29.4 C
Mangalore
Friday, February 27, 2026

ನವರಾತ್ರಿ ಉತ್ಸವಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಶಾಸಕ ಕಾಮತ್ ಸೂಚನೆ

ನವರಾತ್ರಿ ಉತ್ಸವಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಶಾಸಕ ಕಾಮತ್ ಸೂಚನೆ ಮಂಗಳೂರು: ಸೆಪ್ಟೆಂಬರ್ 28 ರಿಂದ ಮಂಗಳೂರು ಮಹಾನಗರದಲ್ಲಿ ನವರಾತ್ರಿ ಹಬ್ಬದ ಆಚರಣೆಗಳು ಪ್ರಾರಂಭವಾಗಲಿದ್ದು, ವಿವಿಧ ಸೇವಾ ಸಮಿತಿಗಳಿಂದ ಹಲವೆಡೆ ಸಾರ್ವಜನಿಕ...

ತೌಡುಗೋಳಿ ಕ್ಷೇತ್ರದಲ್ಲಿ : ವನಮಹೋತ್ಸವ – ಜೀರ್ಣೋದ್ದಾರ ಸಭೆ

ತೌಡುಗೋಳಿ : ವನಮಹೋತ್ಸವ ಆಚರಣೆ ಕಾಟಾಚಾರಕ್ಕೆ ಮಾತ್ರ ಆಗಬಾರದು. ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಅಗಲೀಕರಣ ಮಾಡುವಾಗ ಮರ ಕಡಿಯುವುದು ವನ ಮಹೋತ್ಸವ ಅಲ್ಲ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ...

ಜ21: ಕಾಪುವಿನಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ...

ಜ21: ಕಾಪುವಿನಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಉಡುಪಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರತಿನಿಧಿ...

ಉಡುಪಿ ನಗರಸಭೆಗೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 500 ಕೋಟಿಗೂ ಮಿಕ್ಕಿ ಅನುದಾನ : ಪ್ರಮೋದ್ ಮಧ್ವರಾಜ್

ಉಡುಪಿ ನಗರಸಭೆಗೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 500 ಕೋಟಿಗೂ ಮಿಕ್ಕಿ ಅನುದಾನ : ಪ್ರಮೋದ್ ಮಧ್ವರಾಜ್ ಉಡುಪಿ : ರಾಜ್ಯ ಸರಕಾರದ ವಿವಿಧ ಯೋಜನೆಗಳಿಂದ ಉಡುಪಿ ನಗರಸಭೆಗೆ 500 ಕೋಟಿ ರೂಪಾಯಿಗೂ ಮಿಕ್ಕಿ ಅನುದಾನ...

ಅಸಲಿ ಗೋರಕ್ಷಕರು ಯಾರು ? – ಭಾರತ ಕಮ್ಯೂನಿಸ್ಟ್ ಪಕ್ಷ ಪ್ರಶ್ನೆ

ಅಸಲಿ ಗೋರಕ್ಷಕರು ಯಾರು ? - ಭಾರತ ಕಮ್ಯೂನಿಸ್ಟ್ ಪಕ್ಷ ಪ್ರಶ್ನೆ ಮಂಗಳೂರು : ದೇಶದಲ್ಲಿ ಆರ್.ಎಸ್.ಎಸ್. ಪ್ರಾಯೋಜಕತ್ವದ ಬಿಜೆಪಿ ಆಡಳಿತದಲ್ಲಿ, ಶ್ರೀಮಾನ್ ನರೇಂದ್ರ ಮೋದಿಯ ಸರ್ವಾಧಿಕಾರಿ ಆಡಳಿತವು ಇತರ ರಾಜಕೀಯ ಪಕ್ಷಕ್ಕಿಂತ ಭಿನ್ನವಾಗಿದೆ.!...

ಬಂಟ್ವಾಳ ಅಕ್ರಮ ಮರಳು ಅಡ್ಡೆ ದಾಳಿ; 60 ಲಕ್ಷ ಮೊತ್ತದ ಸೊತ್ತು ವಶ

ಬಂಟ್ವಾಳ ಅಕ್ರಮ ಮರಳು ಅಡ್ಡೆ ದಾಳಿ; 60 ಲಕ್ಷ ಮೊತ್ತದ ಸೊತ್ತು ವಶ ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಡಗ ಬೆಳ್ಳುರು ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ...

ಮೇ 23 – 24 : ಸಹ್ಯಾದ್ರಿ ಕಾರ್ನಿವಲ್ 2025 

ಮೇ 23 - 24 : ಸಹ್ಯಾದ್ರಿ ಕಾರ್ನಿವಲ್ 2025  ವ್ಯವಹಾರ ಆಡಳಿತ ವಿಭಾಗ(MBA), ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ , ಬರುವ 23, 24 ಮೇ 2025, ರಂದು ಸಹ್ಯಾದ್ರಿ...

ಪತ್ರಕರ್ತ ಆರ್‍ಬಿ ಜಗದೀಶ್ ಮೇಲೆ ಪೋಲೀಸ್ ದೌರ್ಜನ್ಯ; ಆಯುಕ್ತರಿಗೆ ಪತ್ರಕರ್ತರ ಸಂಘದ ಮನವಿ

ಪತ್ರಕರ್ತ ಆರ್‍ಬಿ ಜಗದೀಶ್ ಮೇಲೆ ಪೋಲೀಸ್ ದೌರ್ಜನ್ಯ; ಆಯುಕ್ತರಿಗೆ ಪತ್ರಕರ್ತರ ಸಂಘದ ಮನವಿ ಮಂಗಳೂರು: ಪತ್ರಕರ್ತ ಆರ್.ಬಿ. ಜಗದೀಶ್ ಅವರ ಮೇಲೆ ಬಳ್ಳಾರಿ ಪೋಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು...

ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂ.ಆರ್.ಪಿ.ಎಲ್ ಒಂದು ಕೋಟಿ ರೂ. ನೆರವು 

ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂ.ಆರ್.ಪಿ.ಎಲ್ ಒಂದು ಕೋಟಿ ರೂ. ನೆರವು   ಮಂಗಳೂರು : ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಎಂ.ಆರ್.ಪಿ.ಎಲ್. ಸಂಸ್ಥೆ ವತಿಯಿಂದ ರೂ. 1 ಕೋಟಿಯ ನೆರವನ್ನು ನೀಡಲಾಗಿದೆ. ಶುಕ್ರವಾರ...

ಕುತ್ತಾರು ಯುವಕನ ಹಲ್ಲೆ ಪ್ರಕರಣ : ಆಸ್ಪತ್ರೆಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಭೇಟಿ

ಕುತ್ತಾರು ಯುವಕನ ಹಲ್ಲೆ ಪ್ರಕರಣ : ಆಸ್ಪತ್ರೆಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಭೇಟಿ ಮಂಗಳೂರು: ಶನಿವಾರ ರಾತ್ರಿ ದುಷ್ಕರ್ಮಿಗಳಿಂದ ಶನಿವಾರ ಸಂಜೆ ಹಲ್ಲೆಗೊಳಗಾದ ಯುವಕ ಚಿರಂಜೀವಿಯ ಯೋಗಕ್ಷೇಮ ವಿಚಾರಿಸಲು ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್...

Members Login

Obituary

Congratulations