ಜುಲೈ 14 ರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್ ಡೌನ್
ಜುಲೈ 14 ರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್ ಡೌನ್
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಜುಲೈ 14 ರ...
ಆಳ್ವಾಸ್ ವಿಕಿಪೀಡಿಯ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೊಡುಗೆ
ಆಳ್ವಾಸ್ ವಿಕಿಪೀಡಿಯ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೊಡುಗೆ
ಮೂಡುಬಿದಿರೆ: ಸ್ಥಳೀಯ ಭಾಷೆಗಳಲ್ಲಿ ಉತ್ತಮ ಗುಣಮಟ್ಟದ ವಿಷಯಗಳನ್ನು ವಿಕಿಪೀಡಿಯಾದಲ್ಲಿ ಸೇರಿಸುವ ಸಲುವಾಗಿ ಭಾರತೀಯ ವಿಕಿ ಸಮುದಾಯಗಳಿಗೆ ವಿಕಿಮೀಡಿಯ ಫೌಂಡೇಶನ್ ಮತ್ತು ಗೂಗಲ್ ಸದಾ ಬೆಂಬಲ ನೀಡುತ್ತಿದೆ. ಈ...
ಮಂಗಳೂರು ಪೋಲಿಸ್ ಆಯುಕ್ತ ಚಂದ್ರಶೇಖರ್ ವರ್ಗಾವಣೆ, ಸತೀಶ್ ಕುಮಾರ್ ನೂತನ ಆಯುಕ್ತ
ಮಂಗಳೂರು ಪೋಲಿಸ್ ಆಯುಕ್ತ ಚಂದ್ರಶೇಖರ್ ವರ್ಗಾವಣೆ, ಸತೀಶ್ ಕುಮಾರ್ ನೂತನ ಆಯುಕ್ತ
ಮಂಗಳೂರು: ಮಂಗಳೂರು ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿದ್ದ ಎಂ. ಚಂದ್ರಶೇಖರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ನೂತನ...
ಮುತಾಲಿಕ್, ಸೂಲಿಬೆಲೆ ಉಡುಪಿ ಪ್ರವೇಶ ನಿಷೇಧಿಸಿ: ದಲಿತ ಸ್ವಾಭಿಮಾನಿ ಸಮಿತಿ
ಮುತಾಲಿಕ್, ಸೂಲಿಬೆಲೆ ಉಡುಪಿ ಪ್ರವೇಶ ನಿಷೇಧಿಸಿ: ದಲಿತ ಸ್ವಾಭಿಮಾನಿ ಸಮಿತಿ
ಉಡುಪಿ: ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಕನಕ ನಡೆ ನಡೆಸಿದ ಹಾಗೂ ದಲಿತರ ವಿರುದ್ದ ಅವಹೇಳನಕಾರಿಯಾಗಿ ಅಶ್ಪಶ್ರ್ಯತೆಯ ಆಚರಣೆ ಮಾಡಿದ ಚಕ್ರವರ್ತಿ ಸೂಲಿಬೆಲೆ ಹಾಗೂ...
ಅಮೂಲ್ಯ ಎನ್ ಕೌಂಟರ್ ಮಾಡಿದರೆ 10 ಲಕ್ಷ ಬಹುಮಾನ- ಹೊಸಪೇಟೆ ತಾಲೂಕಿನ ಶ್ರೀ ರಾಮಸೇನೆ ತಾಲೂಕು ಅಧ್ಯಕ್ಷ ಹೇಳಿಕೆ
ಅಮೂಲ್ಯ ಎನ್ ಕೌಂಟರ್ ಮಾಡಿದರೆ 10 ಲಕ್ಷ ಬಹುಮಾನ- ಹೊಸಪೇಟೆ ತಾಲೂಕಿನ ಶ್ರೀ ರಾಮಸೇನೆ ತಾಲೂಕು ಅಧ್ಯಕ್ಷ ಹೇಳಿಕೆ
ಬಳ್ಳಾರಿ: "ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ಅವರನ್ನು...
ಬರಂದೆ ಕುಲ್ಲಯೆ ನಾಟಕ 50ರ ಸಂಭ್ರಮ
ಬರಂದೆ ಕುಲ್ಲಯೆ ನಾಟಕ 50ರ ಸಂಭ್ರಮ
ಉಡುಪಿ: ಉಡುಪಿಯ ಪ್ರಸಿದ್ಧ ವೃತ್ತಿಪರ ತಂಡ ಅಭಿನಯ ಕಲಾವಿದರ ಈ ವರ್ಷದ ಯಶಸ್ವಿ ನಾಟಕ ಬರಂದೆ ಕುಲ್ಲಯ ಇದರ 50 ಪ್ರದರ್ಶನದ ಸುವರ್ಣ ಸಂಭ್ರಮ ಕಾರ್ಯಕ್ರಮ ಅಲೆವೂರಿನ...
ವೃದ್ಧಾಶ್ರಮದ ವಯೋವೃದ್ಧರ ಆಸೆಯನ್ನು ನೆರವೇರಿಸಿ, ಮಾನವೀಯತೆ ಮೆರೆದ ಎಸ್ಪಿ ಅಣ್ಣಾಮಲೈ
ವೃದ್ಧಾಶ್ರಮದ ವಯೋವೃದ್ಧರ ಆಸೆಯನ್ನು ನೆರವೇರಿಸಿ, ಮಾನವೀಯತೆ ಮೆರೆದ ಎಸ್ಪಿ ಅಣ್ಣಾಮಲೈ
ಚಿಕ್ಕಮಗಳೂರು: ಆಧುನಿಕತೆಯ ಭರಾಟೆಯಲ್ಲಿ ಮನುಷ್ಯನ ಜೀವನ ಶೈಲಿ ಬದಲಾಗುತ್ತಿದ್ದು, ಮಾನವೀಯತೆ ಮರೆಯುತ್ತಿರುವ ಮಾನವ ಸಂಬಂಧಗಳ ಕೊಂಡಿಗಳನ್ನು ಕಳಚಿಕೊಂಡು ಯಾಂತ್ರಿಕ ಜೀವನಕ್ಕೆ ಮಾರುಹೋಗುತ್ತಿದ್ದಾನೆ.
...
ದ.ಕ. ಜಿಲ್ಲಾ ಸಾಲ ಯೋಜನೆ ಬಿಡುಗಡೆ
ದ.ಕ. ಜಿಲ್ಲಾ ಸಾಲ ಯೋಜನೆ ಬಿಡುಗಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 2020-21 ರ ಜಿಲ್ಲಾ ಸಾಲ ಯೋಜನೆಯನ್ನು ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಲೋಕಸಭಾ ಸದಸ್ಯ ನಳಿನ್...
ಕ್ವಾರಂಟೈನ್ ಪಾಲಿಸಲು ಸಿದ್ದರಿದ್ದರೆ ಮಾತ್ರ ಊರಿಗೆ ಬನ್ನಿ – ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ
ಕ್ವಾರಂಟೈನ್ ಪಾಲಿಸಲು ಸಿದ್ದರಿದ್ದರೆ ಮಾತ್ರ ಊರಿಗೆ ಬನ್ನಿ – ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ
ಬೆಂಗಳೂರು: ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್ ಸೇರಿದಂತೆ ಹಲವು ಸೂಚನೆಗಳನ್ನು...
ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್
ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್
ಕುಂದಾಪುರ: ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ್ ಸಿಂಘೆ ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ದೇವಸ್ಥಾನದ ವಠಾರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್...

























