ಜು. 4-6 ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಚಿವ ಖಾದರ್ ಪ್ರವಾಸ

ಜು. 4-6 ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಚಿವ ಖಾದರ್ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರು ಜುಲೈ 4 ರಿಂದ 6...

ಪ್ರಧಾನಿ ಕೇರ್ ಫಂಡ್ ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಿಂದ ರೂ. 5 ಲಕ್ಷ ದೇಣಿಗೆ

ಪ್ರಧಾನಿ ಕೇರ್ ಫಂಡ್ ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಿಂದ ರೂ. 5 ಲಕ್ಷ ದೇಣಿಗೆ ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಎಂ. ಮಸೂದ್ ಅವರು ಪ್ರಧಾನ...

ಮಂಗಳೂರು: ಸರಕಾರಿ ಬಸ್ಸು ಸೇವೆಗೆ ಬಜಾಲ್‍ನಲ್ಲಿ ನಾಗರಿಕರಿಂದ ಸ್ವಾಗತ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ಪ್ರದೇಶವು ತೀರಾ ಹಿಂದುಳಿದ ಪ್ರದೇಶ ಮತ್ತು ಇಲ್ಲಿ ಹೆಚ್ಚಿನ ಜನರು ಬಡವರು, ಮಧ್ಯಮವರ್ಗದವರಾಗಿರುತ್ತಾರೆ. ಒಂದು ಕಡೆ ರೈಲ್ವೇ ಸೇತುವೆ ಸಮಸ್ಯೆಯಿಂದ ಕಷ್ಟಪಡುತ್ತಿದ್ದರೆ ಮತ್ತೊಂದು ನಗರ...

ಎಂಡೋಸಲ್ಫಾನ್ ಸಮಸ್ಯೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಎಂಡೋಸಲ್ಫಾನ್ ಸಮಸ್ಯೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಬೆಳ್ತಂಗಡಿ: ಎಂಡೋಸಲ್ಫಾನ್ ಸಲ್ಫಾನ್ ಸಮಸ್ಯೆಗೆ ನೊಂದು ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು...

ಜುಲೈ 19: ಉಡುಪಿ ಜಿಲ್ಲೆಯಲ್ಲಿ ಮತ್ತೆ 134 ಮಂದಿಗೆ ಕೊರೋನಾ ಪಾಸಿಟಿವ್

ಜುಲೈ 19: ಉಡುಪಿ ಜಿಲ್ಲೆಯಲ್ಲಿ ಮತ್ತೆ 134 ಮಂದಿಗೆ ಕೊರೋನಾ ಪಾಸಿಟಿವ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದ್ದು, ಒಟ್ಟು 134 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ...

ಮಣಿಪಾಲ : ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಹೊತ್ತಿ ಉರಿದ ಹೊಟೇಲ್

ಮಣಿಪಾಲ : ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಹೊತ್ತಿ ಉರಿದ ಹೊಟೇಲ್ ಮಣಿಪಾಲ: ಮಣಿಪಾಲ ಆರ್.ಎಸ್.ಬಿ ಸಭಾಭವನದ ಸಮೀಪದ ಕಟ್ಟಡದಲ್ಲಿರುವ ಹೊಟೇಲೊಂದರಲ್ಲಿ ಇಂದು ಸಂಜೆ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಇದರ ಪರಿಣಾಮ ಇಡೀ...

ಮಂಗಳೂರು ಮೂಲದ ಡಾ ದಿನಕರ್ ಬಿ ರೈ ಇವರಿಂದ ನ್ಯೂಯಾರ್ಕ್‌ನಲ್ಲಿ ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ

ಮಂಗಳೂರು ಮೂಲದ ಡಾ ದಿನಕರ್ ಬಿ ರೈ ಇವರಿಂದ ನ್ಯೂಯಾರ್ಕ್‌ನಲ್ಲಿ ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ನ್ಯೂಯಾರ್ಕ್: ಗಾಲ್ಫ್ ಆಟದಲ್ಲಿ ನಿಖರತೆ ಹಾಗೂ ಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾರತೀಯ ಮೂಲದ ಖ್ಯಾತ...

ಮಂಗಳೂರು: ‘ಬಹುಸಂಸ್ಕೃತಿ ಉತ್ಸವ’ ಲಾಂಛನ ಬಿಡುಗಡೆ

ಮಂಗಳೂರು: 'ಬಹುಸಂಸ್ಕೃತಿ ಉತ್ಸವ' ಲಾಂಛನ ಬಿಡುಗಡೆ ಮಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ದುಬೈ: ಕೆ ಐ ಸಿ ವತಿಯಿಂದ ಅದ್ದೂರಿಯಾಗಿ ನಡೆದ ಜೀಲಾನಿ ಅನುಸ್ಮರಣೆ ಹಾಗೂ ಸಮಸ್ತ  ಪ್ರಚಾರ ಸಭೆ

ದುಬೈ: ಕರ್ನಾಟ ಇಸ್ಲಾಮಿಕ್ ಸೆಂಟರ್ ಕೆ ಐ ಸಿ ಯು ಎ ಇ ಅಧೀನದಲ್ಲಿ ಜೀಲಾನಿ ಹಾಗೋಒ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ, ಆದರ್ಶ ಪರಿಶುದ್ದತೆಯ  ವರ್ಷ ಘೋಷ ವಾಖ್ಯದೊಂದಿಗೆ ಸಮಸ್ತ  ನೇ...

ಮಂಜನಾಡಿ ಗ್ಯಾಸ್‌ ದುರಂತ ಪ್ರಕರಣ; ಸಿಎಂ ಸಿದ್ದರಾಮಯ್ಯ ಪರಿಹಾರ ಚೆಕ್‌ ವಿತರಣೆ

ಮಂಜನಾಡಿ ಗ್ಯಾಸ್‌ ದುರಂತ ಪ್ರಕರಣ; ಸಿಎಂ ಸಿದ್ದರಾಮಯ್ಯ ಪರಿಹಾರ ಚೆಕ್‌ ವಿತರಣೆ ಮಂಗಳೂರು: ಉಳ್ಳಾಲ ತಾಲ್ಲೂಕಿನ ಮಂಜನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ತಾಯಿ ಮತ್ತು ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ...

Members Login

Obituary

Congratulations