ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು:  ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭ್ರಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ...

ಶಾರದಾ ಮಾತೆ ವಿಗ್ರಹಗಳ ಜಲಸ್ತಂಭನದೊಂದಿಗೆ ಉಡುಪಿ – ಉಚ್ಚಿಲ ದಸರಾ ವೈಭವದ ತೆರೆ

ಶಾರದಾ ಮಾತೆ ವಿಗ್ರಹಗಳ ಜಲಸ್ತಂಭನದೊಂದಿಗೆ ಉಡುಪಿ - ಉಚ್ಚಿಲ ದಸರಾ ವೈಭವದ ತೆರೆ ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವದುರ್ಗೆಯರ ಸಹಿತ ಶಾರದಾ ಮಾತೆ ವಿಗ್ರಹಗಳ ಜಲಸ್ತಂಭನದೊಂದಿಗೆ 10 ದಿನಗಳ ಕಾಲ ನಡೆದ ಉಡುಪಿ-...

ಮೇ 31ರಂದು ಸುಮನಸಾ ರಜತ ಮಹೋತ್ಸವಕ್ಕೆ ಚಾಲನೆ

ಮೇ 31ರಂದು ಸುಮನಸಾ ರಜತ ಮಹೋತ್ಸವಕ್ಕೆ ಚಾಲನೆ ಉಡುಪಿ: ಸಾಮಾಜಿಕ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಳೆದ 25 ವರ್ಷಗಳಿಂದ ಗುರುತಿಸಿಕೊಂಡಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಮಹೋತ್ಸವ ವರ್ಷದ ಕಾರ್ಯಕ್ರಮಗಳಿಗೆ...

ಸ್ಥಳ ಮಹಜರು ಬಳಿಕ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಫೋಟೊ ಮಾಧ್ಯಮಗಳಿಗೆ ಬಿಡುಗಡೆ – ಪೊಲೀಸ್ ಆಯುಕ್ತರ ಸ್ಪಷ್ಟನೆ

ಸ್ಥಳ ಮಹಜರು ಬಳಿಕ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಫೋಟೊ ಮಾಧ್ಯಮಗಳಿಗೆ ಬಿಡುಗಡೆ – ಪೊಲೀಸ್ ಆಯುಕ್ತರ ಸ್ಪಷ್ಟನೆ ಮಂಗಳೂರು: ಕೆಲವು ಸಾಮಾಜಿಕ ಮಾಧ್ಯಮ ಸಂದೇಶಗಳಲ್ಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (ಮಹಮ್ಮದ್ ಅಶ್ರಫ್ ಹತ್ಯಾಕೇಸ್)...

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕೊಡವೂರು ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕೊಡವೂರು ಅಧಿಕಾರ ಸ್ವೀಕಾರ ಉಡುಪಿ: ‘ಚುನಾವಣೆಯ ಸಂದರ್ಭದಲ್ಲಿ ನಾಯಕರೆಲ್ಲ ಒಗ್ಗಟ್ಟಾಗಿ ಕಾರ್ಯಕರ್ತರ ಕೈ ಬಲಪಡಿಸಬೇಕು. ಹಾಗೆಯೇ ಅವರ ಮಾರ್ಗದರ್ಶನದೊಂದಿಗೆ ನಾವೆಲ್ಲರೂ ಅಹೋರಾತ್ರಿ ದುಡಿದರೆ ಮಾತ್ರ ಉತ್ತಮ...

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಜಿ. ಶಂಕರ್ ಸಮಾಜಮುಖಿ ಸೇವೆ ಅನುಕರಣೀಯ : ಯಶ್ಪಾಲ್ ಸುವರ್ಣ

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಜಿ. ಶಂಕರ್ ಸಮಾಜಮುಖಿ ಸೇವೆ ಅನುಕರಣೀಯ : ಯಶ್ಪಾಲ್ ಸುವರ್ಣ ಉಡುಪಿ: ಶಿಕ್ಷಣ ಹಾಗೂ ಆರೋಗ್ಯವಂತ ಸಮಾಜದ ಮೂಲಕ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂಬ ಚಿಂತನೆಯ ಮೂಲಕ ಶಿಕ್ಷಣ...

ಕದ್ರಿಯಿಂದ ಸುಬ್ರಹ್ಮಣ್ಯದತ್ತ ಪಯಣ ಬೆಳೆಸಿದ ಬ್ರಹ್ಮರಥ ಹೊತ್ತ ಟ್ರಕ್

ಬ್ರಹ್ಮರಥಕ್ಕೆ  ಕದ್ರಿಯಿಂದ ಚಾಲನೆ ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಅರ್ಪಣೆ ಮಾಡಲಿರುವ ಬ್ರಹ್ಮರಥಕ್ಕೆ ಮಂಗಳವಾರ ಕದ್ರಿಯಿಂದ ಚಾಲನೆ ನೀಡಲಾಯಿತು. ...

ಅಂಚೆ ನೌಕರರ ಬೇಡಿಕೆ ಶೀಘ್ರ ಈಡೇರಿಸಲು ಸಂಸದ ನಳಿನ್‍ಕುಮಾರ್ ಕಟೀಲ್ ಮನವಿ

ಅಂಚೆ ನೌಕರರ ಬೇಡಿಕೆ ಶೀಘ್ರ ಈಡೇರಿಸಲು ಸಂಸದರ ಮನವಿ ಮಂಗಳೂರು : ಗ್ರಾಮೀಣ ಅಂಚೆ ನೌಕರರ ಬೇಡಿಕೆಗೆ ಕೇಂದ್ರ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ. ಈಗಾಗಲೇ ಕೇಂದ್ರ ಸಂಪರ್ಕ ಖಾತೆ ಸಚಿವ ಮನೋಜ್ ಸಿನ್ಹಾ ಅವರಿಗೆ...

ಡಿ. 28; ಮೀನು ಮಾರಾಟ ಫೆಡರೇಷನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಡಿ. 28; ಮೀನು ಮಾರಾಟ ಫೆಡರೇಷನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು...

ಗಾಂಜಾ ಹಾಗೂ ಎಂ.ಡಿ.ಎಂ.ಎ, ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಬಂಧನ

ಗಾಂಜಾ ಹಾಗೂ ಎಂ.ಡಿ.ಎಂ.ಎ, ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಬಂಧನ ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಿಕಾನ ಸನ್ ರಾಯಲ್ ರೆಸಿಡೆನ್ಸಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಬಳಿ ನಿಷೇದಿತ ಗಾಂಜಾ ಹಾಗೂ ಎಂ.ಡಿ.ಎಂ.ಎ...

Members Login

Obituary

Congratulations