ ಚಿಲಿಂಬಿ ಶಿರ್ಡಿ ಸಾಯಿ ಮಂದಿರದ...
ದುಬೈ ನಿಂದ ಆಗಮಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಜ್ವರಬಾಧಿತ ವ್ಯಕ್ತಿ ನಾಪತ್ತೆ
ದುಬೈ ನಿಂದ ಆಗಮಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಜ್ವರಬಾಧಿತ ವ್ಯಕ್ತಿ ನಾಪತ್ತೆ
ಮಂಗಳೂರು: ಜ್ವರಬಾಧಿತನಾಗಿದ್ದ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದ್ದ ದುಬೈಯಿಂದ ಆಗಮಿಸಿದ್ದ ಪ್ರಯಾಣಿಕ ಇದೀಗ ಆಸ್ಪತ್ರೆಯಿಂದ ನಾಪತ್ತೆಯಾಗಿರುವುದಾಗಿ...
ಸ್ಟೂಡೆಂಟ್ ಸೋಲಾರ್ ಅಂಬಾಸಿಡರ್ ಕಾರ್ಯಗಾರ
ಸ್ಟೂಡೆಂಟ್ ಸೋಲಾರ್ ಅಂಬಾಸಿಡರ್ ಕಾರ್ಯಗಾರ
ಮೂಡುಬಿದಿರೆ: ಐಐಟಿ ಬಾಂಬೆ ಸಹಯೋಗದಲ್ಲಿ 150ನೇ ಗಾಂಧಿ ಜಯಂತಿ ಮತ್ತು ಸ್ಟೂಡೆಂಟ್ ಸೋಲಾರ್ ಅಂಬಾಸಿಡರ್ ಕಾರ್ಯಗಾರವನ್ನು ಆಳ್ವಾಸ್ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗವು ಹಮ್ಮಿಕೊಂಡಿತ್ತು.
ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ...
ಮಂಗಳೂರು: ನೇಪಾಳ ಭೂಕಂಪ ಪೀಡಿತರ ನೆರವಿಗಾಗಿ ಯಾಚನೆ
ಮಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಕೇಂದ್ರದಿಂದ ನೀಡಿದ ಕರೆಯಂತೆ ನೇಪಾಳದ ಭೂಕಂಪ ಸಂತ್ರಸ್ಥರ ಪರಿಹಾರಾರ್ಥವಾಗಿ ಏ.28, 29 ರಂದು ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಪ್ರತೀ ಮಂಡಲಗಳಲ್ಲೂ ತಂಡಗಳಲ್ಲಿ ಭೂಕಂಪ ಸಂತ್ರಸ್ಥರ...
ಗರೀಬ್ ಕಲ್ಯಾಣ ಅನ್ನ ಯೋಜನೆ ನವೆಂಬರ್ ಅಂತ್ಯದವರೆಗೂ ವಿಸ್ತರಣೆ: ಪ್ರಧಾನಿ ಮೋದಿ
ಗರೀಬ್ ಕಲ್ಯಾಣ ಅನ್ನ ಯೋಜನೆ ನವೆಂಬರ್ ಅಂತ್ಯದವರೆಗೂ ವಿಸ್ತರಣೆ: ಪ್ರಧಾನಿ ಮೋದಿ
ನವದೆಹಲಿ: ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ...
ಪ್ರವಾದಿ ಪೈಗಂಬರ್ ಬಗ್ಗೆ ಅವಹೇಳನ ಆರೋಪ; ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲು
ಪ್ರವಾದಿ ಪೈಗಂಬರ್ ಬಗ್ಗೆ ಅವಹೇಳನ ಆರೋಪ; ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲು
ಉಡುಪಿ: ಪ್ರವಾದಿ ಪೈಗಂಬರರು ಹಾಗೂ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಅತುಲ್ ಕುಮಾರ್ (ಮಧುಗಿರಿ ಮೋದಿ) ಎಂಬವರ...


























