ಸೆ.1 ರಿಂದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ಸಾಧ್ಯತೆ – ಕೋಟ ಶ್ರೀನಿವಾಸ ಪೂಜಾರಿ
ಸೆ.1 ರಿಂದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ಸಾಧ್ಯತೆ - ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು: ಸೆಪ್ಟೆಂಬರ್ 1 ರಿಂದ ರಾಜ್ಯದ ದೇವಾಲಯಗಳಲ್ಲಿ ಕೆಲ ಸೇವೆಗಳಿಗೆ ಅವಕಾಶ ನೀಡುವ ಸಾಧ್ಯತೆ ಎಂದು ಮುಜರಾಯಿ ಸಚಿವ...
ಮೂಡಬಿದಿರೆ: ವಿದ್ಯಾರ್ಥಿನಿಯರಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮ
ಮೂಡಬಿದಿರೆ: ವಿದ್ಯಾರ್ಥಿನಿಯರಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮ
ಮೂಡಬಿದಿರೆ: ಮಹಿಳೆಯರ ಹಾಗೂ ಮಕ್ಕಳ ರಕ್ಷಣೆಗಾಗಿ ಮೂರು ಸಾವಿರಕ್ಕೂ ಅಧಿಕ ಕಾನೂನುಗಳಿದ್ದು, ಇದರ ಸದುಪಯೋಗವನ್ನು ಮಹಿಳೆಯರು ಹಾಗೂ ಮಕ್ಕಳು ಪಡೆಯಬೇಕು ಎಂದು ವಕೀಲೆ ಹಾಗೂ ನೋಟರಿ ಶ್ವೇತಾ...
ಬ್ರಹ್ಮಾವರ, ಕಾಪುವಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ ಯಾಚನೆ
ಬ್ರಹ್ಮಾವರ, ಕಾಪುವಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ ಯಾಚನೆ
ಉಡುಪಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ...
ಖಾಝಿ ಶೈಖುನಾ ತ್ವಾಖಾ ಉಸ್ತಾದ್ ರವರನ್ನು ದುಬೈ ಯಲ್ಲಿ ಕೆ ಐ ಸಿ ನಿಯೋಗ ಭೇಟಿ
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ರವರನ್ನು ದುಬೈ ಯಲ್ಲಿ ಕೆ ಐ ಸಿ ನಿಯೋಗ ಭೇಟಿ - ಕೆ ಐ ಸಿ ಕಾರ್ಯವೈಖರಿಯನ್ನು ಶ್ಲಾಗಿಸಿ ಪ್ರಶಂಸಿದ ಶೈಖುನಾ ತ್ವಾಖಾ...
ಬ್ರಹ್ಮಾವರ: ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ – 9 ಮಂದಿ ವಶಕ್ಕೆ
ಬ್ರಹ್ಮಾವರ: ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ – 9 ಮಂದಿ ವಶಕ್ಕೆ
ಬ್ರಹ್ಮಾವರ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವನ್ನಾಗಿರಿಸಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ 10...
ಕುದ್ರೋಳಿ ಬಳಿ ಗಾಂಜಾ ಮಾರಾಟ ಯತ್ನ ; ಯುವಕನ ಬಂಧನ
ಕುದ್ರೋಳಿ ಬಳಿ ಗಾಂಜಾ ಮಾರಾಟ ಯತ್ನ ; ಯುವಕನ ಬಂಧನ
ಮಂಗಳೂರು: ನಗರದಲ್ಲಿ ಮಾದಕ ದ್ರವ್ಯ ಸಾಗಾಟ, ಮಾರಾಟ ಮಾಡುವವರ ಪತ್ತೆಯ ಬಗ್ಗೆ ಇಕೋನಾಮಿಕ್ & ನಾರ್ಕೋಟಿಕ್ ಕ್ರೈಂ ಪೋಲಿಸ್ ಠಾಣಾ ಪೋಲಿಸ್ ನಿರೀಕ್ಷಕರು...
ಕೊನೆಗೂ ನಾಪತ್ತೆಯಾದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆ!
ಕೊನೆಗೂ ನಾಪತ್ತೆಯಾದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆ!
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ದಿಗಂತ್...
ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ರಾಜ್ಯ ಮೀನುಗಾರರ ಕಾಂಗ್ರೆಸ್ ಅಧ್ಯಕ್ಷ ಸಭಾಪತಿ ಒತ್ತಾಯ
ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ರಾಜ್ಯ ಮೀನುಗಾರರ ಕಾಂಗ್ರೆಸ್ ಅಧ್ಯಕ್ಷ ಸಭಾಪತಿ ಒತ್ತಾಯ
ಉಡುಪಿ: ವಿವಿಧ ರಾಜ್ಯಗಳಲ್ಲಿ ಪ್ರತ್ಯೇಕ ಮೀನುಗಾರಿಕಾ ನೀತಿ ಇದೆ. ಇದು ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಕೇಂದ್ರ ಸರಕಾರ ದೇಶವ್ಯಾಪಿ ಏಕರೂಪದ ಮೀನುಗಾರಿಕಾ...
ಆಳ್ವಾಸ್ ನಲ್ಲಿ ಕಂಪ್ಯೂಟರ್ ಕಲಿಯೋಣ ಕಾರ್ಯಕ್ರಮ
ಆಳ್ವಾಸ್ ನಲ್ಲಿ ಕಲಿಯೋಣ ಕಂಪ್ಯೂಟರ್ ಕಾರ್ಯಕ್ರಮ
ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಿ-ಮೇನಿಯಾಕ್ಸ್ ಸಂಘವು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಅರಿವನ್ನು ಮೂಡಿಸುವ "ಕಂಪ್ಯೂಟರ್ ಕಲಿಯೋಣ" ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಂಡಿತ್ತು.
ಈ ಕಾರ್ಯಕ್ರಮವನ್ನು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊ.ಮಂಜುನಾಥ ಕೊಠಾರಿ ಅವರು ಉದ್ಘಾಟಿಸಿದರು. ವಿಭಾಗದ...
ಕವಿಸಮಯ ಕವಿನಮನ: ನಟರಾಜ್ ವಾಷಿಂಗ್ಟನ್
ಕವಿಸಮಯ ಕವಿನಮನ: ನಟರಾಜ್ ವಾಷಿಂಗ್ಟನ್
ವಿದ್ಯಾಗಿರಿ; ಪಂಡಿತ ನಂ. ಅಶೋಕ ನಾರಾಯಣರ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಾ ಇದ್ದುದರಿಂದ ಕನ್ನಡದ ಮೇಲೆ ನನಗೆ ಅಭಿಮಾನ ಬೆಳೆಯಲು ಆರಂಭವಾಯಿತು ಎಂದು ಮೈ. ಶ್ರೀ. ನಟರಾಜ, ವಾಷಿಂಗ್ಟನ್ ಹೇಳಿದರು.
ಇವರು ಆಳ್ವಾಸ್...



























