27.5 C
Mangalore
Monday, December 1, 2025

ಕಾಂಗ್ರೆಸಿಗೆ ಜನಾದೇಶ ಲಭಿಸಿದ್ದಲ್ಲಿ ಕಾಪು ತಾಲೂಕು ಕೇಂದ್ರ : ವಿನಯ್ ಕುಮಾರ್ ಸೊರಕೆ

ಉಡುಪಿ: ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ದೊರಕಿದ್ದಲ್ಲಿ ಕಾಪುವನ್ನು ಮತ್ತೆ ತಾಲೂಕು ಕೇಂದ್ರವನ್ನಾಗಿ ಪರಿವರ್ತಿಸಲಾಗುವುದು ಎಂದು ಕಾಪು ಕ್ಷೇತ್ರದ ಶಾಸಕ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಅವರು ಕಾಪು...

ನೇಣು ಬಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ನೇಣು ಬಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ತೊಕ್ಕೊಟ್ಟು ಸಮೀಪದ ಪೆರ್ಮನ್ನೂರಿನ ಸೈಂಟ್‌ ಸೆಬೆಸ್ಟಿಯನ್‌ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಲಚ್ಚಿಲ್‌ ಎಂಬಲ್ಲಿ...

ಚಪ್ಪಾಳೆ ಗಿಟ್ಟಿಸಲು ಎಬಿವಿಪಿ ಮಾಡುವ ಆರೋಪಕ್ಕೆ ಪ್ರತಿಕ್ರಿಯಿಸಲ್ಲ : ಅಣ್ಣಾಮಲೈ

ಚಪ್ಪಾಳೆ ಗಿಟ್ಟಿಸಲು ಎಬಿವಿಪಿ ಮಾಡುವ ಆರೋಪಕ್ಕೆ ಪ್ರತಿಕ್ರಿಯಿಸಲ್ಲ : ಅಣ್ಣಾಮಲೈ ಚಿಕ್ಕಮಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕಮಗಳೂರು ಕಾಲೇಜು ವಿದ್ಯಾರ್ಥಿ ಅಭಿಷೇಕ್ ಸಾವಿನ ಕುರಿತಾಗಿ ಎಬಿವಿಪಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ...

ಮಲ್ಪೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

ಮಲ್ಪೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ ಉಡುಪಿ: ಅಪರಿಚಿತ ಗಂಡಸಿನ ಶವವೊಂದು ಮಲ್ಪೆ ಠಾಣಾ ವ್ಯಾಪ್ತಿಯ ತೊಟ್ಟಾಂ ಬೀಚ್ ಬಳಿಯಲ್ಲಿ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯು ಸುಮಾರು 60 ವರ್ಷ ವಯಸ್ಸಿನವರಾಗಿದ್ದು, ನೀಲಿ ಪೀಟರ್...

ಸುರತ್ಕಲ್: ಬೆಂಕಿ ಆಕಸ್ಮಿಕ; ಹೆದ್ದಾರಿ ಮಧ್ಯೆ ಸುಟ್ಟು ಕರಕಲಾದ ಬಿಎಂಡಬ್ಲ್ಯೂ ಕಾರು

ಸುರತ್ಕಲ್: ಬೆಂಕಿ ಆಕಸ್ಮಿಕ; ಹೆದ್ದಾರಿ ಮಧ್ಯೆ ಸುಟ್ಟು ಕರಕಲಾದ ಬಿಎಂಡಬ್ಲ್ಯೂ ಕಾರು   ಸುರತ್ಕಲ್ : ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್...

ಕೆಎಂಸಿ ಅತ್ತಾವರ ರಜತ ಸಂಭ್ರಮ ಕೊಡುಗೆ – ಬಿಪಿಎಲ್ ಕುಟುಂಬಿಕರಿಗೆ 25 ಸಾವಿರ ವರೆಗೆ ಉಚಿತ ವೈದಕೀಯ ಸವಲತ್ತುಗಳು

ಕೆಎಂಸಿ ಅತ್ತಾವರ ರಜತ ಸಂಭ್ರಮ ಕೊಡುಗೆ - ಬಿಪಿಎಲ್ ಕುಟುಂಬಿಕರಿಗೆ 25 ಸಾವಿರ ವರೆಗೆ ಉಚಿತ ವೈದಕೀಯ ಸವಲತ್ತುಗಳು ಮಂಗಳೂರು: ಡಾ| ಟಿ.ಎಂ.ಪೈ ಅವರ ಕನಸನ್ನು ಅನುಸರಿಸಿ ಸಮಾಜವನ್ನು ಕಾಡುವ ಮೂರು ಪ್ರಮುಖ ಸಮಸ್ಯೆಗಳಾದ...

ಅಣ್ಣಾಮಲೈ ಸೇರಿ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳು ಬೆಂಗಳೂರಿಗೆ ವರ್ಗಾವಣೆ

ಅಣ್ಣಾಮಲೈ ಸೇರಿ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳು ಬೆಂಗಳೂರಿಗೆ ವರ್ಗಾವಣೆ ಚಿಕ್ಕಮಗಳೂರು: ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಸಿ ಮುಟ್ಟಿಸಿದ್ದಾರೆ....

ವರ್ಷದೊಳಗೆ ತ್ಯಾಜ್ಯ ಮುಕ್ತ ಜಿಲ್ಲೆಯಾಗಿ ಉಡುಪಿ- ಪ್ರಮೋದ್ ಮಧ್ವರಾಜ್

ವರ್ಷದೊಳಗೆ ತ್ಯಾಜ್ಯ ಮುಕ್ತ ಜಿಲ್ಲೆಯಾಗಿ ಉಡುಪಿ- ಪ್ರಮೋದ್ ಮಧ್ವರಾಜ್  ಉಡುಪಿ: ಜಿಲ್ಲೆಯಲ್ಲಿ ಪ್ರತಿ ಮನೆಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ ಒಂದು ವರ್ಷದೊಳಗೆ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ...

ಜಾತಿ ಸಮೀಕ್ಷೆ ಆಧಾರದಲ್ಲಿ ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ಕ್ರಮ

ಜಾತಿ ಸಮೀಕ್ಷೆ ಆಧಾರದಲ್ಲಿ ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ಕ್ರಮ ಉಡುಪಿ: ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಉದ್ಘಾಟನಾ ಸಮಾರಂಭ ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಪಕ್ಷಕ್ಕೆ ಮಾರಕ – ಕಾಪು ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಗೌರೀಶ್...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಪಕ್ಷಕ್ಕೆ ಮಾರಕ - ಕಾಪು ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಗೌರೀಶ್ ಕೋಟ್ಯಾನ್ ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ತುಚ್ಛವಾಗಿ ಮಾತಾಡಿ ಬಿಜೆಪಿಗರಿಗೆ ಕಾಂಗ್ರೆಸ್...

Members Login

Obituary

Congratulations