27.5 C
Mangalore
Wednesday, December 17, 2025

ಸ್ಥಳೀಯ ಸಂಸ್ಥೆಗಳು: ಮೀಸಲಾತಿ ಪ್ರಕಟ – ಬಿರುಸುಗೊಂಡ ಚುನಾವಣಾ ಚಟುವಟಿಕೆ

ಸ್ಥಳೀಯ ಸಂಸ್ಥೆಗಳು: ಮೀಸಲಾತಿ ಪ್ರಕಟ - ಬಿರುಸುಗೊಂಡ ಚುನಾವಣಾ ಚಟುವಟಿಕೆ ಉಡುಪಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಉಡುಪಿ ನಗರಸಭೆಗೆ ಮೀಸಲಾತಿ ಪ್ರಕಟ ಪ್ರಕಟವಾಗಿದೆ. ಕೊಳ ಹಿಂದುಳಿದ ವರ್ಗ (ಎ)...

ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು , ಕೇರಳದ ಲಾಬಿಗೆ ಮಣಿದ ದಕ್ಷಿಣ ರೈಲ್ವೇಯ ಅಧಿಕಾರಿಗಳು

ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು , ಕೇರಳದ ಲಾಬಿಗೆ ಮಣಿದ ದಕ್ಷಿಣ ರೈಲ್ವೇಯ ಅಧಿಕಾರಿಗಳು ಮಂಗಳೂರು ನಿಲ್ದಾಣ ದಲ್ಲಿ 2 ಹೆಚ್ಚುವರಿ ಪ್ಲಾಟ್ಫಾರ್ಮ್ಗಳು ಸೇರ್ಪಡೆ ಯೇನೋ ಇದೆ ಬೆಂಗಳೂರು, ಮುಂಬಯಿಯ ರೈಲುಗಳು...

ಶಾಸಕ ಜೆ.ಆರ್.ಲೋಬೊ ಅವರಿಗೆ ಮಾತೃ ವಿಯೋಗ

ಶಾಸಕ ಜೆ.ಆರ್.ಲೋಬೊ ಅವರಿಗೆ ಮಾತೃ ವಿಯೋಗ ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ತಾಯಿ ಸಿಸಿಲಿಯಾ ಲೋಬೊ ಅವರು ಇಂದು ಮುಂಜಾನೆ ಕಂಕನಾಡಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 96  ವರ್ಷ ವಯಸ್ಸಾಗಿತ್ತು. ಮಳವೂರಿನ ಕರಂಬಾರಿನಲ್ಲಿ 3.5.1921 ರಲ್ಲಿ...

ಸುವರ್ಣ ತ್ರಿಭುಜ ನಾಪತ್ತೆ; ಮೀನುಗಾರರಿಗೆ ಪರಿಹಾರ ನೀಡಲು ರಕ್ಷಣಾ ಸಚಿವರಿಗೆ ಮನವಿ

ಸುವರ್ಣ ತ್ರಿಭುಜ ನಾಪತ್ತೆ; ಮೀನುಗಾರರಿಗೆ ಪರಿಹಾರ ನೀಡಲು ರಕ್ಷಣಾ ಸಚಿವರಿಗೆ ಮನವಿ ಮಂಗಳೂರು: ವರ್ಷದ ಹಿಂದೆ ಮೀನುಗಾರಿಕೆಗೆಂದು ಆಳಸಮುದ್ರಕ್ಕೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದು ಅದರಲ್ಲಿ ಇದ್ದ ಮೀನುಗಾರರ ಕುಟುಂಬಕ್ಕೆ ಹೆಚ್ಚಿನ ಮೊತ್ತದ...

ಡೆತ್ ನೋಟ್ ಬರೆದಿಟ್ಟು ವಿವಾಹಿತ ಮಹಿಳೆ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ವಿವಾಹಿತ ಮಹಿಳೆ ಆತ್ಮಹತ್ಯೆ ಮಂಗಳೂರು: ವಿವಾಹಿತ ಮಹಿಳೆಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಶುಕ್ರವಾರ ಬಜಪೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ, ವಿವಾಹಿತೆ...

ಶಿರ್ವ: ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಶಿರ್ವ ಅಫಘಾತದಲ್ಲಿ ಸಾವು

ಶಿರ್ವ: ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಶಿರ್ವ ಅಫಘಾತದಲ್ಲಿ ಸಾವು ಉಡುಪಿ: ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಶಿರ್ವ ಅಫಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಭಾನುವಾರ ಶಿರ್ವ...

ನೆರೆಮನೆಯ ಚಿನ್ನಾಭರಣಗಳ ಕಳ್ಳತನ – ಇಬ್ಬರ ಬಂಧನ

ನೆರೆಮನೆಯ ಚಿನ್ನಾಭರಣಗಳ ಕಳ್ಳತನ – ಇಬ್ಬರ ಬಂಧನ ಮೂಲ್ಕಿ: ನೆರೆಮನೆಯಲ್ಲಿಯೆ ಕಳ್ಳತನ ಮಾಡಿದ ಇಬ್ಬರನ್ನು ಬಂಧಿಸುವಲ್ಲಿ ಮೂಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮುಲ್ಕಿ ಕೆ.ಎಸ್.ರಾವ್.ನಗರದ ಲಿಂಗಪ್ಪಯ್ಯಕಾಡು ನಿವಾಸಿಗಳಾದ ಮೋಹನ್ರಾಜ್ (20) ಮತ್ತು ಮಂಜುನಾಥ ಮಾಳಗಿ (39)...

ಉಡುಪಿ: ಶಿರ್ವದಲ್ಲಿ ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಉಡುಪಿ: ಶಿರ್ವದಲ್ಲಿ ಮೇ 5 ನಡೆದ ಕಾರ್ಯಕ್ರಮವೊಂದರಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೇ 5 ರಂದು 10 ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಮೇ 10 ಶಿರ್ವದ...

ಬಾಲಿವುಡ್ ನಟಿ ಐಶ್ಚರ್ಯ ರೈ ಅವರಿಗೆ ಪಿತೃವಿಯೋಗ

ಬಾಲಿವುಡ್ ನಟಿ ಐಶ್ಚರ್ಯ ರೈ ಅವರಿಗೆ ಪಿತೃವಿಯೋಗ ಮುಂಬಯಿ, ಮಾ. 18: ಪ್ರಸಿದ್ಧ ಬಾಲಿವುಡ್ ನಟಿ ಐಶ್ಚರ್ಯ ರೈ ಅವರ ತಂದೆ ಕೃಷ್ಣರಾಜ್ ರೈ (78.) ಅವರು ಇಂದಿಲ್ಲಿ ಶನಿವಾರ (18.03.2017) ಬಾಂದ್ರಾ ಪಶ್ಚಿಮದ...

ಶಾಂತಿ ಸುವ್ಯವಸ್ಥೆ ಕಾಪಾಡಲು ಜಾತಿ ಧರ್ಮ, ಪಕ್ಷ ಎಂಬ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ – ರಮೇಶ್ ಕಾಂಚನ್

ಶಾಂತಿ ಸುವ್ಯವಸ್ಥೆ ಕಾಪಾಡಲು ಜಾತಿ ಧರ್ಮ, ಪಕ್ಷ ಎಂಬ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ – ರಮೇಶ್ ಕಾಂಚನ್ ಉಡುಪಿ: ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಹೊತ್ತುಕೊಂಡು ಇದೀಗ ಅಧಿಕಾರ ಸ್ವೀಕರಿಸಿರುವ ನೂತನ...

Members Login

Obituary

Congratulations