ಸುರತ್ಕಲ್ ಯುವಕನ ಕೊಲೆ ಪ್ರಕರಣ – ಮತ್ತೆ ಐವರು ಪೊಲೀಸ್ ವಶಕ್ಕೆ
ಸುರತ್ಕಲ್ ಯುವಕನ ಕೊಲೆ ಪ್ರಕರಣ – ಮತ್ತೆ ಐವರು ಪೊಲೀಸ್ ವಶಕ್ಕೆ
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಬಾರ್ ವೊಂದರಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಮತ್ತೆ ಐವರು ಆರೋಪಿಗಳನ್ನು...
ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಕೌಶಲ್ಯ ಅಭಿಯಾನ ಪ್ರಾರಂಭ- ಸಿದ್ದರಾಮಯ್ಯ
ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಕೌಶಲ್ಯ ಅಭಿಯಾನ ಪ್ರಾರಂಭ- ಸಿದ್ದರಾಮಯ್ಯ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 5 ಲಕ್ಷ ಯುವಕ ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ವಿಧಾನಸೌಧ...
ಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ಉದ್ಘಾಟನೆ : ಯು.ಟಿ.ಖಾದರ್
ಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ಉದ್ಘಾಟನೆ : ಯು.ಟಿ.ಖಾದರ್
ಮಂಗಳೂರು: ವಿಧಾನಸೌಧದ ಮುಖ್ಯ ದ್ವಾರವನ್ನು ಮಾರ್ಚ್ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ
ಮಂಗಳೂರಿನಲ್ಲಿ...
ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಶರಣ್ ಪಂಪುವೆಲ್ನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿ : – ಎಸ್.ಡಿ.ಪಿ.ಐ
ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಶರಣ್ ಪಂಪುವೆಲ್ನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿ : - ಎಸ್.ಡಿ.ಪಿ.ಐ
ಮಂಗಳೂರು: ರಾಜ್ಯ ಸರಕಾರ ಅಶ್ರಫ್ ಕೊಲೆ ಪ್ರಕರಣವನ್ನು ಗಂಬೀರ ಪ್ರಕರಣವೆಂದೂ ಪರಿಗಣಿಸಿ ಕೋಮು ದ್ವೇಷವನ್ನು ಕಾರುವ...
ಕುಂದಾಪುರ: ಮೋದಿ ಜೊತೆ ಚೀನಾ ಪ್ರವಾಸಕ್ಕೆ ಹೋಗುವುದಿಲ್ಲ, ಇದರಲ್ಲಿ ರಾಜಕೀಯ ಇಲ್ಲ – ಸಿದ್ಧರಾಮಯ್ಯ
ಕುಂದಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚೀನಾ ಪ್ರವಾಸಕ್ಕೆ ತಾನು ಹೋಗುತ್ತಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರೊಂದಿಗೆ ಆಸಕ್ತಿ ಇರೋ ಮುಖ್ಯಮಂತ್ರಿಗಳು ಚೀನಾ ಪ್ರವಾಸಕ್ಕೆ ಬರಬಹುದು ಅಂತ ಒಂದು ಸಲಹೆ...
ಅಕ್ರಮ ಗೋಮಾಂಸ ಅಡ್ಡೆಗೆ ಕಾಪು ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, 12.73 ;ಲಕ್ಷ ಮೌಲ್ಯದ ಸೊತ್ತು ವಶ
ಅಕ್ರಮ ಗೋಮಾಂಸ ಅಡ್ಡೆಗೆ ಕಾಪು ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, 12.73 ;ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ: ಅಕ್ರಮವಾಗಿ ಗೋವುಗಳನ್ನುಹಾಗೂ ಲಕ್ಷಾಂತರ ಮೌಲ್ಯದ ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಲ್ಲಾರು ಕುಡ್ತಿಮಾರ್...
ಸಹ್ಯಾದ್ರಿಯಲ್ಲಿ PGCET 2026 ತರಬೇತಿ ಕಾರ್ಯಕ್ರಮ
ಸಹ್ಯಾದ್ರಿಯಲ್ಲಿ PGCET 2026 ತರಬೇತಿ ಕಾರ್ಯಕ್ರಮ
ಮಂಗಳೂರಿನ ಆಟೊನೊಮಸ್ಸ್ ಸಂಸ್ಥೆಯಾದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ನ ವ್ಯವಹಾರ ಆಡಳಿತ ವಿಭಾಗವು, ಮಹತ್ವಾಕಾಂಕ್ಷಿ ಎಂಬಿಎ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯ ತಯಾರಿಯನ್ನು ಬೆಂಬಲಿಸಲು ಕೇಂದ್ರೀಕೃತ...
ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ: ಚುನಾವಣಾಧಿಕಾರಿಗೆ ರಘುಪತಿ ಭಟ್ ದೂರು
ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ: ಚುನಾವಣಾಧಿಕಾರಿಗೆ ರಘುಪತಿ ಭಟ್ ದೂರು
ಉಡುಪಿ: ಖಾಸಗಿ ಚಾನೆಲ್ ನ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಸುಳ್ಳು ಸುದ್ಧಿಯ...
ಹಸಿವು ನೋವಿನ ಕಷ್ಟ ತಿಳಿದಿರುವಾತನಿಗೆ ಜನರ ಕಷ್ಟ ಅರಿಯುವ ಮನಸ್ಸು ಇರುತ್ತದೆ – ಅಣ್ಣಾಮಲೈ
ಹಸಿವು ನೋವಿನ ಕಷ್ಟ ತಿಳಿದಿರುವಾತನಿಗೆ ಜನರ ಕಷ್ಟ ಅರಿಯುವ ಮನಸ್ಸು ಇರುತ್ತದೆ - ಅಣ್ಣಾಮಲೈ
ಪುತ್ತೂರು: ಪ್ರತಿಯೊಬ್ಬನ ಜೀವನದಲ್ಲಿ ಆತನಿಗೆ ಅರಿತಿರುವ ಸಾಮಾನ್ಯ ಜ್ಞಾನ ಮುಖ್ಯವಾಗುತ್ತದೆ. ಏಕೆಂದರೆ ಬದುಕಿಗೆ ಅನ್ನ ನೀಡುವುದು ಸಾಮಾನ್ಯಜ್ಞಾನ. ಈ...
ಜಿಲ್ಲಾಡಳಿತದ ವಿರುದ್ಧ ಶಾಸಕ ಗುರುರಾಜ್ ಗಂಟಿಹೊಳೆ ದಿಢೀರ್ ಧರಣಿ
ಜಿಲ್ಲಾಡಳಿತದ ವಿರುದ್ಧ ಶಾಸಕ ಗುರುರಾಜ್ ಗಂಟಿಹೊಳೆ ದಿಢೀರ್ ಧರಣಿ
ಸ್ಪಷ್ಟನೆ ಲಭ್ಯವಾಗುವವರೆಗೆ ವಿರಮಿಸುವ ಮಾತೇ ಇಲ್ಲ
ಕುಂದಾಪುರ: ಜಿಲ್ಲಾಡಳಿತ ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದೆ ಎಂದು ಆರೋಪಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ...




























