ಮಂಗಳೂರು: ಮನೆಗೆ ನುಗ್ಗಿ 16 ಲಕ್ಷ ರೂ. ವೌಲ್ಯದ ಸೊತ್ತು ಕಳವು

ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 16 ಲಕ್ಷ ರೂ. ವೌಲ್ಯದ ಸೊತ್ತುಗಳನ್ನು ಕಳವುಗೈದಿರುವ ಘಟನೆ ನಗರದಲ್ಲಿ ನಡೆದಿದೆ. ಜೆಪ್ಪಿನಮೊಗರು ಕುಡ್ತಡ್ಕ ಬಜಾಲ್ ನಿವಾಸಿ ಹರಿಶ್ಚಂದ್ರ ಬೇಕಲ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು,...

ತನ್ನ ಎರಡೂ ಕಿಡ್ನಿಗಳನ್ನು ಕಳೆದುಕೊಂಡ ಹದಿಹರೆಯದ ಯುವಕನಿಗೆ ನೆರವಾಗುವಿರಾ?

ತನ್ನ ಎರಡೂ ಕಿಡ್ನಿಗಳನ್ನು ಕಳೆದುಕೊಂಡ ಹದಿಹರೆಯದ ಯುವಕನಿಗೆ ನೆರವಾಗುವಿರಾ? - ಆಶಿಕ್ ಕುಕ್ಕಾಜೆ ಬಂಟ್ವಾಳ: ಬಂಟ್ವಾಳ ತಾಲೂಕು, ಸಜಿಪಮೂಡ ಗ್ರಾಮದ ಬೊಳ್ಳಾಯಿ ಜಾಡಕೋಡಿ ಎಂಬಲ್ಲಿ ವಾಸವಾಗಿರುವ ಪಿ.ಬಿ.ಮೊಹಮ್ಮದ್ ಹಾಗೂ ಮೈಮುನಾ ದಂಪತಿಗಳ ಪುತ್ರ 19 ವರ್ಷ...

ಜುಲೈ 15ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ

ಜುಲೈ 15ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ...

ಸಾರಿಗೆ ಸಚಿವರ ಕೈಯ್ಯಲ್ಲಿ ‘ಬಗ್ವಾಡಿಯ ಐರಾವತ’! ಶಹಬ್ಬಾಸ್ ಗಿರಿ ಪಡೆದ ಹೆಮ್ಮಾಡಿಯ ಹುಡುಗ

ಸಾರಿಗೆ ಸಚಿವರ ಕೈಯ್ಯಲ್ಲಿ ‘ಬಗ್ವಾಡಿಯ ಐರಾವತ’! ಶಹಬ್ಬಾಸ್ ಗಿರಿ ಪಡೆದ ಹೆಮ್ಮಾಡಿಯ ಹುಡುಗ ಕುಂದಾಪುರ: ಲಾಕ್ ಡೌನ್ ಸಮಯದಲ್ಲಿ ಫಾಮ್ ಶೀಟ್ ಬಳಸಿ ತದ್ರೂಪಿ ಕೆಎಸ್ಆರ್ಟಿಸಿ ಬಸ್ ನ ಪ್ರತಿಕೃತಿ ತಯಾರಿಸಿ...

ಪುತ್ತೂರು: ಬೈಕ್ ಲಾರಿ ಡಿಕ್ಕಿ ಸವಾರ ಸಾವು

ಪುತ್ತೂರು: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಪುತ್ತೂರಿನ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರನು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈತನು ಬೊಳುವಾರ್ ಯಮಹಾ ಶೋರೂಮ್...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ:  ಎಂಡಿ ಎಮ್ ಎ ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ:  ಎಂಡಿ ಎಮ್ ಎ ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ...

ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ!

ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ! ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ...

ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಸಾವು – ರಮೇಶ್ ಕಾಂಚನ್ ಕಂಬನಿ

ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಸಾವು – ರಮೇಶ್ ಕಾಂಚನ್ ಕಂಬನಿ ಉಡುಪಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದವರು ಸೇರಿದಂತೆ ಹಲವಾರು ಮಂದಿ ಸಾವನಪ್ಪಿರುವುದು ನೋವಿನ ಸಂಗತಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್...

ದ.ಕ. ಜಿಲ್ಲೆಗೆ ಮಂಗಳೂರು ಮರು ನಾಮಕರಣಕ್ಕೆ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಒತ್ತಾಯ

ದ.ಕ. ಜಿಲ್ಲೆಗೆ ಮಂಗಳೂರು ಮರು ನಾಮಕರಣಕ್ಕೆ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಒತ್ತಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸರಕಾರವನ್ನು ಆಗ್ರಹಿಸುವುದಾಗಿ ಮಂಗಳೂರು ಜಿಲ್ಲೆ...

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಿದ್ದರೆ ಕೊರೋನಾ ಹತೋಟಿಗೆ ತರುತ್ತಿದ್ದರು – ಯೋಗಿಶ್ ವಿ ಶೆಟ್ಟಿ

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಿದ್ದರೆ ಕೊರೋನಾ ಹತೋಟಿಗೆ ತರುತ್ತಿದ್ದರು – ಯೋಗಿಶ್ ವಿ ಶೆಟ್ಟಿ ಉಡುಪಿ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ರಾಜ್ಯದ ಜೆಡಿಎಸ್ ಕಾರ್ಯಕರ್ತರೊಂದಿಗೆ "ವಿಡಿಯೋ ಕಾನ್ಫರೆನ್ಸ್" ನ್ನು ಬುಧವಾರ ನಡೆಸಿದರು. ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ...

Members Login

Obituary

Congratulations