30.5 C
Mangalore
Tuesday, April 21, 2026

ಕೊಣಾಜೆ :ಮಂಗಳೂರು ವಿವಿಯಲ್ಲಿ ಮಾಧ್ಯಮ ಕೇಂದ್ರ ಉದ್ಘಾಟನೆ

ಕೊಣಾಜೆ : ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪತ್ರಕರ್ತರಿಗಾಗಿ ವಿವಿಯ ನೇತ್ರಾವತಿ ಅತಿಥಿಗೃಹದಲ್ಲಿ ತೆರೆಯಲಾದ ಮಂಗಳೂರು ವಿವಿ ಮಾಧ್ಯಮ ಕೇಂದ್ರವನ್ನು ಶನಿವಾರ ಹಿರಿಯ ಪತ್ರಕರ್ತ ಮಲಾರ್‌ ಜಯರಾಮ ರೈ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ...

ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ

ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ ಮಂಗಳೂರು ನಗರದ...

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ ಕಾರ್ಕಳ: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ...

ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ ಇದೀಗ ಕಾಲಕೂಡಿ ಬಂದಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 65 ಕೋಟಿ ಮಂಜೂರು ಮಾಡಿರುವುದಾಗಿ...

ನಂತೂರು ಜಂಕ್ಷನ್ ಬಳಿ ಪಲ್ಟಿಯಾದ ಅನಿಲ ಟ್ಯಾಂಕರ್

ನಂತೂರು ಜಂಕ್ಷನ್ ಬಳಿ ಪಲ್ಟಿಯಾದ ಅನಿಲ ಟ್ಯಾಂಕರ್ ಮಂಗಳೂರು: ಅನಿಲ ತುಂಬಿದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲಿಯೇ ಪಲ್ಟಿಯಾದ ಘಟನೆ ಬುಧವಾರ ಬೆಳಗಿನ ಜಾವ ನಂತೂರು ಜಂಕ್ಷನ್ ಬಳಿ ನಡೆದಿದೆ. ...

ಮಳೆ: ಹೈಅಲಟ್೯ಗೆ ಜಿಲ್ಲಾಡಳಿತಕ್ಕೆ ಸೂಚನೆ- ಸಚಿವ ಯು.ಟಿ. ಖಾದರ್

ಮಳೆ: ಹೈಅಲಟ್೯ಗೆ ಜಿಲ್ಲಾಡಳಿತಕ್ಕೆ ಸೂಚನೆ- ಸಚಿವ ಯು.ಟಿ. ಖಾದರ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲು ರಾಜ್ಯ ಸರಕಾರ ಸೂಚಿಸಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್...

ಜು.21 – ಪಿಲಿಕುಳದಲ್ಲಿ ಮತ್ಯೋತ್ಸವ ಮತ್ತು ಕ್ಷೇತ್ರೋತ್ಸವ

ಜು.21 - ಪಿಲಿಕುಳದಲ್ಲಿ ಮತ್ಯೋತ್ಸವ ಮತ್ತು ಕ್ಷೇತ್ರೋತ್ಸವ ಮಂಗಳೂರು: ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‍ನಲ್ಲಿ ಜುಲೈ 21 ರಂದು ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಮತ್ತು...

ಗಲಭೆ ರಾಜಕೀಯ ಷಡ್ಯಂತರಕ್ಕೆ ಬಲಿಯಾಗದಂತೆ ಜಲ್ಲೆಯ ಜನತೆಗೆ ಎಸ್.ಡಿ.ಪಿ.ಐ ಕರೆ

ಗಲಭೆ ರಾಜಕೀಯ ಷಡ್ಯಂತರಕ್ಕೆ ಬಲಿಯಾಗದಂತೆ ಜಲ್ಲೆಯ ಜನತೆಗೆ ಎಸ್.ಡಿ.ಪಿ.ಐ ಕರೆ ಕಲ್ಲಡ್ಕ ಕೋಮುಗಲಭೆಗೆ ಸಂಬಂಧಿಸಿದಂತೆ ಅಮಾಯಕ ಮುಸ್ಲಿಂ ಸಮುದಾಯ ಬಲಿಯಾಗಿರುವುದು ಬಹಳ ಖೇದಕರ ವಿಚಾರವಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ ಈ ಎರಡೂ...

ಸಿದ್ದಗಂಗಾ ಸ್ವಾಮೀಜಿ ನಿಧನ – ಮಂಗಳೂರು ಬಿಷಪ್ ಸಂತಾಪ

ಸಿದ್ದಗಂಗಾ ಸ್ವಾಮೀಜಿ ನಿಧನ – ಮಂಗಳೂರು ಬಿಷಪ್ ಸಂತಾಪ ಮಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳು ಲಿಂಗೈಕ್ಯರಾಗಿರುವುದಕ್ಕೆ ರಾಜ್ಯವೇ ಶೋಕದಲ್ಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದು ಅದರಂತೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ...

ಆಳ್ವಾಸ್ ‘ವಿಕಿ ಕ್ಯಾಂಪ್’ ಉದ್ಘಾಟನೆ

ಆಳ್ವಾಸ್ ‘ವಿಕಿ ಕ್ಯಾಂಪ್’ ಉದ್ಘಾಟನೆ ಮೂಡುಬಿದಿರೆ: ಪ್ರತಿಯೊಬ್ಬರೂ ಸಂಶೋಧನಾ ಮನೋಭಾವವನ್ನು ಬೆಳಸಿಕೊಂಡು, ಆ ಮೂಲಕ ಬರಹಗಳನ್ನು ಜಾಲಕ್ಕೆ ರವಾನಿಸುವುದರಿಂದ ವಿಕಿಪೀಡಿಯಾದಲ್ಲಿ ವಿಷಯಗಳ ಗುಣಮಟ್ಟ ಹೆಚ್ಚಿಸಲು ಸಾಧ್ಯ. ಆದ್ದರಿಂದ ಶಿಕ್ಷಣದೊಂದಿಗೆ ಸಂಶೋಧನಾ ಪ್ರಕ್ರಿಯೆಗಳ ಅರಿವು ವಿದ್ಯಾರ್ಥಿಗಳಲ್ಲಿರಬೇಕು...

Members Login

Obituary

Congratulations