28.5 C
Mangalore
Wednesday, April 8, 2026

ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ : ಜುಲೈ 10 ರೊಳಗೆ ಮಾಹಿತಿ ನೀಡಿ – ಹೆಪ್ಸಿಬಾ ರಾಣಿ ಕೊರ್ಲಪಾಟಿ

ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ : ಜುಲೈ 10 ರೊಳಗೆ ಮಾಹಿತಿ ನೀಡಿ - ಹೆಪ್ಸಿಬಾ ರಾಣಿ ಕೊರ್ಲಪಾಟಿ ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಕೆ.ಎಂ.ಎಫ್ ಡೈರಿ ಕ್ರಾಸ್ ವರೆಗಿನ ರಸ್ತೆಯಲ್ಲಿ ಸುಸ್ಥಿರ...

ಗೋಕಿಂಕರ ಯಾತ್ರೆ – ಸ್ವಾಗತಕ್ಕೆ ಉಡುಪಿ ಸನ್ನದ್ಧ

ಗೋಕಿಂಕರ ಯಾತ್ರೆ – ಸ್ವಾಗತಕ್ಕೆ ಉಡುಪಿ ಸನ್ನದ್ಧ ಉಡುಪಿ: ಗೋವು ಜೀವ ಜಗತ್ತಿನ ಜೀವಸ್ರೋತ. ಮಾನವನ ಜೀವನದಲ್ಲಂತೂ ಗೋವಿನ ಪ್ರಯೋಜನವು ಹಾಸುಹೊಕ್ಕಾಗಿದೆ. ಗೋವಿಲ್ಲದ ಮಾನವನ ಬದುಕು ಕಲ್ಪಿಸಿಕೊಳ್ಳಲೂ ಅಸಾಧ್ಯ. ಆದರಿಂದ ಈ ವಿಶ್ವ ಜನನಿ...

ಆಸ್ಪತ್ರೆಗಳಲ್ಲಿ ವೆಚ್ಚದ ವಿವರ ನಮೂದಿಸಿ : ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ಆಸ್ಪತ್ರೆಗಳಲ್ಲಿ ವೆಚ್ಚದ ವಿವರ ನಮೂದಿಸಿ : ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ: ಜಿಲ್ಲೆಯ ಎಲ್ಲಾ ಖಾಸಗಿ ಅಸ್ಪತ್ರೆಗಳು ತಮ್ಮಲ್ಲಿ ನೀಡುವ ಚಿಕಿತ್ಸೆಯ ದರಗಳನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ...

ಮಂಗಳೂರು:ಪಿಯುಸಿಎಲ್ ಜಿಲ್ಲಾಧ್ಯಕ್ಷರ ನಿಗೂಢ ಸಾವು: ನ್ಯಾಯಾಂಗ ತನಿಖೆಗೆ ಆಗ್ರಹ

ಮಂಗಳೂರು: ಪಿಯುಸಿಎಲ್ ದ.ಕ.ಜಿಲ್ಲಾಧ್ಯಕ್ಷ ಡೇವಿಡ್ ಡಿಸೋಜರ ನಿಗೂಢ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪಿಯುಸಿಎಲ್ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಸೋಮವಾರ ಪೊಲೀಸ್ ಆಯುಕ್ತರನ್ನು ಭೇಟಿ...

ನಿರಂತರ ಮಳೆ: ಸುಳ್ಯ, ಕಡಬ ತಾಲೂಕಿನ ಶಾಲೆ, ಪಿಯು ಕಾಲೇಜಿಗೆ ಇಂದು (ಜು3) ರಜೆ ಘೋಷಣೆ

ನಿರಂತರ ಮಳೆ: ಸುಳ್ಯ, ಕಡಬ ತಾಲೂಕಿನ ಶಾಲೆ, ಪಿಯು ಕಾಲೇಜಿಗೆ ಇಂದು (ಜು3) ರಜೆ ಘೋಷಣೆ ಮಂಗಳೂರು: ನಿರಂತರ ಮಳೆಯಾಗುತ್ತಿರುವುದರಿಂದ ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ...

ಭಕ್ತಿ ಭಾವದಿಂದ ಜರುಗಿದ ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಭಕ್ತಿ ಭಾವದಿಂದ ಜರುಗಿದ ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಉಡುಪಿ : ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವವು ರವಿವಾರ ಕಲ್ಯಾಣಪುರದ ಮಿಲಾಗ್ರಿಸ್...

ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಅಧ್ಯಕ್ಷ ನಾರಾಯಣ ಪೂಜಾರಿ ನಿಧನ

ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಅಧ್ಯಕ್ಷ ನಾರಾಯಣ ಪೂಜಾರಿ ನಿಧನ ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಇದರ ಸ್ಥಾಪಕ, ಅಧ್ಯಕ್ಷ ನಾರಾಯಣ ಟಿ.ಪೂಜಾರಿ (70.) ಕಳೆದ ಸೋಮವಾರ ಸಾಂಗ್ಲಿ ಅಲ್ಲಿನ ಸ್ವನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ...

ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ

 ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಅತ್ಯಂತ ಯಶಸ್ವಿಯಾಗಿ...

ಎಫ್‌ಐಆರ್ ಮೇಲಿನ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿ ತನಿಖೆ ಎದುರಿಸಿ:   ರಘುಪತಿ ಭಟ್

ಎಫ್‌ಐಆರ್ ಮೇಲಿನ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿ ತನಿಖೆ ಎದುರಿಸಿ:   ರಘುಪತಿ ಭಟ್  ಉಡುಪಿ: ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಸಾಲ ಪತ್ರದಲ್ಲಿರುವುದು ನಮ್ಮ ಸಹಿ ಎಲ್ಲ ಎಂಬುದಾಗಿ ಸಂತ್ರಸ್ತರು...

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿಗೆ ವರ್ಗಾವಣೆ

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿಗೆ ವರ್ಗಾವಣೆ ಬೆಂಗಳೂರು: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ    ವಿರುದ್ಧ  ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಸಿಐಡಿಗೆ(CID) ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಬಂಧನವಾಗಿರುವ...

Members Login

Obituary

Congratulations