27.7 C
Mangalore
Sunday, June 14, 2026

ಮಳೆ: ಹೈಅಲಟ್೯ಗೆ ಜಿಲ್ಲಾಡಳಿತಕ್ಕೆ ಸೂಚನೆ- ಸಚಿವ ಯು.ಟಿ. ಖಾದರ್

ಮಳೆ: ಹೈಅಲಟ್೯ಗೆ ಜಿಲ್ಲಾಡಳಿತಕ್ಕೆ ಸೂಚನೆ- ಸಚಿವ ಯು.ಟಿ. ಖಾದರ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲು ರಾಜ್ಯ ಸರಕಾರ ಸೂಚಿಸಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್...

ಎಸ್.ಡಿ.ಪಿ.ಐ ವಳಚ್ಚಿಲ್ ವತಿಯಿಂದ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರ ಉದ್ಘಾಟನೆ

ಎಸ್.ಡಿ.ಪಿ.ಐ ವಳಚ್ಚಿಲ್ ವತಿಯಿಂದ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರ ಉದ್ಘಾಟನೆ ಮಂಗಳೂರು: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಇಂಫರ್ಮೇಶನ್ ಆಂಡ್ ಎಂಪವರ್...

ರಾಷ್ಟ್ರೀಯ ಸೈನ್ಯ ದಳದ ವಾರ್ಷಿಕ ಕಾರ್ಯಕ್ರಮ

ರಾಷ್ಟ್ರೀಯ ಸೈನ್ಯ ದಳದ ವಾರ್ಷಿಕ ಕಾರ್ಯಕ್ರಮ   ಮೂಡಬಿದಿರೆ:  ಭಾರತದ ರಾಷ್ಟ್ರೀಯ ಸೈನ್ಯ ದಳವು ಯುವಜನತೆಯನ್ನು ಸರಿಯಾದ ಮಾರ್ಗದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕಮಾಂಡರ್ ಮಹೇಶ್ ಎನ್ ನಾಯಕ್ ಹೇಳಿದರು. ಅವರು ಆಳ್ವಾಸ್...

ಕಾಶ್ಮೀರದಲ್ಲಿ ಸಿ.ಆರ್.ಪಿ.ಎಫ್ ಯೋಧರ ಹತ್ಯೆ; ಯಶ್ ಪಾಲ್ ಸುವರ್ಣ ಖಂಡನೆ

ಕಾಶ್ಮೀರದಲ್ಲಿ ಸಿ.ಆರ್.ಪಿ.ಎಫ್ ಯೋಧರ ಹತ್ಯೆ; ಯಶ್ ಪಾಲ್ ಸುವರ್ಣ ಖಂಡನೆ ಉಡುಪಿ: ಕಾಶ್ಮೀರದಲ್ಲಿ ಸಿ ಆರ್ ಪಿ ಎಫ್ ಯೋಧರ ಮೇಲೆ ಪಾಕ್ ಪ್ರೇರಿತ ಉಗ್ರರ ಧಾಳಿಯನ್ನು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್...

ತಬ್ಲೀಗ್ ಆಸ್ತಿ ಮುಟ್ಟುಗೋಲು ಹಾಕಿ – ಸರಕಾರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ

ತಬ್ಲೀಗ್ ಆಸ್ತಿ ಮುಟ್ಟುಗೋಲು ಹಾಕಿ – ಸರಕಾರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ ಚಿಕ್ಕಮಗಳೂರು: ಕೊರೋನಾದಿಂದ ಮೃತಪಟ್ಟವರ ಎಲ್ಲಾ ಕೇಸುಗಳ ಆರೋಪವನ್ನು ತಬ್ಲಿಗ್ ಮೇಲೆ ಹಾಕಬೇಕು ಮತ್ತು ಅವರ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಂಡು, ಅವರ...

ಸಂಸ್ಕಾರಗಳ ಉಳಿವಿಗೆ ಮುಂಬಯಿ ಪ್ರಮುಖ ನೆಲೆಯಾಗಿದೆ : ಸುಬ್ರಹ್ಮಣ್ಯ ಸ್ವಾಮೀಜಿ

ಸಂಸ್ಕಾರಗಳ ಉಳಿವಿಗೆ ಮುಂಬಯಿ ಪ್ರಮುಖ ನೆಲೆಯಾಗಿದೆ : ಸುಬ್ರಹ್ಮಣ್ಯ ಸ್ವಾಮೀಜಿ ಮುಂಬಯಿ: ನಮ್ಮಲ್ಲಿನ ಸಂಸ್ಕಾರ ಹೊಡೆಯದಿದ್ದರೆ ಬದುಕು ಎಂದಿಗೂ ಕಷ್ಟವಾಗದು. ಸಂಸ್ಕಾರಯುತ ಬದುಕಲ್ಲಿ ಮನೆ ಮನಗಳು ಹಿತವಾಗಿರುತ್ತವೆ. ಇಂದು ಊರಲ್ಲಿ ಸಂಸ್ಕಾರ ಉಳಿವು ಕಷ್ಟಕರವಾಗಿದ್ದರೂ...

ಮಂಗಳೂರು: ದ್ವಿಚಕ್ರ ವಾಹನ ಡಿಕ್ಕಿ: ಮಿಲಾಗ್ರಿಸ್ ಕಾಲೇಜಿನ ಎಟೆಂಡರ್ ಸಾವು

ಮಂಗಳೂರು: ದ್ವಿಚಕ್ರ ವಾಹನ ಡಿಕ್ಕಿಯಾಗಿ ತೀವೃ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ಜರುಗಿದೆ. ಮೃತಪಟ್ಟವರನ್ನು ಮಂಗಳೂರು ಮಿಲಾಗ್ರಿಸ್ ಪಿಯು ಕಾಲೇಜಿನ ಎಟೆಂಡರ್ ಮಾರ್ಟಿನ್ ಜೋನ್ ಮೊಂತೆರೊ (59)...

ಅಶ್ರಫ್ ಕಲಾಯಿ ಕೊಲೆ ಪ್ರಕರಣ : ಐವರು ಆರೋಪಿಗಳ ಬಂಧನ

ಅಶ್ರಫ್ ಕಲಾಯಿ ಕೊಲೆ ಪ್ರಕರಣ : ಐವರು ಆರೋಪಿಗಳ ಬಂಧನ ಮಂಗಳೂರು: ಬೆಂಜನಪದವಿನಲ್ಲಿ ರಿಕ್ಷಾ ಚಾಲಕ ಹಾಗೂ ಎಸ್ ಡಿಪಿಐ ಮುಖಂಡ  ವಲಯಾಧ್ಯಕ್ಷರಾದ ಅಶ್ರಫ್ ಅವರನ್ನು ಬೆಂಜನಪದವಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ...

ಕುದ್ರೋಳಿ ಮಾಂಸ ವ್ಯಾಪಸ್ಥರ ಸಂಘದ ವತಿಯಿಂದ ಪುಸ್ತಕ ವಿತರಣೆ

ಮಂಗಳೂರು: ಕುದ್ರೋಳಿ ಮಾಂಸ ವ್ಯಾಪಸ್ಥರ ಸಂಘದ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭವು ನಗರದ ಕುದ್ರೋಳಿ ಬಳಿ ನಡೆಯಿತು. ಶಾಸಕ.ಜೆ.ಆರ್.ಲೋಬೋ ಅವರು ಬಡ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರುಶಿಕ್ಷಣ...

ಜುಲೈ 8,9 ರಂದು ಗೃಹ ಸಚಿವ ದಕ ಜಿಲ್ಲಾ ಪ್ರವಾಸ

ಜುಲೈ 8,9 ರಂದು ಗೃಹ ಸಚಿವ ದಕ ಜಿಲ್ಲಾ ಪ್ರವಾಸ ಮಂಗಳೂರು: ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಜುಲೈ 8 ಮತ್ತು 9 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜುಲೈ 8 ರಂದು...

Members Login

Obituary

Congratulations