30.5 C
Mangalore
Tuesday, April 28, 2026

ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನು ಹರಿಸಿ ಚುನಾವಣೆ ಗೆದ್ದಿದೆ : ಜಗದೀಶ್ ಶೆಟ್ಟರ್

ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನು ಹರಿಸಿ ಚುನಾವಣೆ ಗೆದ್ದಿದೆ : ಜಗದೀಶ್ ಶೆಟ್ಟರ್ ಉಡುಪಿ: ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನು ಹರಿಸಿ ನಂಜನಗೂಡು ಮತ್ತು ಗುಂಡ್ಲುಪೇಟೆಯ ಚುನಾವಣೆಯನ್ನು ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್...

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ...

 ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

 ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ...

2.30 ಕೋಟಿ ವೆಚ್ಚದಲ್ಲಿ ಕದ್ರಿ ಕಂಬ್ಳ ಮುಖ್ಯ ರಸ್ತೆ, ಸೇತುವೆ, ಫುಟ್‍ಪಾತ್ ನಿರ್ಮಾಣ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಕಂಬ್ಳ ಮುಖ್ಯ ರಸ್ತೆಯ ಸೇತುವೆ, ಚರಂಡಿ ಹಾಗೂ ಫುಟ್‍ಪಾತ್ ನಿರ್ಮಾಣ (360 ಮೀಟರ್) ಕಾಮಗಾರಿಯ ಗುದ್ದಲಿ ಪೂಜೆಯನ್ನು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ...

ಕಂಕನಾಡಿ ಪೊಲೀಸರಿಂದ ಇಬ್ಬರು ಬ್ಯಾಟರಿ ಕಳ್ಳರ ಬಂಧನ

ಕಂಕನಾಡಿ ಪೊಲೀಸರಿಂದ ಇಬ್ಬರು ಬ್ಯಾಟರಿ ಕಳ್ಳರ ಬಂಧನ ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರ ಸೆಕ್ರೆಡ್ ಹಾರ್ಟ್ ಶಾಲೆಯ ಮುಂಭಾಗದ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಅಪ್ ವಾಹನದ...

ಬಂಟಕಲ್ಲು ದೇವಸ್ಥಾನಕ್ಕೆ ಶಿರ್ವ ಚರ್ಚ್ ಧರ್ಮಗುರುಗಳು, ಪಾಲನಾ ಮಂಡಳಿಯಿಂದ ಸೌಹಾರ್ದ ಭೇಟಿ

ಬಂಟಕಲ್ಲು ದೇವಸ್ಥಾನಕ್ಕೆ ಶಿರ್ವ ಚರ್ಚ್ ಧರ್ಮಗುರುಗಳು, ಪಾಲನಾ ಮಂಡಳಿಯಿಂದ ಸೌಹಾರ್ದ ಭೇಟಿ ಉಡುಪಿ: ನವೀಕರಣಗೊಂಡಿರುವ ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಉದ್ಘಾಟನಾ ಸಮಾರಂಭದ ಪ್ರಯುಕ್ತ ಶಿರ್ವ ಆರೋಗ್ಯಮಾತಾ ಇಗರ್ಜಿಯ ಧರ್ಮಗುರುಗಳು ಮತ್ತು ಪಾಲನಾ ಮಂಡಳಿಯ ಸದಸ್ಯರು ಸೋಮವಾರ...

ವಡ್ಡರ್ಸೆ ರಘುರಾಮ ಶೆಟ್ಟಿ ಸಂಸ್ಮರಣೆ, ಪ್ರತಿಭಾ ಪುರಸ್ಕಾರ

ಕೋಟ: ವಡ್ಡರ್ಸೆ ರಘುರಾಮ ಶೆಟ್ಟರು ನಿರ್ಭಿತ ಪತ್ರಕೋಧ್ಯಮದ ಮೂಲಕ ಸಮಾಜದಲ್ಲಿ ಸಂಚಲನ ಉಂಟು ಮಾಡಿದ ಪತ್ರಕರ್ತ. ನಿಷ್ಪಕ್ಷಪಾತವಾದ್ ವರದಿಗಳ ಮೂಲಕ ಹಲವು ಬದಲಾವಣೆಗಳಿಗೆ ಕಾರಣರಾದ ಧೀಮಂತ ಪತ್ರಕರ್ತ ವಡ್ಡರ್ಸೆಯವರ ಆದರ್ಶ, ಧ್ಯೇಯ ಧೋರಣೆಗಳನ್ನು...

ರೈತರಿಗೆ ಕಿಸಾನ್ ಕ್ರೆಡಿಟ್‍ಕಾರ್ಡ್ ವಿತರಣೆ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ 

ರೈತರಿಗೆ ಕಿಸಾನ್ ಕ್ರೆಡಿಟ್‍ಕಾರ್ಡ್ ವಿತರಣೆ - ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್  ಮಂಗಳೂರು : ರೈತ ಬಾಂಧವರಿಗಾಗಿ ಕೇಂದ್ರ ಸರಕಾರ 2019ನೇ ಫೆಬ್ರವರಿ 01 ರಂದು ದೇಶದ ಆಯವ್ಯಯದಲ್ಲಿ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ’ಯನ್ನು...

ಕೆ.ಎಸ್.ಆರ್.ಟಿ.ಸಿ. ಬಸ್ ನೌಕರರ ಮುಷ್ಕರ ಶಾಲಾ ಕಾಲೇಜುಗಳಿಗೆ ರಜೆಗೆ ಕಾರ್ಣಿಕ್ ಆಗ್ರಹ

ಕೆ.ಎಸ್.ಆರ್.ಟಿ.ಸಿ. ಬಸ್ ನೌಕರರ ಮುಷ್ಕರ ಶಾಲಾ ಕಾಲೇಜುಗಳಿಗೆ ರಜೆಗೆ ಕಾರ್ಣಿಕ್ ಆಗ್ರಹ ಮಂಗಳೂರು: ಕಳೆದ ಮೂರು ದಿನಗಳಿಂದ ರಾಜ್ಯಾದಾದ್ಯಂತ ಕೆ.ಎಸ್.ಆರ್.ಟಿ.ಸಿ. ಬಸ್ ಸಿಬ್ಬಂದಿಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥವಾಗಿದ್ದು,...

ಮೀನುಗಾರರು ನಾಪತ್ತೆ: ಜ 6ರಂದು ಹೆದ್ದಾರಿ ತಡೆದು ಪ್ರತಿಭಟನೆ

ಮೀನುಗಾರರು ನಾಪತ್ತೆ: ಜ 6ರಂದು ಹೆದ್ದಾರಿ ತಡೆದು ಪ್ರತಿಭಟನೆ ಉಡುಪಿ: ಮಲ್ಪೆಯಿಂದ ಮೀನುಗಾ ರಿಕೆಗೆ ತೆರಳಿದ್ದ 7 ಮೀನುಗಾರರು ನಾಪತ್ತೆಯಾಗಿ 18 ದಿನಗಳು ಕಳೆದಿವೆ. ಮೀನುಗಾರರ ಪತ್ತೆಗೆ ಗಂಭೀರ ಪ್ರಯತ್ನಗಳು ನಡೆದಿಲ್ಲ. ಹಾಗಾಗಿ, ಇದೇ...

Members Login

Obituary

Congratulations