30.5 C
Mangalore
Wednesday, April 22, 2026

ವಿಶ್ವ ಹಿಂದೂ ಪರಿಷದ್ – ಬಜರಂಗದಳ ವತಿಯಿಂದ ಹುತಾತ್ಮರಾದ ವೀರಯೋಧರಿಗೆ ಶೃದ್ಧಾ ನಮನ

ವಿಶ್ವ ಹಿಂದೂ ಪರಿಷದ್ - ಬಜರಂಗದಳ ವತಿಯಿಂದ ಹುತಾತ್ಮರಾದ ವೀರಯೋಧರಿಗೆ ಶೃದ್ಧಾ ನಮನ ಮಂಗಳೂರು: ವಿಶ್ವ ಹಿಂದೂ ಪರಿಷದ್ - ಬಜರಂಗದಳ ಮಂಗಳೂರು ವತಿಯಿಂದ ವಿಶ್ವ ಶ್ರೀ ಕಾರ್ಯಾಲಯದಲ್ಲಿ ಇಂದು ಸಂಜೆ 6...

ಜುಲೈ 14 : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಜುಲೈ 14 : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 14 ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ನಾಳೆ ಬೆಳಿಗ್ಗೆ...

ಎಪ್ರಿಲ್‌ 28 ರಂದು ಪಕ್ಕಲಡ್ಕದಲ್ಲಿ ಭಗತ್ ಸಿಂಗ್ ಭವನ ಉದ್ಘಾಟನಾ ಕಾರ್ಯಕ್ರಮ

ಎಪ್ರಿಲ್‌ 28 ರಂದು ಪಕ್ಕಲಡ್ಕದಲ್ಲಿ ಭಗತ್ ಸಿಂಗ್ ಭವನ ಉದ್ಘಾಟನಾ ಕಾರ್ಯಕ್ರಮ 1953 ರಲ್ಲಿ ಸ್ಥಾಪನೆಗೊಂಡ ಪಕ್ಕಲಡ್ಕ ಯುವಕ ಮಂಡಲವು ಈವರೆಗೂ ಸ್ಥಳೀಯ ಸುತ್ತಮುತ್ತಲ ಪ್ರದೇಶದ ಯುವಜನರನ್ನು ಒಂದು ಸರಿಯಾದ ದಾರಿಯಲ್ಲಿ ಕೊಂಡೊಯ್ಯುವ, ಅವರ...

ಮಣಿಪಾಲ ಮಹಿಳೆಯ ಸರ ಅಪಹರಣ – ಆರೋಪಿಯನ್ನು ಬಂಧಿಸಿದ ಪೊಲೀಸರು

ಮಣಿಪಾಲ ಮಹಿಳೆಯ ಸರ ಅಪಹರಣ – ಆರೋಪಿಯನ್ನು ಬಂಧಿಸಿದ ಪೊಲೀಸರು ಉಡುಪಿ: ಕ್ಷಿಪ್ರ ಕಾರ್ಯಾಚರಣೆಯೊಂದರಲ್ಲಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿಕೋಡಿಯಲ್ಲಿ ಸೆಪ್ಟೆಂಬರ್ 12ರಂದು ಬೆಳಿಗ್ಗೆ ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಿದ ಆರೋಪಿಯನ್ನು...

ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಯು.ಟಿ.ಖಾದರ್ ಅವರಿಗೆ  ಅಕಾಡೆಮಿಯ ವತಿಯಿಂದ ಸನ್ಮಾನ

ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಯು.ಟಿ.ಖಾದರ್ ಅವರಿಗೆ  ಅಕಾಡೆಮಿಯ ವತಿಯಿಂದ ಸನ್ಮಾನ ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ...

ಮಂಗಳೂರು : ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆ 

ಮಂಗಳೂರು : ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆ  ಮಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮಂಗಳೂರು ಕಚೇರಿ ವತಿಯಿಂದ 2019-20ನೇ ಸಾಲಿನ ಜಿಲ್ಲಾ ಪಂಚಾಯತ್ ಕಾರ್ಯಕ್ರಮದಡಿ ಆಯ್ಕೆಯಾದ ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆಯನ್ನು...

ಮಂಜುನಾಥ ಸ್ವಾಮಿ ನೀರಿನ ವಿಚಾರವನ್ನು ಶೀಘ್ರದಲ್ಲೆ ಬಗೆಹರಿಸುತ್ತಾನೆ – ಡಾ.ಡಿ.ವಿ.ಹೆಗ್ಗಡೆ

ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ನೀರಿನ ವಿಚಾರವನ್ನು ಶೀಘ್ರದಲ್ಲೆ ಬಗೆಹರಿಸುತ್ತಾನೆ- ಡಾ.ಡಿ.ವಿ.ಹೆಗ್ಗಡೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ 10.001ನೇ ಪ್ರಗತಿಬಂಧು ಸ್ವ.ಸಹಾಯ ಸಂಘದ ಉದ್ಘಾಟನೆ-ಗಜಾ ಗುಂಡ್ಲ ಕಲ್ಯಾಣಿಯ ಅಭಿವೃದ್ದಿ ಕಾಮಗಾರಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಅಡಿಗಲ್ಲು. ಧರ್ಮಸ್ಥಳ : ಮಾಲೂರು-ಕರ್ನಾಟಕದಲ್ಲಿ...

ಉಡುಪಿ: ಸೇವೆಗಳ ಪೈಕಿ ವೈದ್ಯಕೀಯ ಸೇವೆ ಶ್ರೇಷ್ಠ ; ಗಾಂಧಿ ಆಸ್ಪತ್ರೆಯಲ್ಲಿ `ಪಂಚಲಹರಿ ಫೌಂಡೇಶನ್’ ಉದ್ಘಾಟಿಸಿ ಪುತ್ತಿಗೆ ಶ್ರೀ

ಉಡುಪಿ: ಪ್ರತಿನಿತ್ಯ ದುಃಖಿತರನ್ನು ನೋಡಿ ಅವರ ಸೇವೆ ಮಾಡಿ ಅವರಿಗೆ ಸಾಂತ್ವನ ಹೇಳಿ ಅನಾರೋಗ್ಯ ದೂರಮಾಡಿ ಸಾಂತ್ವನ ಹೇಳುವುದು ಕಷ್ಟದ ಕೆಲಸ. ಈ ಕೆಲಸವನ್ನು ನಿರ್ವಹಿಸುವ ವೈದ್ಯಕೀಯ ಕ್ಷೇತ್ರದ ಸೇವೆ ಅತ್ಯಂತ ಶ್ರೇಷ್ಠ...

ಉಡುಪಿ ಜಿಲ್ಲೆಯಲ್ಲಿ ಮರಳಿಗೆ ದರ ನಿಗದಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಜಿಲ್ಲೆಯಲ್ಲಿ ಮರಳಿಗೆ ದರ ನಿಗದಿ : ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ: ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಾವಳಿ 1994 ರ ತಿದ್ದುಪಡಿ ನಿಯಮಗಳು 2020 ರನ್ವಯ ಸರ್ಕಾರವು ಪ್ರತಿ ಮೆ.ಟನ್ ಮರಳಿಗೆ ರೂ. 60...

ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿದ ಬಿಎಸ್​ವೈ

ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿದ ಬಿಎಸ್​ವೈ ಬೆಂಗಳೂರು: ಅಧಿಕಾರಕ್ಕೆ ಬಂದ ಗಂಟೆಯಲ್ಲಿ ನೇಕಾರರ ಸುಮಾರು 100 ಕೋಟಿ ಸಾಲ ಮಾಡಿದ್ದ ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಇದೀಗ ಮೀನುಗಾರರ...

Members Login

Obituary

Congratulations