25.5 C
Mangalore
Tuesday, June 2, 2026

ವಾಜಪೇಯಿ ನಿಧನದ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ

ವಾಜಪೇಯಿ ನಿಧನದ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಬೆಂಗಳೂರು : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ನಾಳೆ ಆಗಸ್ಟ್ 17 ರಂದು ರಾಜ್ಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ರಾಜ್ಯ...

ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ಕಣ್ಣಿನ ತಪಾಸಣಾ ಶಿಬಿರ

ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ಕಣ್ಣಿನ ತಪಾಸಣಾ ಶಿಬಿರ ದಕ್ಷಿಣಕನ್ನಡ ಕಣ್ಣಿನ ವೈದ್ಯರ ಸಂಘದ ಅಧ್ಯಕ್ಷ, ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಹಸಂಚಾಲಕ ಡಾ.ಸುಧೀರ್ ಹೆಗ್ಡೆ ಅವರ ನೇತೃತ್ವದಲ್ಲಿ ಕಣ್ಣಿನ ತಪಾಸಣೆ, ಚಿಕಿತ್ಸೆ, ಔಷಧಿ, ಕನ್ನಡಕ ಹಾಗೂ...

ಶಬರಿಮಲೆ ಯಾತ್ರಾದಿನದಂದೆ ಗುರುಸ್ವಾಮಿಗೆ ಹೃದಯಾಘಾತ

ಶಬರಿಮಲೆ ಯಾತ್ರಾದಿನದಂದೆ ಗುರುಸ್ವಾಮಿಗೆ ಹೃದಯಾಘಾತ ಉಳ್ಳಾಲ: ಶಬರಿಮಲೆ ಯಾತ್ರೆಗೆ ತೆರಳಲು ಮುಂದಾಗಿದ್ದ ಗುರುಸ್ವಾಮಿಯೊಬ್ಬರು ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮುಡಿಪು ಮೂಳೂರಿನಲ್ಲಿ ನಡೆದಿದೆ. ಸುರೇಶ್ ನಾಯಕ್ (48) ಹೃದಯಾಘಾತಕ್ಕೊಳಗಾದ ಅಯ್ಯಪ್ಪ ಮಾಲಾಧಾರಿ ಗುರುಸ್ವಾಮಿ. ವೃತ್ತಿಯಲ್ಲಿ ಕಾರ್ಪೆಂಟರ್...

ಮಿಥುನ್ ರೈ ಚುನಾವಣಾ ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ

ಮಿಥುನ್ ರೈ ಚುನಾವಣಾ ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರಾದ...

ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಆರೋಪಿಗಳನ್ನು ಕೆಲವೇ ಘಂಟೆಗಳಲ್ಲಿ ಬಂಧಿಸಿದ ಪೊಲೀಸರು

ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಆರೋಪಿಗಳನ್ನು ಕೆಲವೇ ಘಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿರ್ವ: ಮನೆ ಹಿಂಭಾಗದಲ್ಲಿ ಮಲ್ಲಿಗೆ ಕಟ್ಟುತ್ತಿದ್ದ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಮೂವರು ಆರೋಪಿಗಳನ್ನು ಪೊಲೀಸರು...

ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದರೆ ಸಿಎಂ ಮನೆ ಮುಂದೆ ಧರಣಿ – ಬಿಜೆಪಿ ಶಾಸಕರ ಎಚ್ಚರಿಕೆ

ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದರೆ ಸಿಎಂ ಮನೆ ಮುಂದೆ ಧರಣಿ – ಬಿಜೆಪಿ ಶಾಸಕರ ಎಚ್ಚರಿಕೆ ಉಡುಪಿ: ಜಿಲ್ಲೆಯ ಐದು ಕ್ಷೇತ್ರಗಳಿಗೆ ಕಾಂಗ್ರೆಸ್ ಸರಕಾರ ಅನುದಾನ ನೀಡದೆ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ. ಕರಾವಳಿಯ ನಿರ್ಲಕ್ಷ...

ಕಾವೂರು ಧರಣಿ ರೆಸಿಡೆನ್ಸಿನಲ್ಲಿ ವಾಸವಿದ್ದ  ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ

ಕಾವೂರು ಧರಣಿ ರೆಸಿಡೆನ್ಸಿನಲ್ಲಿ ವಾಸವಿದ್ದ  ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ ಮಂಗಳೂರು:  ಚಿಕ್ಕಮಗಳೂರು ಆಲ್ದೂರು ಮೂಲದ ಪ್ರಸ್ತುತ ಕಾವೂರು ಧರಣಿ ರೆಸಿಡೆನ್ಸಿನಲ್ಲಿ ವಾಸವಿದ್ದ ರವಿ (34) ಎಂಬವರು ಬುದ್ದಿಮಾಂದ್ಯರಾಗಿದ್ದು, ಮೇ 24 ರಂದು ಮನೆ ಬಿಟ್ಟು...

ಮಂಗಳೂರು : ಕ್ವಾರೆಂಟೈನ್ ಉಲ್ಲಂಘನೆ: 54 ಪ್ರಕರಣ ದಾಖಲು

ಮಂಗಳೂರು : ಕ್ವಾರೆಂಟೈನ್ ಉಲ್ಲಂಘನೆ: 54 ಪ್ರಕರಣ ದಾಖಲು ಮಂಗಳೂರು : ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದ 54 ಮಂದಿಯ ಮೇಲೆ ಜಿಲ್ಲೆಯಲ್ಲಿ ಕೇಸು ದಾಖಲಾಗಿದೆ. ಕ್ವಾರೆಂಟೈನ್ ಉಲ್ಲಂಘಿಸಿ ಮನೆಯ ಹೊರಗಡೆ ಸಂಚರಿಸುತ್ತಿರುವುದು ರುಜುವಾದ ಹಿನ್ನೆಲೆಯಲ್ಲಿ ಇವರ...

ಶಬರಿಮಲೆ ದೇವಸ್ಥಾನದಂತೆಯೇ ಮಸೀದಿಯಲ್ಲಿ ಮಹಿಳೆಯರನ್ನು ಪ್ರವೇಶ ಮಾಡಿಸಿ ತೋರಿಸಿ !

ಶಬರಿಮಲೆ ದೇವಸ್ಥಾನದಂತೆಯೇ ಮಸೀದಿಯಲ್ಲಿ ಮಹಿಳೆಯರನ್ನು ಪ್ರವೇಶ ಮಾಡಿಸಿ ತೋರಿಸಿ ! ಶಬರಿಮಲೆ ದೇವಸ್ಥಾನದ ನುರಾರು ವರ್ಷಗಳ ಪರಂಪರೆಯನ್ನು ಮುರಿಯಲು ಹಿಂದೂವಿರೋಧಿ ಕಮ್ಯುನಿಸ್ಟ ಕೇರಳ ಸರಕಾರವು ಆಕಾಶಪಾತಾಳ ಒಂದು ಮಾಡಲು ನಿರ್ಧರಿಸಿದೆ. ಕಳೆದ ಅನೇಕ ತಿಂಗಳುಗಳಿಂದ...

ನ.18ರಂದು ಪತ್ರಕರ್ತರಿಗೆ -ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ

ನ.18ರಂದು ಪತ್ರಕರ್ತರಿಗೆ -ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ ಮಂಗಳೂರು : ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರು -ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ ನ.18ರಂದು...

Members Login

Obituary

Congratulations