ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಬಂಧಿಸಿದ ಕಾವೂರು ಪೊಲೀಸರು

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಬಂಧಿಸಿದ ಕಾವೂರು ಪೊಲೀಸರು ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಜೂಜಾಟ ಆಡುತ್ತಿದ್ದ ಧಂಧೆಗೆ ಧಾಳಿ ನಡೆಸಿ ಕಾಫೂರು ಪೊಲೀಸರು ಏಳು ಮಂದಿಯನ್ನು...

ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್‌ ಭೇಟಿ

ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್‌ ಭೇಟಿ ಉಳ್ಳಾಲ : ಕುತ್ತಾರು ದೆಕ್ಕಾಡುವಿನ ಕೊರಗಜ್ಜ ಆದಿತಳಕ್ಕೆ ಡಿ ಬಾಸ್‌ ದರ್ಶನ್‌ ಸಹಿತ ಹಲವು ನಟರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ...

ಡಿಸಿಎಂಗಳು, ಸಚಿವರ ನಡುವೆ ಸಮನ್ವಯ ಇಲ್ಲ! ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಡಿಕೆಶಿ

ಡಿಸಿಎಂಗಳು, ಸಚಿವರ ನಡುವೆ ಸಮನ್ವಯ ಇಲ್ಲ! ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಡಿಕೆಶಿ ಬೆಂಗಳೂರು: ಕೊರೊನಾ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿರುವ ಡಿಸಿಎಂ ಹಾಗೂ ಸಚಿವರ ನಡುವೆ ಸಮನ್ವಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ...

ಹೆಜಮಾಡಿ, ಗಂಗೊಳ್ಳಿ ಬಂದರು ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ : ಯಶ್ಪಾಲ್ ಸುವರ್ಣ ಹರ್ಷ

ಹೆಜಮಾಡಿ, ಗಂಗೊಳ್ಳಿ ಬಂದರು ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ : ಯಶ್ಪಾಲ್ ಸುವರ್ಣ ಹರ್ಷ ಉಡುಪಿ : ಕರಾವಳಿ ಭಾಗದ ಮೀನುಗಾರರ ಬಹು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮತ್ತು ಗಂಗೊಳ್ಳಿ ಮೀನುಗಾರಿಕಾ ಬಂದರು...

ಕರ್ನಾಟಕ ಪ್ರದೇಶ ವಿದ್ಯಾರ್ಥಿ ಜೆಡಿಎಸ್ ದಕ ಜಿಲ್ಲಾ ಘಟಕ ಉದ್ಘಾಟನೆ

ಕರ್ನಾಟಕ ಪ್ರದೇಶ ವಿದ್ಯಾರ್ಥಿ ಜೆಡಿಎಸ್ ದಕ ಜಿಲ್ಲಾ ಘಟಕ ಉದ್ಘಾಟನೆ ಮಂಗಳೂರು: ಕರ್ನಾಟಕ ಪ್ರದೇಶ ವಿದ್ಯಾರ್ಥಿ ಜನತಾದಳ ದಕ್ಷಿಣ ಕನ್ನಡ ಜಿಲ್ಲಾ ನೂತನ ಘಟಕ ಉದ್ಘಾಟನಾ ಸಮಾರಂಭವು ಮಂಗಳೂರು ನಗರದ ಮಿನಿ ವಿಧಾನಸೌಧ ಬಳಿಯ...

ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ರಚನೆಗೆ ಉಡುಪಿ ಜಿಲ್ಲಾ ಎನ್ ಎಸ್ ಯು ಐ ಸ್ವಾಗತ

ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ರಚನೆಗೆ ಉಡುಪಿ ಜಿಲ್ಲಾ ಎನ್ ಎಸ್ ಯು ಐ ಸ್ವಾಗತ ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತು ನಿಯಂತ್ರಣಕ್ಕಾಗಿ ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ...

ಯುವಪೀಳಿಗೆ ದೇಶದ ದೊಡ್ಡ ಸಂಪತ್ತು: ವಿನಯಕುಮಾರ್ ಸೊರಕೆ

ಪಡುಬಿದ್ರಿ: ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ಯುವಜನಾಂಗಕ್ಕೆ ತಿಳಿಸುವಲ್ಲಿ ಕಾಂಗ್ರೆಸ್ ಪಕ್ಷ ಹಿಂದೆ ಬಿದ್ದಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಭಾನುವಾರ ಎರ್ಮಾಳು ತೆಂಕ ರಾಜೀವಗಾಂಧಿ ತರಬೇತಿ...

ಹೊತ್ತಿ ಉರಿದ ಟೆಂಪೋ ಟ್ರಾವೆಲ್ಲರ್: ಊರಿಗೆ ಮರಳುವ ಸಂತಸದಲ್ಲಿರುವಾಗಲೇ ಬಿಗ್ ಶಾಕ್!

ಹೊತ್ತಿ ಉರಿದ ಟೆಂಪೋ ಟ್ರಾವೆಲ್ಲರ್: ಊರಿಗೆ ಮರಳುವ ಸಂತಸದಲ್ಲಿರುವಾಗಲೇ ಬಿಗ್ ಶಾಕ್! ಕುಂದಾಪುರ: ಕುಂದಾಪುರ ಮೂಲದ ಕುಟುಂಬವೊಂದು ಟೆಂಪೋ ಟ್ರಾವೆಲ್ಲರ್ ಮೂಲಕ ಮುಂಬೈನಿಂದ ಊರಿಗೆ ಮರಳುತ್ತಿರುವ ವೇಳೆಯಲ್ಲಿ ಬಸ್ ಆಕಸ್ಮಿಕ ಬೆಂಕಿಗಾಹುತಿಯಾದ ಘಟನೆ ಸೋಮವಾರ...

ಉಡುಪಿ: ನವೆಂಬರ್ 29 ರಂದು ಕರ್ನಾಟಕ ಕಾರ್ಮಿಕ ವೇದಿಕೆಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ   ಕಾರ್ಮಿಕ ಜನಜಾಗೃತಿ ಸಮಾವೇಶ

ಉಡುಪಿ: ಕರ್ನಾಟಕ ಕಾರ್ಮಿಕ ವೇದಿಕೆಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಬೃಹತ್ ಕಾರ್ಮಿಕ ಜನಜಾಗೃತಿ ಸಮಾವೇಶವನ್ನು ಎಮ್ ಜಿಎಮ್ ಕಾಲೇಜಿನ ಮೈದಾನದಲ್ಲಿ ನವೆಂಬರ್ 29ರಂದು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ಹೇಳಿದರು. ಅವರು...

ಎ.ಎನ್.ಎಫ್ ಹೆಡ್ ಕಾನ್ ಸ್ಟೆಬಲ್ ನಿಂದ ಸ್ಪೋಟಕ ಪ್ರದರ್ಶಿಸಿ ಬೆದರಿಕೆ – ಪ್ರಕರಣ ದಾಖಲು

ಎ.ಎನ್.ಎಫ್ ಹೆಡ್ ಕಾನ್ ಸ್ಟೆಬಲ್ ನಿಂದ ಸ್ಪೋಟಕ ಪ್ರದರ್ಶಿಸಿ ಬೆದರಿಕೆ – ಪ್ರಕರಣ ದಾಖಲು ಕಾರ್ಕಳ: ಸಮೀಪದ ರಾಮಸಮುದ್ರ ಎಂಬಲ್ಲಿರುವ ನಕ್ಸಲ್‌ ನಿಗ್ರಹ ಪಡೆಯ ಕ್ಯಾಂಪ್‌ನಲ್ಲಿ (ಎ.ಎನ್. ಎಫ್) ಹೆಡ್‌ಕಾನ್‌ಸ್ಟೆಬಲ್‌ ಪಿಸ್ತೂಲ್‌ ಮತ್ತು ಸ್ಫೋಟಕ...

Members Login

Obituary

Congratulations