25.3 C
Mangalore
Monday, July 20, 2026

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ ನವದೆಹಲಿ: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್‌ ಸಿಂಗ್‌ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ...

ಮನಗೂಳಿ ಕೆನರಾ ಬ್ಯಾಂಕ್ ದರೋಡೆ: ಸಂಚಿನ ರೋಚಕ ಕಥೆ ಹೇಳಿದ ಎಸ್ಪಿ ಲಕ್ಷ್ಮಣ ನಿಂಬರಗಿ

ಮನಗೂಳಿ ಕೆನರಾ ಬ್ಯಾಂಕ್ ದರೋಡೆ: ಸಂಚಿನ ರೋಚಕ ಕಥೆ ಹೇಳಿದ ಎಸ್ಪಿ ಲಕ್ಷ್ಮಣ ನಿಂಬರಗಿ ವಿಜಯಪುರ: ರಾಜ್ಯದಲ್ಲಿ ನಡೆದ ಅತಿ ದೊಡ್ಡ ಮೊತ್ತದ ಬ್ಯಾಂಕ್ ಕಳವು ಪ್ರಕರಣ ಎಂದೇ ಗಮನ ಸೆಳೆದಿದ್ದ ಮನಗೂಳಿ ಕೆನರಾ...

ದಕ, ಉಕ ಮತ್ತು ಶಿವಮೊಗ್ಗದವರಿಗೆ ಬಿಟ್ಬೇಟು ರೆಯವರಿಗೆ ಶುದ್ದಕನ್ನಡ ಮಾತನಾಡುವ ಯೋಗತ್ಯೆ ಇಲ್ಲ ; ಅನಂತ ಕುಮಾರ್ ಹೆಗಡೆ

ದಕ, ಉಕ ಮತ್ತು ಶಿವಮೊಗ್ಗದವರಿಗೆ ಬಿಟ್ಬೇಟು ರೆಯವರಿಗೆ ಶುದ್ದಕನ್ನಡ ಮಾತನಾಡುವ ಯೋಗತ್ಯೆ ಇಲ್ಲ ; ಅನಂತ ಕುಮಾರ್ ಹೆಗಡೆ ಪುತ್ತೂರು: ಇಂಗ್ಲಿಷ್‌ ಅನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದಿನ ಸವಾಲು. ಶುದ್ಧ ಕನ್ನಡ...

ಗುರುವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ : ಮೂರು ಸುತ್ತಿನ ಭದ್ರತೆ

ಗುರುವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ : ಮೂರು ಸುತ್ತಿನ ಭದ್ರತೆ ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳು ಅಂತಿಮಘಟ್ಟ ತಲುಪಿದ್ದು, ಗುರುವಾರ ಬೆಳಿಗ್ಗೆ 8...

ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ

ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ ಗುರುವಾರ ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಊರಿನ ಸ್ವಯಂ ಸೇವಕರ...

ಕಾಸರಗೋಡು-ಮಂಗಳೂರು KSRTC ಪ್ರಯಾಣಿಕರಿಗೆ ಟೋಲ್ ಬಿಸಿ : ಬಸ್ ದರ 7 ರೂ.ಗೆ ಹೆಚ್ಚಳ

ಕಾಸರಗೋಡು-ಮಂಗಳೂರು KSRTC ಪ್ರಯಾಣಿಕರಿಗೆ ಟೋಲ್ ಬಿಸಿ : ಬಸ್ ದರ 7 ರೂ.ಗೆ ಹೆಚ್ಚಳ ಮಂಗಳೂರು: ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್...

ಟಿಂಟ್ ಗ್ಲಾಸ್ ಅಳವಡಿಸಿರುವ ಕಾರುಗಳ ವಿರುದ್ದ ಕಾರ್ಯಾಚರಣೆ : ರೂ. 1.11 ಲಕ್ಷ ದಂಡ ವಸೂಲಿ

ಟಿಂಟ್ ಗ್ಲಾಸ್ ಅಳವಡಿಸಿರುವ ಕಾರುಗಳ ವಿರುದ್ದ ಕಾರ್ಯಾಚರಣೆ : ರೂ. 1.11 ಲಕ್ಷ ದಂಡ ವಸೂಲಿ ಮಂಗಳೂರು: ಅಪರಾಧಗಳನ್ನು ತಡೆಗಟ್ಟಲು ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು...

ಪೆರಿಯಡ್ಕ: ವಿದ್ಯಾರ್ಥಿಗಳ ಮೇಲೆ ಹಲ್ಲೆ – ಇಬ್ಬರು ಯುವಕರ ಬಂಧನ

ಪೆರಿಯಡ್ಕ: ವಿದ್ಯಾರ್ಥಿಗಳ ಮೇಲೆ ಹಲ್ಲೆ – ಇಬ್ಬರು ಯುವಕರ ಬಂಧನ ಉಪ್ಪಿನಂಗಡಿ: ವಿದ್ಯಾರ್ಥಿಗಳ ಮೇಲೆ ಕೋಮುದ್ವೇಷದಿಂದ ಹಲ್ಲೆ ನಡೆಸಿದ ಪ್ರಕರಣ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಪಿರ್ಯಾದಿದಾರರು ಪದವಿ...

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಸಾಧನೆ: ಸಚಿವೆ ಡಾ.ಜಯಮಾಲಾ ಸಂತಸ

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಸಾಧನೆ: ಸಚಿವೆ ಡಾ.ಜಯಮಾಲಾ ಸಂತಸ ಉಡುಪಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದ ಸಾಧನೆಗೈದಿರುವುದು ತನಗೆ ಸಂತಸ ತಂದಿದೆ ಎಂದು ರಾಜ್ಯ...

ಚಿಕ್ಕಮಗಳೂರಿನಲ್ಲಿ ‘ಶೋಭಾ ಗೋ ಬ್ಯಾಕ್’: ಬೀದಿಗೆ ಬಂದ ಬಿಜೆಪಿ ಕಾರ್ಯಕರ್ತರು

ಚಿಕ್ಕಮಗಳೂರಿನಲ್ಲಿ 'ಶೋಭಾ ಗೋ ಬ್ಯಾಕ್': ಬೀದಿಗೆ ಬಂದ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಚಳವಳಿ ತೀವ್ರಗೊಂಡಿದ್ದು, ಕಾರ್ಯಕರ್ತರು ಪಕ್ಷದ ಕಚೇರಿ ಗದ್ಧಲ ಎಬ್ಬಿಸಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ಈವರೆಗೆ...

Members Login

Obituary

Congratulations