ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ದಸರಾ...
ಕಾಶ್ಮೀರದಲ್ಲಿ 370 ವಿಧಿ ರದ್ದು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಕ್ರಮ ಸ್ವಾಗತಾರ್ಹ – ನಯನಾ ಗಣೇಶ್
ಕಾಶ್ಮೀರದಲ್ಲಿ 370 ವಿಧಿ ರದ್ದು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಕ್ರಮ ಸ್ವಾಗತಾರ್ಹ – ನಯನಾ ಗಣೇಶ್
ಉಡುಪಿ: ದೇಶದ ಮುಕುಟ ಮಣಿ ಕಾಶ್ಮೀರದಲ್ಲಿ 370 ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ...
ಕರ್ನಾಟಕ ಕಾರ್ಮಿಕರ ವೇದಿಕೆಗೆ ನೂತನ ಸದಸ್ಯರ ಸೇರ್ಪಡೆ
ಕರ್ನಾಟಕ ಕಾರ್ಮಿಕರ ವೇದಿಕೆಗೆ ನೂತನ ಸದಸ್ಯರ ಸೇರ್ಪಡೆ
ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ (ರಿ) ನ ಮಹಾಸಭೆ ಇತ್ತೀಚೆಗೆ ವೇದಿಕೆಯ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಕೂಲಿ-ಕಾರ್ಮಿಕರ ಅಭಿವೃದ್ಧಿ ಮತ್ತು ಸಂಕಷ್ಟಗಳ ಬಗ್ಗೆ ಚರ್ಚಿಸಲಾಯಿತು ಹಾಗೂ ಇದೇ...
ಮಂಗಳೂರು| ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು
ಮಂಗಳೂರು| ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು
ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ...
ಶಾಲೆಯಿಂದ ಹೊರಗುಳಿದ ಮಕ್ಕಳ ವಿಶೇಷ ದಾಖಲಾತಿ ಆಂದೋಲನ
ಶಾಲೆಯಿಂದ ಹೊರಗುಳಿದ ಮಕ್ಕಳ ವಿಶೇಷ ದಾಖಲಾತಿ ಆಂದೋಲನ
ಉಡುಪಿ: ಶಾಲೆಯಿಂದ ಹೊರಗುಳಿದ ಮಕ್ಕಳ ವಿಶೇಷ ದಾಖಲಾತಿ ಆಂದೋಲನವನ್ನು ಇಂದು ಬೀಡಿನಗುಡ್ಡೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಯಿತು.
ವಿದ್ಯಾಂಗ ಇಲಾಖೆಯ ಉಪನಿರ್ದೇಶಕ ದಿವಾಕರ ಶೆಟ್ಟಿಯವರ ಮಾರ್ಗದರ್ಶನದಲ್ಲಿ...
ಕ್ಯಾಂಪಸ್ ವಿಂಗ್ ಕೇಂದ್ರ ಸಮಿತಿಯ ಕ್ಯಾಂಪಸ್ ಯಾತ್ರೆ
ಕ್ಯಾಂಪಸ್ ವಿಂಗ್ ಕೇಂದ್ರ ಸಮಿತಿಯ ಕ್ಯಾಂಪಸ್ ಯಾತ್ರೆ
ಮಂಗಳೂರು : ಎಸ್.ಕೆ.ಎಸ್.ಎಸ್.ಎಫ್ ಕ್ಯಾಂಪಸ್ ವಿಂಗ್ ಕೇಂದ್ರ ಸಮಿತಿ ವತಿಯಿಂದ ಜನವರಿ 11 ರಿಂದ 19 ರ ವರೆಗೆ ನಡೆಯಲಿರುವ ಕ್ಯಾಂಪಸ್ ಯಾತ್ರೆಯ ಭಾಗವಾಗಿ ಸಮಸ್ತ...
ಕುವೈಟ್ ತೈಲ ಕಂಪೆನಿಯಲ್ಲಿ ಅಗ್ನಿ ದುರಂತ – ಮಂಗಳೂರಿನ ಯುವಕ ಸಾವು
ಕುವೈಟ್ ತೈಲ ಕಂಪೆನಿಯಲ್ಲಿ ಅಗ್ನಿ ದುರಂತ – ಮಂಗಳೂರಿನ ಯುವಕ ಸಾವು
ಮಂಗಳೂರು: ಕುವೈಟ್ ನ ತೈಲ ಮತ್ತು ಅನಿಲ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ವ್ಯಕ್ತಿಯೋರ್ವರು ಅಗ್ನಿ ದುರಂತದಲ್ಲಿ ಜೂನ್ 14 ರಂದು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು...
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ಸಂಬಳ ನೀಡಲು ಕ್ಯಾ. ಕಾರ್ಣಿಕ್ ಮನವಿ
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ಸಂಬಳ ನೀಡಲು ಕ್ಯಾ. ಕಾರ್ಣಿಕ್ ಮನವಿ
ಮಂಗಳೂರು: ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ಸಂಬಳ ನೀಡಲು ಆದೇಶ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ...
ಕೇಂದ್ರ ಮಾರುಕಟ್ಟೆ ಸ್ಥಳಾಂತರಗೊಳ್ಳಲು ನಿರಾಕರಣೆ – ವ್ಯಾಪಾರಿಗಳೊಂದಿಗೆ ಸಭೆ
ಕೇಂದ್ರ ಮಾರುಕಟ್ಟೆ ಸ್ಥಳಾಂತರಗೊಳ್ಳಲು ನಿರಾಕರಣೆ – ವ್ಯಾಪಾರಿಗಳೊಂದಿಗೆ ಸಭೆ
ಮಂಗಳೂರು: ಮಂಗಳೂರಿನ ಹೃದಯಭಾಗದಲ್ಲಿರುವ ಕೇಂದ್ರ ಮಾರುಕಟ್ಟೆಯ ತರಕಾರಿ ಸಗಟು ಹಾಗೂ ಚಿಲ್ಲರೆ ವ್ಯಾಪಾರಸ್ತರು ಬೈಕಂಪಾಡಿ ಎಪಿಎಂಸಿ ಮಾರುಕಟ್ಟೆಯ ಜಾಗಕ್ಕೆ ಸ್ಥಳಾಂತರಗೊಳ್ಳಲು ನಿರಾಕರಿಸಿದ ಕಾರಣ ಮಂಗಳೂರು...
ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಭಕ್ತಿಯಾತ್ರೆ
ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು....


























