26.6 C
Mangalore
Sunday, January 11, 2026

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಬಜರಂಗದಳ ಕಾರ್ಯಕರ್ತ ಸಹಿತ ಇಬ್ಬರ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಬಜರಂಗದಳ ಕಾರ್ಯಕರ್ತ ಸಹಿತ ಇಬ್ಬರ ಬಂಧನ ಬಂಟ್ವಾಳ: ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ವಿಟ್ಲ ಪೊಲೀಸರು ಕಳೆದ ರಾತ್ರಿ ಬಂಧಿಸಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ...

ಸ್ವಾತಂತ್ರ್ಯೋತ್ಸವ: ಪೂರ್ವಭಾವಿ ಸಭೆ

ಸ್ವಾತಂತ್ರ್ಯೋತ್ಸವ: ಪೂರ್ವಭಾವಿ ಸಭೆ ಮ0ಗಳೂರು: ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ...

ಕೊರೋನ ವೈರಸ್ : ಸಜಿಪನಡು ಗ್ರಾಮದ ಮಗು ಆಸ್ಪತ್ರೆಯಿಂದ ಬಿಡುಗಡೆ

ಕೊರೋನ ವೈರಸ್ : ಸಜಿಪನಡು ಗ್ರಾಮದ ಮಗು ಆಸ್ಪತ್ರೆಯಿಂದ ಬಿಡುಗಡೆ ಮಂಗಳೂರು: ಕೋವಿಡ್ - 19 (ಕೊರೋನ) ವೈರಸ್ ಸೋಂಕು ದೃಢಪಟ್ಟು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಜಿಪ ನಡು ಗ್ರಾಮದ ಮಗು...

ಫೆಡರೇಶನ್ ಕಪ್ನಲ್ಲಿ ದಾಖಲೆ ಮಾಡಿದವರಿಗೆ 25 ಸಾವಿರ: ಸಚಿವ ಜೈನ್

ಮಂಗಳೂರು: 19ನೇ ಫೆಡರೇಶನ್ ಕಪ್ನಲ್ಲಿ ದಾಖಲೆ ಮಾಡುವ ಕ್ರೀಡಾಪಟುಗಳಿಗೆ 25 ಸಾವಿರ ರೂ ಬಹುಮಾನವಾಗಿ ನೀಡಲಾಗುವುದೆಂದು ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತಂತೆ ಮಾಹಿತಿ...

ಬದಲಾಗಿ ಅಥವಾ ಕಾನೂನಿನ ಅಡಿಯಲ್ಲಿ ಕ್ರಮ ಎದುರಿಸಿ – ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದ ಕಮೀಶನರ್ ಡಾ|ಹರ್ಷ

ಬದಲಾಗಿ ಅಥವಾ ಕಾನೂನಿನ ಅಡಿಯಲ್ಲಿ ಕ್ರಮ ಎದುರಿಸಿ – ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದ ಕಮೀಶನರ್ ಡಾ|ಹರ್ಷ ಮಂಗಳೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಯುಕ್ತರ ಪೊಲೀಸ್ ಅಧಿಕಾರಿಗಳು ಆಗಸ್ಟ್ 28...

ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು   ಮಂಗಳೂರು: ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್‌ ಕಳವಾಗಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ...

ಭಾರೀ ಮಳೆ: ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ  ಆ.17 ರಂದು ರಜೆ

ಭಾರೀ ಮಳೆ: ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ  ಆ.17 ರಂದು ರಜೆ ಮಂಗಳೂರು : ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗದ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ...

ಉಡುಪಿಯಲ್ಲಿ ಕೊರೋನಾ ಸ್ಪೋಟ: ಆತಂಕದ ನಡುವೆ ನೆಮ್ಮದಿಯ ಬೆಳವಣಿಗೆ – 132 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿಯಲ್ಲಿ ಕೊರೋನಾ ಸ್ಪೋಟ: ಆತಂಕದ ನಡುವೆ ನೆಮ್ಮದಿಯ ಬೆಳವಣಿಗೆ – 132 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಉಡುಪಿ : ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 204 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾದ...

ಅತಿ ವಿರಳ ಜೇಡ ಪ್ರಬೇಧ ಭಾರತದಲ್ಲಿ ಪತ್ತೆ

ಅತಿ ವಿರಳ ಜೇಡ ಪ್ರಬೇಧ ಭಾರತದಲ್ಲಿ ಪತ್ತೆ ಮಂಗಳೂರು: ಜಗತ್ತಿನಲ್ಲಿ ಅತ್ಯಂತ ವಿರಳವಾದ ಜಿಗಿಯುವ ಜೇಡ ಪ್ರಬೇಧ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾಗಿದೆ. ನೊಬೆರೆಟಸ್ ಎಂಬ ಜೇಡ ಪ್ರಬೇಧವನ್ನು ಮುಂಬಯಿ ಮೂಲದ ಭಾರತೀಯ ಸಂಶೋಧಕರು...

ಲಾಟರಿ ಆಸೆಗೆ ನಂಬಿ 2.05 ಲಕ್ಷ ಕಳೆದುಕೊಂಡು ಮೋಸ ಹೋದ ಬೆಳ್ಮಣ್ ಯುವಕ!

ಲಾಟರಿ ಆಸೆಗೆ ನಂಬಿ 2.05 ಲಕ್ಷ ಕಳೆದುಕೊಂಡು ಮೋಸ ಹೋದ ಬೆಳ್ಮಣ್ ಯುವಕ! ಉಡುಪಿ : ಲಾಟರಿ ಹಣ ಗೆದ್ದಿರುವ ಮೊಬೈಲ್ ಸಂದೇಶವನ್ನು ನಂಬಿ ಯುವಕನೋರ್ವ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ. ಬೆಳ್ಮಣ್...

Members Login

Obituary

Congratulations