ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ನಗರದ ಇಕೊನಾಮಿಕ್ & ನಾರ್ಕೊಟಿಕ್ಸ್ ಕ್ರೈಂ ಪೋಲಿಸ್ ಠಾಣಾ ನಿರೀಕ್ಷಕರು ಮತ್ತು ಸಿಬಂಧಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬೆಳುವಾಯಿ ನಿವಾಸಿ ಶರತ್ ಆರ್...
ಸಹ್ಯಾದ್ರಿ ಸಂಚಯ ತಂಡದ ಚಾರಣ
ಸಹ್ಯಾದ್ರಿ ಸಂಚಯ ತಂಡದ ಚಾರಣ
ಉಡುಪಿ: ಪರಿಸರ ಸಂಘಟನೆಯಾದ ‘ಸಹ್ಯಾದ್ರಿ ಸಂಚಯ’ ಉಡುಪಿ ವಿಭಾಗ ಮತ್ತು ಯೂತ್ ಹಾಸ್ಟೆಲ್ ಉಡುಪಿ ಆಶ್ರಯದಲ್ಲಿ ಕವಲೇದುರ್ಗ ಕೋಟೆಗೆ ಚಾರಣ ಹಮ್ಮಿಕೊಳ್ಳಲಾಗಿತ್ತು. ಯುವ ಜನಾಂಗದಲ್ಲಿ ಪರಿಸರ ಆಸಕ್ತಿ ಬೆಳೆಸುವ...
ಬ್ಯಾಂಕ್ ಗಳು ಸರಕಾರಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡಬೇಕು; ಸಿಇಓ ಸೆಲ್ವಮಣಿ
ಬ್ಯಾಂಕ್ ಗಳು ಸರಕಾರಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡಬೇಕು; ಸಿಇಓ ಸೆಲ್ವಮಣಿ
ಮಂಗಳೂರು : ಸರಕಾರದ ನಾನಾ ಯೋಜನೆಗಳಲ್ಲಿ ಫಲಾನುಭವಿಗಳು ಸಲ್ಲಿಸುವ ಅರ್ಜಿಗಳನ್ನು ಬ್ಯಾಂಕ್ಗಳು ಬಾಕಿ ಇರಿಸಿಕೊಳ್ಳದೆ ಶೀಘ್ರ ಇತ್ಯರ್ಥಗೊಳಿಸುವ ಜೊತೆಯಲ್ಲಿ ಸರ್ಕಾರ ಯೋಜನೆಗಳ...
ಬಿ.ಎ. ಮೊಹಿದಿನ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸೊರಕೆ, ಲೋಬೊ, ಸ್ಪೀಕರ್ ರಮೇಶ್ ಕುಮಾರ್
ಬಿ.ಎ. ಮೊಹಿದಿನ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸೊರಕೆ, ಲೋಬೊ, ಸ್ಪೀಕರ್ ರಮೇಶ್ ಕುಮಾರ್
ಬೆಂಗಳೂರು: ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಮಾಜಿ ಸಚಿವ ಬಿ.ಎ. ಮೊಹಿದಿನ್ ಅವರ ಬೆಂಗಳೂರಿನ...
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಅವರಿಗೆ ಬೆದರಿಕೆ; ಎಸ್ಪಿಗೆ ದೂರು
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಅವರಿಗೆ ಬೆದರಿಕೆ; ಎಸ್ಪಿಗೆ ದೂರು
ಉಡುಪಿ: ಮಿನುಗಾರಿಕಾ ಫಿಷರೀಸ್ ಫೆಡರೇಷನ್ನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಸಿಒಡಿ ತನಿಖೆಯನ್ನು ಚುರುಕುಗೊಳಿಸಬೇಕೆಂದು ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ವಿ....
ಆದಾಯ ತೆರಿಗೆ ಆಯುಕ್ತರ ಕಚೇರಿ ಸ್ಥಳಾಂತರ; ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಶಾಸಕ ಕಾಮತ್ – ಜೆ ಆರ್...
ಆದಾಯ ತೆರಿಗೆ ಆಯುಕ್ತರ ಕಚೇರಿ ಸ್ಥಳಾಂತರ; ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಶಾಸಕ ಕಾಮತ್ - ಜೆ ಆರ್ ಲೋಬೊ
ಮಂಗಳೂರು: ಮಂಗಳೂರಿನಲ್ಲಿರುವ ಆದಾಯ ತೆರಿಗೆ ಮುಖ್ಯ ಆಯುಕ್ತರ ಕಚೇರಿಯು ಗೋವಾಕ್ಕೆ ಸ್ಥಳಾಂತರಗೊಳ್ಳುವುದಿಲ್ಲ ಎಂದು...
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ
ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ.
ಶಿಕ್ಷಣ ತಜ್ಞ,...
ಶಾಲಾ ಶುಲ್ಕ ವಿವರ:- ಗೇಟಿನ ಮುಂಭಾಗದಲ್ಲಿ ಫಲಕದಲ್ಲಿ ಪ್ರಕಟಿಸಲು ಸೂಚನೆ
ಶಾಲಾ ಶುಲ್ಕ ವಿವರ:- ಗೇಟಿನ ಮುಂಭಾಗದಲ್ಲಿ ಫಲಕದಲ್ಲಿ ಪ್ರಕಟಿಸಲು ಸೂಚನೆ
ಮಂಗಳೂರು:- 2018-19ನೇ ಸಾಲಿನಿಂದ ದಾಖಲಾತಿ ಪ್ರಕ್ರಿಯೆ ಸಂದರ್ಭದಲ್ಲಿ ಎಲ್ಕೆಜಿ ಯಿಂದ ಖಾಸಗಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮತ್ತು ಪ್ರೌಢ ಶಾಲೆಗಳಲ್ಲಿ ನಡೆಯುವ ವಿದ್ಯಾರ್ಥಿಗಳ...
ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು: ಅನುಪಮ್ ಅಗರ್ವಾಲ್
ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು: ಅನುಪಮ್ ಅಗರ್ವಾಲ್
ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್...
ದಕ ಜಿಲ್ಲೆಯಲ್ಲಿ 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢ
ದಕ ಜಿಲ್ಲೆಯಲ್ಲಿ 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 8 ಹೊಸ ಕೊರೊನಾಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 378...



























