ಗೋವಾ: ಸಮಾಜ ಕಂಟಕರಿಂದ ಸನಾತನದ ಸಾಧಕರ ವಾಹನದ ಮೇಲೆ ದಾಳಿ
ಗೋವಾ: ಇಲ್ಲಿನ ಸಮಾಜ ಕಂಟಕರು ಅಕ್ಟೋಬರ್ 12 ರಂದು ರಾತ್ರಿ 10.30 ಕ್ಕೆ ಸನಾತನದ ಆಶ್ರಮದ ಸಾಧಕರ ವಾಹನದ ಮೇಲೆ ಪೆಟ್ರೋಲ್ಬಾಂಬ್ನಿಂದ ಹಲ್ಲೆ ನಡೆಸಿದರು. ಅದೃಷ್ಠವಶಾತ್ ಪೆಟ್ರೋಲ್ಬಾಂಬ್ ವಾಹನದೆದುರು ಬಿದ್ದುದರಿಂದ ವಾಹನ ಚಾಲಕನು...
ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಗಾಯಾಳು ಎಎಸ್ಸೈ ಪುತ್ರಿ ಮೃತ್ಯು
ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಗಾಯಾಳು ಎಎಸ್ಸೈ ಪುತ್ರಿ ಮೃತ್ಯು
ಉಡುಪಿ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕೆಎಸ್ಆರ್ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ...
ಶಾಸಕ ಸಿಟಿ ರವಿ ಕಾರು ಡಿಕ್ಕಿ- ಇಬ್ಬರ ದುರ್ಮರಣ
ಶಾಸಕ ಸಿಟಿ ರವಿ ಕಾರು ಡಿಕ್ಕಿ- ಇಬ್ಬರ ದುರ್ಮರಣ
ತುಮಕೂರು: ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ...
ಜೇಸಿಐ ವಲಯ ಹದಿನೈದಕ್ಕೆ ಅತ್ಯುತ್ತಮ ವಲಯಾಧ್ಯಕ್ಷ ಸೇರಿದಂತೆ 16 ರಾಷ್ಟ್ರೀಯ ಪ್ರಶಸ್ತಿ
ಜೇಸಿಐ ವಲಯ ಹದಿನೈದಕ್ಕೆ ಅತ್ಯುತ್ತಮ ವಲಯಾಧ್ಯಕ್ಷ ಸೇರಿದಂತೆ 16 ರಾಷ್ಟ್ರೀಯ ಪ್ರಶಸ್ತಿ
ಕಾಪು: ರಾಜಸ್ಥಾನದ ಜೈಪುರದಲ್ಲಿ ಜರಗಿದ 63ನೇ ರಾಷ್ಟ್ರೀಯ ಅ„ವೇಶನದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡಿರುವ ಜೇಸಿಐ...
ಉಡುಪಿ: ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ
ಉಡುಪಿ: 10 ನೇ ಅಂತರಾಷ್ಟ್ರೀಯ ಮಕ್ಕಳ ಚಲನ ಚಿತ್ರೋತ್ಸವ ಉಡುಪಿ ಜಿಲ್ಲೆಯಲ್ಲಿ ಆಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ...
ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗುತ್ತಿದೆ : ದಿನೇಶ್ ಗುಂಡೂರಾವ್
ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗುತ್ತಿದೆ : ದಿನೇಶ್ ಗುಂಡೂರಾವ್
ರಾಮನಗರ : ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗುತ್ತಿದೆ. ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ ಮಾಡಬೇಡಿ...
ಮಂಗಳೂರು: ಸೆಪ್ಟೆಂಬರ 2ರ ಕಾರ್ಮಿಕರ ಸಾರ್ವತ್ರಿಕ ಮುಷ್ಕರಕ್ಕೆ AITUC ಬೆಂಬಲ
ಮಂಗಳೂರು: ನೂರಾರು ವರ್ಷಗಳ ಸತತ ಹೋರಾಟಗಳಿಂದ ಪಡೆದುಕೊಂಡ ಅನೇಕ ಕಾರ್ಮಿಕ ಸೌಲಭ್ಯಗಳನ್ನು ಕಾರ್ಮಿಕರಿಂದ ಕಸಿದುಕೊಳ್ಳಲಾಗುತ್ತಿದೆ. ಕಾರ್ಮಿಕರ ಹಿತರಕ್ಷಣೆಗಾಗಿ ರೂಪಿತವಾಗಿರುವ ಹಲವಾರು ಕಾನೂನುಗಳಿಗೆ ತಿದ್ದುಪಡಿ ತಂದು, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವಂತಹ ಪ್ರವೃತ್ತಿ ಸರಕಾರ ತೋರುತ್ತಿದೆ....
ದ.ಕ.ಜಿಲ್ಲೆಯಲ್ಲಿ ಬಿಜೆಪಿ ಸೋಲು ನಿಶ್ಚಿತ ; ಜನತೆಯ ಮಹಾಭಿಯಾನದಲ್ಲಿ ಜನತೆ ನೀಡಿದ ತೀರ್ಪು
ದ.ಕ.ಜಿಲ್ಲೆಯಲ್ಲಿ ಬಿಜೆಪಿ ಸೋಲು ನಿಶ್ಚಿತ ; ಜನತೆಯ ಮಹಾಭಿಯಾನದಲ್ಲಿ ಜನತೆ ನೀಡಿದ ತೀರ್ಪು
ಕಳೆದ 33 ವರ್ಷಗಳಿಂದ ದ.ಕ.ಜಿಲ್ಲೆಯಲ್ಲಿ ಅಧಿಪತ್ಯವನ್ನು ಸ್ಥಾಪಿಸಿದ ಬಿಜೆಪಿ ಯಾವುದೇ ಅಭಿವ್ರದ್ದಿ ಕಾರ್ಯವನ್ನು ಮಾಡದೆ ಜಾತಿ ಧರ್ಮದ ಹೆಸರಿನಲ್ಲಿ ಜಿಲ್ಲೆಯ...
ಭಾರತವನ್ನು ಕ್ರೀಡಾಕ್ಷೇತ್ರದಲ್ಲಿ ಜನಪ್ರಿಯಗೊಳಿ ಸಿ– ಮೇಯರ್ ಭಾಸ್ಕರ್ ಕೆ
ಭಾರತವನ್ನು ಕ್ರೀಡಾಕ್ಷೇತ್ರದಲ್ಲಿ ಜನಪ್ರಿಯಗೊಳಿ ಸಿ-- ಮೇಯರ್ ಭಾಸ್ಕರ್ ಕೆ
ಮಂಗಳೂರು: ನೆಹರು ಯುವಕೇಂದ್ರ ಮಂಗಳೂರು, ಪಕ್ಕಲಡ್ಕ ಯುವಕ ಮಂಡಲ( ರಿ) ಇದರ ಸಂಯುಕ್ತ ಆಶ್ರಯಲ್ಲಿ ನಿನ್ನೆ ಪಕ್ಕಲಡ್ಕದಲ್ಲಿ ನಡೆದ ಅಂತರ್ ಯುವ ಮಂಡಲದ ಕ್ರೀಡಾಕೂಟವನ್ನು...
ಅಕ್ರಮ ಪ್ರಾರ್ಥನಾ ಮಂದಿರ, ಕಟ್ಟಡಗಳ ನಿರ್ಮಾಣಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತು ಮಾಡಿ
ಅಕ್ರಮ ಪ್ರಾರ್ಥನಾ ಮಂದಿರ, ಕಟ್ಟಡಗಳ ನಿರ್ಮಾಣಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತು ಮಾಡಿ
ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ
ಉಡುಪಿ: ನ್ಯಾಯಮೂರ್ತಿಗಳ ನೇತೃತ್ವದ ಆಯೋಗದ ತನಿಖೆಯ ಹಿನ್ನೆಲೆಯಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು...
























