ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಚರ್ಚೆಗೆ ಕೇಶವ ಪ್ರಸಾದ್ ಆಗ್ರಹ

ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಚರ್ಚೆಗೆ ಕೇಶವ ಪ್ರಸಾದ್ ಆಗ್ರಹ ಉಡುಪಿ: ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡುವ ಮುನ್ನ ದಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಜಾತಿ ಗಣತಿ ವರದಿಯನ್ನು...

ಉಡುಪಿ: ಇಂದಿರಾನಗರ ಮನೆಗಳವು- ಇಬ್ಬರ ಬಂಧನ

ಉಡುಪಿ: ಇಂದಿರಾನಗರ ಮನೆಗಳವು- ಇಬ್ಬರ ಬಂಧನ ಉಡುಪಿ: ಇಂದಿರಾನಗರದ ಶಿವಳ್ಳಿ ಎಂಬುವರ ಮನೆಯಲ್ಲಿ ಈಚೆಗೆ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.   ಇಂಣದಿರಾನಗರದ ಮಹಮ್ಮದ್ ಫಾರೂಖ್‌ ಹಾಗೂ ಕುಕ್ಕಿಕಟ್ಟೆಯ...

ಯಕ್ಷಾಶ್ರಯ ಯೋಜನೆಗೆ ನಟ ಪುನೀತ್‍ ರಿಂದ ನೆರವು

ಯಕ್ಷಾಶ್ರಯ ಯೋಜನೆಗೆ ನಟ ಪುನೀತ್‍ ರಿಂದ ನೆರವು ಮಂಗಳೂರು : ಯಕ್ಷಧ್ರುವ ಪಟ್ಲ ಟ್ರಸ್ಟ್ ನ ಪಟ್ಲ ಟ್ರಸ್ಟ್ ನ ಕೆಲಸ ಕಾರ್ಯಗಳು ಶ್ಲಾಘನೀಯ. ಯಕ್ಷಗಾನ ಕಲಾವಿದರ ಬಗ್ಗೆ ಟ್ರಸ್ಟ್ ಗೆ ಇರುವ...

ನೇಜಾರು ಹತ್ಯಾಕಾಂಡ: ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನೇಜಾರು ಹತ್ಯಾಕಾಂಡ: ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಉಡುಪಿ: ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ...

ಕೋಟ: ಮರಳುಗಾರಿಕೆಯಿಂದ ಕುದ್ರುವಾಸಿಗಳಿಗೆ ಸಮಸ್ಯೆ; ಎಸಿ ಚಾರುಲತಾ ಸೋಮಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಕೋಟ: ಐರೋಡಿ ಗ್ರಾಮ ಪಂಚಾಯಿತಿ ಮತ್ತು ಪಾಂಡೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರಕ್ಕೆ ಅಧಿಕಾರಿಗಳ ಮೂಲಕ ತಪ್ಪು ಮಾಹಿತಿ ನೀಡಿ ಮರುಳು ಲೀಸ್‍ದಾರರು ಸೀತಾ ನದಿಯಿಂದ ಅವ್ಯಾವಹತವಾಗಿ ಮರಳು ತೆಗೆಯುತ್ತಿದ್ದಾರೆ. ಇದರಿಂದ ಕುದ್ರುವಾಸಿಗಳಿಗೆ...

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ...

ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬರ್ಕೆ ಠಾಣಾ ವ್ಯಾಪ್ತಿಯ ಬೋಳೂರು ಮಿಶನ್ ಕಂಪೌಂಡ್ ನ ಒಂದು ಮನೆಯ ಬಳಿಯಲ್ಲಿ ಸುದೇಶ್ ಎಂಬವರು cricket exchange ಎಂಬ...

ಉಡುಪಿ ಜಿಲ್ಲೆಯಲ್ಲಿ 1000 ದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ – ಮತ್ತೆ 15 ಮಂದಿಗೆ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ 1000 ದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ – ಮತ್ತೆ 15 ಮಂದಿಗೆ ಪಾಸಿಟಿವ್ ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌–19 ಸೋಂಕಿತರ ಸಂಖ್ಯೆ 1000‌ದ ಗಡಿ ದಾಟಿದ್ದು ,ಶನಿವಾರ 15 ಮಂದಿಯಲ್ಲಿ...

ಕಾರ್ ಸ್ಟ್ರೀಟ್ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊರವರಿಂದ ಮತ ಯಾಚನೆ

ಕಾರ್ ಸ್ಟ್ರೀಟ್ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊರವರಿಂದ ಮತ ಯಾಚನೆ ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆ.ಆರ್.ಲೋಬೊರವರು ನಗರದ ಕಾರ್ ಸ್ಟ್ರೀಟ್ , ವಿ.ಟಿ.ರಸ್ತೆ, ಗಣಪತಿ ದೇವಸಾನದ...

ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 7 ಮಂದಿಯ ಬಂಧನ

ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 7 ಮಂದಿಯ ಬಂಧನ ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿಮೊಗರು ಗ್ರಾಮದ ಕಡೆಕಾರ್ ಎಂಬಲ್ಲಿರುವ ರಿವರ್ ಡೇಲ್ ಸಮೀಪ ನೇತ್ರಾವತಿ ನದಿ ಕಿನಾರೆ ಬಳಿ...

Members Login

Obituary

Congratulations